Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪ್ರಮುಖ ಸುದ್ದಿ

See All

ಪದವಿ ಹಂತದಲ್ಲೇ ಸಂಶೋಧನಾ ಪ್ರವೃತ್ತಿ ಬೌದ್ಧಿಕ ವಿಕಾಸಕ್ಕೆ ಸಹಕಾರಿ: ಪ್ರಾಂಶುಪಾಲ ಡಾ. ಶಿವಣ್ಣ

suddionenews
|
May 20, 2026

  ಸುದ್ದಿಒನ್, ಚಿತ್ರದುರ್ಗ, ಮೇ. 20 : “ಪದವಿ ಹಂತದಲ್ಲೇ ಸಂಶೋಧನಾ ಪ್ರವೃತ್ತಿಯನ್ನು ಮೈಗೂಡಿಸಿಕೊಳ್ಳುವುದು ವಿದ್ಯಾರ್ಥಿನಿಯರ ಬೌದ್ಧಿಕ ವಿಕಾಸಕ್ಕೆ ಸಹಕಾರಿಯಾಗಿದೆ. ಕನ್ನಡ ಸಾಹಿತ್ಯ ಲೋಕವನ್ನು ವಿಭಿನ್ನ ದೃಷ್ಟಿಕೋನದಿಂದ…..

ಚಿತ್ರದುರ್ಗ | ಮೋಹಿದ್ದಿನ್ ಗೆ ಕಾರ್ಮಿಕ ಸೇವಾ ರತ್ನ ಪ್ರಶಸ್ತಿ ಪ್ರದಾನ

suddionenews
|
May 20, 2026

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ, 20 : ಕರ್ನಾಟಕ ಕಾಂಗ್ರೆಸ್ ಸಮಿತಿ ಕಾರ್ಮಿಕ…..

ಪಿವಿಆರ್ ಮಾದರಿಯಲ್ಲಿ ನಿರ್ಮಾಣವಾಗುತ್ತಿರುವ ತರಾಸು ರಂಗಮಂದಿರ : ಕಾಮಗಾರಿ ವೀಕ್ಷಿಸಿದ ಜಿಲ್ಲಾಧಿಕಾರಿ ಟಿ. ವೆಂಕಟೇಶ್

suddionenews
|
May 20, 2026

ಚಿತ್ರದುರ್ಗ. ಮೇ.20: ಚಿತ್ರದುರ್ಗ ನಗರದ ತರಾಸು ರಂಗಮಂದಿರದ ನವೀಕರಣ ಕಾಮಗಾರಿಗಳು ಅಂತಿಮ ಹಂತಕ್ಕೆ ತಲುಪಿದ್ದು, ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರು ಬುಧವಾರ ರಂಗಮಂದಿರಕ್ಕೆ ಭೇಟಿ ನೀಡಿ ಪರಿಶೀಲನೆ…..

ದಾವಣಗೆರೆ | ಈ ಪ್ರದೇಶಗಳಲ್ಲಿ ಮೇ 21 ರಂದು ವಿದ್ಯುತ್ ವ್ಯತ್ಯಯ

suddionenews
|
May 20, 2026

ದಾವಣಗೆರೆ, ಮೇ 20:  ದಾವಣಗೆರೆ ತಾಲೂಕಿನ 220/66/11ಕೆ.ವಿ.ದಾವಣಗೆರೆ ಎಸ್.ಆರ್.ಎಸ್. ಸ್ವೀಕರಣಾ ವಿದ್ಯುತ್ ಕೇಂದ್ರದಲ್ಲಿ 11 ಕೆ.ವಿ. ಮಾರ್ಗಗಳ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದೆ. ಈಹಿನ್ನೆಲೆಯಲ್ಲಿ ಮೇ 21 ರಂದು ಬೆಳಗ್ಗೆ 10:00 ಗಂಟೆಯಿಂದ ಸಂಜೆ 4:00  ಗಂಟೆಯವರೆಗೆ ಶಾಮನೂರು, ಜೆ.ಎಚ್ ಪಟೇಲ್ ಬಡಾವಣೆ, ಡಾಲರ್ಸ್ ಕಾಲೋನಿ, ಶಿವಪಾರ್ವತಿ ಬಡಾವಣೆ, ರಾಸ್ತಾ ಹೋಟೆಲ್ ಸುತ್ತಮುತ್ತಲಿನ ಪ್ರದೇಶಗಳು.,  ಬೆಳವನೂರು, ತುರ್ಚಗಟ್ಟ ಹಾಗೂ ಸುತ್ತಮುತ್ತಲಿನ ಪ್ರದೇಶಗಳು. , ಪಾಮೇನಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳು. , ಹಳೇಕುಂದವಾಡ, ಹೊಸಕುಂದವಾಡ, ಕೆ.ಹೆಚ್.ಬಿ, ರಶ್ಮಿ ಶಾಲೆ ಸುತ್ತಮುತ್ತ, ಸರ್ಕಾರಿ ನೌಕರರ ಬಡಾವಣೆ, ಗ್ಲಾಸ್ ಹೌಸ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳು. ಶಿರಮಗೊಂಡನಹಳ್ಳಿ, ನಾಗನೂರು, 6ನೇ ಮತ್ತು 7ನೇ ಮೈಲಿಕಲ್ಲು, ಹಳೇಬಿಸಲೇರಿ, ಹೊಸಬಿಸಲೇರಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.  ಹದಡಿ, ತೋಳಹುಣಸೆ, ಕುಕ್ಕುವಾಡ, ನಾಗನೂರು, ಜರಿಕಟ್ಟೆ, ಬಾರ್ ಲೈನ್ ರೋಡ್, ಕಾಯಿಪೇಟೆ, ಸುಲ್ತಾನ್ ಪೇಟೆ, ಹೊಂಡದ ಸರ್ಕಲ್ ಸುತ್ತಮುತ್ತ, ಜಾಲಿನಗರ, ಟೀಚರ್ಸ್ ಕಾಲೋನಿ, EWS ಕಾಲೋನಿ, ತಳವಾರ್ ಕೇರಿ, ದೇವರಾಜ್ ಅರಸ್ ಬಡಾವಣೆ ಬಿ ಮತ್ತು ಸಿ ಬ್ಲಾಕ್, ಎಸ್.ಪಿ ಆಫೀಸ್, RTO ಆಫೀಸ್, ಕೊಂಡಜ್ಜಿ ರೋಡ್ ಹಾಗೂ ಶಿವಾಜಿ ನಗರದ ಸುತ್ತಮುತ್ತಲಿನ ಪ್ರದೇಶಗಳು  ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ…..

ಬಗರ್ ಹುಕುಂ ಸಾಗುವಳಿದಾರರಿಂದ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ : ಸರ್ಕಾರದ ವಿರುದ್ಧ ಆಕ್ರೋಶ

suddionenews
|
May 20, 2026

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 20 : ಭೂ ಮಂಜೂರಾತಿಗಾಗಿ ಕಳೆದ ಹತ್ತು…..

ಮೇ 25 ಬಳಿಕ ರಾಜ್ಯ ಬಿಜೆಪಿಯಲ್ಲಿ ಮಹತ್ವದ ಬದಲಾವಣೆ? ವಿಜಯೇಂದ್ರ ನಾಯಕತ್ವದ ಬಗ್ಗೆ ಹೈಕಮಾಂಡ್‌ನಲ್ಲಿ ಚರ್ಚೆ

suddionenews
|
May 20, 2026

ರಾಜ್ಯ ಕಾಂಗ್ರೆಸ್‌ನಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿರುವ ನಡುವೆಯೇ, ಇದೀಗ ಪ್ರತಿಪಕ್ಷ ಬಿಜೆಪಿಯಲ್ಲೂ ಆಂತರಿಕ ರಾಜಕೀಯ ಬೆಳವಣಿಗೆಗಳು ವೇಗ ಪಡೆದುಕೊಂಡಿವೆ. ಮೇ 25ರ ಬಳಿಕ ಕರ್ನಾಟಕ ಬಿಜೆಪಿ ಘಟಕದಲ್ಲಿ…..

ಲೋಕಲ್ ಸುದ್ದಿ

See All

ಪಿವಿಆರ್ ಮಾದರಿಯಲ್ಲಿ ನಿರ್ಮಾಣವಾಗುತ್ತಿರುವ ತರಾಸು ರಂಗಮಂದಿರ : ಕಾಮಗಾರಿ ವೀಕ್ಷಿಸಿದ ಜಿಲ್ಲಾಧಿಕಾರಿ ಟಿ. ವೆಂಕಟೇಶ್

suddionenews
|
May 20, 2026

ಚಿತ್ರದುರ್ಗ. ಮೇ.20: ಚಿತ್ರದುರ್ಗ ನಗರದ ತರಾಸು ರಂಗಮಂದಿರದ ನವೀಕರಣ ಕಾಮಗಾರಿಗಳು ಅಂತಿಮ ಹಂತಕ್ಕೆ ತಲುಪಿದ್ದು, ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರು ಬುಧವಾರ ರಂಗಮಂದಿರಕ್ಕೆ…..

ರಾಷ್ಟ್ರೀಯ ಸುದ್ದಿ

See All

ಕ್ರೀಡಾ ಸುದ್ದಿ

See All

ಸಿನಿ ಸುದ್ದಿ

See All