Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಭಿಮಾನಿಗಳಿಗಾಗಿ ಮಧ್ಯಾಹ್ನದ ಬಳಿಕ ಭಗವಾನ್ ಅಂತಿಮ ದರ್ಶನಕ್ಕೆ ವ್ಯವಸ್ಥೆ..!

Facebook
Twitter
Telegram
WhatsApp

 

 

ಕನ್ನಡ ಚಿತ್ರರಂಗದ ಎಸ್ ಕೆ ಭಗವಾನ್ ಇಂದು ಬೆಳಗ್ಗೆ ಜಯದೇವ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಈಗಾಗಲೇ ಸಹಕಾರಿ ನಗರದ ಅವರ ನಿವಾಸಕ್ಕೆ ಪಾರ್ಥೀವ ಶರೀರವನ್ನು ತರಲಾಗಿದೆ. ಮಧ್ಯಾಹ್ನ 12.30ಕ್ಕೆ ಅಭಿಮಾನಿಗಳಿಗಾಗಿ ಅಂತಿಮ ದರ್ಶನದ ವ್ಯವಸ್ಥೆ ಮಾಡಲಾಗಿದೆ. ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ವ್ಯವಸ್ಥೆಗೆ ಏರ್ಪಾಡು ಮಾಡಲಾಗಿದೆ.

ಭಗವಾನ್ ಅವರು ಮೈಸೂರಿನಲ್ಲಿ 1933ರಲ್ಲಿ ಜನಿಸಿದ್ದರು. ರಂಗಭೂಮಿ ಹಿನ್ನೆಲೆಯವರಾಗಿದ್ದ ಕಾರಣ ಕಾಲೇಜು ದಿನಗಳಲ್ಲಿಯೇ ರಂಗಭೂಮಿ ಚಟುವಟಿಕೆಯಲ್ಲಿ ಹೆಚ್ಚು ಕಾರ್ಯ ಪ್ರವೃತ್ತರಾಗಿದ್ದರು. 1956ರಲ್ಲಿ ಚಿತ್ರರಂಗಕ್ಕೆ ಸಹಾಯಕ ನಿರ್ದೇಶಕರಾಗಿ ಎಂಟ್ರಿಕೊಟ್ಟಿದ್ದರು. ಚಿತ್ರರಂಗದಲ್ಲಿ ದೊರೈ – ಭಗವಾನ್ ಎಂದೇ ಖ್ಯಾತಿಯಾಗಿದ್ದರು. ಆದ್ರೆ ದೊರೈ ರಾಜ್ ನಿಧನರಾದ ಬಳಿಕ ಭಗವಾನ್ ಒಂಟಿಯಾದರು.

ಈ ಜೋಡಿ ಸುಮಾರು 49 ಸಿನಿಮಾಗಳನ್ನು ನಿರ್ದೇಶನ ಮಾಡಿತ್ತು. 24 ಕಾದಂಬರಿಗಳ ಆಧಾರದ ಮೇಲೆ ಸಿನಿಮಾ ಮಾಡಲಾಗಿತ್ತು. ಈಗ ಎರಡು ಕೊಂಡಿಗಳು ಕಳಚಿದೆ. ಚಿತ್ರರಂಗದ ನೋವಿನಲ್ಲಿದೆ. ಎಲ್ಲರೂ ಎಸ್ ಕೆ ಭಗವಾನ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ನಗರಸಭೆಯ ಆಸ್ತಿ ಸೇರಿದಂತೆ ಇನ್ನಿತರೆ ತೆರಿಗೆಗಳನ್ನು ಮೊಬೈಲ್ ಹಾಗೂ ಆನ್‍ಲೈನ್ ಮೂಲಕ ಪಾವತಿಗೆ ಅವಕಾಶ : ಪೌರಾಯುಕ್ತೆ ಎಂ.ರೇಣುಕಾ

ಚಿತ್ರದುರ್ಗ. ಏ.19:  ಚಿತ್ರದುರ್ಗ ನಗರಸಭೆಯ ಆಸ್ತಿ ತೆರಿಗೆ, ನೀರಿನ ಕರ ಹಾಗೂ ಇತರೆ ಶುಲ್ಕಗಳನ್ನು ಮೊಬೈಲ್ ಹಾಗೂ ಆನ್‍ಲೈನ್ ಮೂಲಕ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ. ಮೊಬೈಲ್ ಅಪ್ಲಿಕೇಷನ್‍ಗಳಾದ ಭೀಮ್, ಭಾರತ್ ಬಿಲ್ ಪೇ, ಫೋನ್

ಬಿಜೆಪಿ ನೇತೃತ್ವದ ಎನ್‍ಡಿಎ ಮತ್ತು ಕಾಂಗ್ರೆಸ್ ನೇತ್ರತ್ವದ ಇಂಡಿಯಾವನ್ನು ನಾವು ಸಮಾನವಾಗಿ ವಿರೋಧಿಸುತ್ತೇವೆ : ಸಂವಾದ ಕಾರ್ಯಕ್ರಮದಲ್ಲಿ ಕಾಮ್ರೇಡ್ ಕೆ.ರಾಧಾಕೃಷ್ಣ ಹೇಳಿಕೆ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 19 : “ದೇಶದಾದ್ಯಂತ ಇಂದು ಎರಡು ಒಕ್ಕೂಟಗಳು ಜನರ ಮುಂದಿವೆ. ಒಂದು ಬಿಜೆಪಿ ನೇತೃತ್ವದ ಎನ್‍ಡಿಎ ಮತ್ತು ಇನ್ನೊಂದು ಕಾಂಗ್ರೆಸ್ ನೇತ್ರತ್ವ ಇಂಡಿಯಾ. ಇವೆರಡನ್ನು ನಾವು ಸಮಾನವಾಗಿ ವಿರೋಧಿಸುತ್ತೇವೆ ಎಂದು

ಕಾರ್ಮಿಕರ ಭವಿಷ್ಯದ ದೃಷ್ಟಿಯಿಂದ ಈ ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟಕ್ಕೆ ಬೆಂಬಲ : ಗೌಸ್ ಪೀರ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಏ. 19 : ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಾಯ್ದೆ ಮತ್ತು ಸೆಸ್ ಕಾಯ್ದೆ

error: Content is protected !!