Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಆಟೋ ಚಾಲಕರಿಗೆ ಮಹತ್ವದ ಮಾಹಿತಿ : ಚಿತ್ರದುರ್ಗ ಜಿಲ್ಲೆಯಲ್ಲಿ ಎಲ್ಲೆಲ್ಲಿ ಆಟೋ ಮೀಟರ್ ಸತ್ಯಾಪನೆ ಹಾಗೂ ಮುದ್ರೆ ಕಾರ್ಯ ಮಾಡುತ್ತಾರೆ ?

Facebook
Twitter
Telegram
WhatsApp

 

ಮಾಹಿತಿ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ,(ಜುಲೈ.20) : ಕಾನೂನು ಮಾಪನಶಾಸ್ತ್ರ ಇಲಾಖೆ ವತಿಯಿಂದ ಆಟೋ ಮೀಟರ್ ಸತ್ಯಾಪನೆ ಹಾಗೂ ಮುದ್ರೆ ಕಾರ್ಯ ಮಾಡಿಕೊಡಲಾಗುವುದು.

ಚಿತ್ರದುರ್ಗ ಉಪವಿಭಾಗ : ಪ್ರತಿ ಸೋಮವಾರ ಚಿತ್ರದುರ್ಗದ ಕಾನೂನು ಮಾಪನಶಾಸ್ತ್ರ ನಿರೀಕ್ಷಕರ ಕಚೇರಿಯಲ್ಲಿ,

ಜುಲೈ 28, ಆಗಸ್ಟ್ 4 ಮತ್ತು 11 ರಂದು ಹಾಗೂ ಸೆಪ್ಟೆಂಬರ್ 1 ಮತ್ತು 8 ರಂದು ಹೊಸದುರ್ಗದ ಎಪಿಎಂಸಿ ಮಾರ್ಕೆಟ್‍ನಲ್ಲಿ ಹಾಗೂ

ಆಗಸ್ಟ್ 19, ಸೆಪ್ಟೆಂಬರ್ 2 ಮತ್ತು 5 ರಂದು ಹೊಳಲ್ಕೆರೆಯ ಚೌಡೇಶ್ವರಿ ದೇವಸ್ಥಾನದ ಹತ್ತಿರ, ವಾಲ್ಮಿಕಿ ಭವನದಲ್ಲಿ ಆಟೋ ಮೀಟರ್ ಸತ್ಯಾಪನೆ ಹಾಗೂ ಮುದ್ರೆ ಕಾರ್ಯಯನ್ನು ಬೆಳಿಗ್ಗೆ 11.30 ರಿಂದ ಮಧ್ಯಾಹ್ನ 2.30ರವರೆಗೆ ಮಾಡಿಕೊಡಲಾಗುವುದು.

ಚಳ್ಳಕೆರೆ ಉಪವಿಭಾಗ: ಪ್ರತಿ ಸೋಮವಾರ ಚಳ್ಳಕೆರೆ ಉಪವಿಭಾಗದ ಕಾನೂನು ಮಾಪನಶಾಸ್ತ್ರ ನಿರೀಕ್ಷಕರ ಕಚೇರಿಯಲ್ಲಿ,

ಜುಲೈ 27, ಆಗಸ್ಟ್ 3, ಆಗಸ್ಟ್ 10,
ಆಗಸ್ಟ್ 24 ರಂದು ಹಿರಿಯೂರಿನ ಸಂತೆಪೇಟೆ, ಕನ್ನಿಕಾ ಪರಮೇಶ್ವರಿ ಬ್ಯಾಂಕ್ ಹತ್ತಿರ, ರಾಮಮಂದಿರ ರಸ್ತೆಯಲ್ಲಿ,

ಆಗಸ್ಟ್ 5, ಆಗಸ್ಟ್ 19 ಸೆಪ್ಟೆಂಬರ್ 2 ರಂದು ಮೊಳಕಾಲ್ಮೂರಿನ ಕೆನರಾ ಬ್ಯಾಂಕ್ ಹತ್ತಿರದ ಹೆಚ್‍ಆರ್ ರಸ್ತೆಯಲ್ಲಿ ಆಟೋ ಮೀಟರ್ ಸತ್ಯಾಪನೆ ಹಾಗೂ ಮುದ್ರೆ ಕಾರ್ಯಯನ್ನು ಅಂದು ಬೆಳಿಗ್ಗೆ 11.30 ರಿಂದ ಮಧ್ಯಾಹ್ನ 2.30 ರವರೆಗೆ ಮಾಡಿಕೊಡಲಾಗುವುದು ಪ್ರಕಟಣೆ ತಿಳಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದರ್ಶನ್ ರಾಜಾತಿಥ್ಯ ಫೋಟೋ ರಿವಿಲ್ ಮಾಡಿದ್ದೇ ರಾಜ್ಯ ಸರ್ಕಾರ : ಜೋಶಿ ಹೇಳಿಕೆಗೆ ಡಿಕೆಶಿ ಹೇಳಿದ್ದೇನು..?

  ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿಶೀಟರ್ ಗಳ ಜೊತೆಗೆ ಕೂತು ಟೀ ಕುಡೊಯುತ್ತಾ, ಸಿಗರೇಟು ಸೇದುತ್ತಾ, ನಗುಮುಖದಲ್ಲಿದ್ದ ದರ್ಶನ್ ಅವರ ಫೋಟೋ ಒಂದು ವೈರಲ್ ಆಗಿತ್ತು. ಆ ಬಳಿಕವೇ ದರ್ಶನ್ ಅವರನ್ನು ಬಳ್ಳಾರಿ

ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಎಂಬಿ ಪಾಟೀಲ್ : ಬೆಳೆಯುತ್ತಲೇ ಇದೆ ಆಕಾಂಕ್ಷಿಗಳ ಪಟ್ಟಿ..!

  ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಆಗಾಗ ಸಿಎಂ ಬದಲಾವಣೆಯ ವಿಚಾರ ಚರ್ಚೆಗೆ ಬರ್ತಾನೆ ಇರುತ್ತದೆ. ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಅವರು ಕೆಳಗಿಳಿಯುತ್ತಾರೆ ಎಂಬ ಚರ್ಚೆಯ ಜೊತೆಗೆ ನಾನು ಕೂಡ ಸಿಎಂ ಆಗಬಹುದು ಎಂಬ ಆಸೆ

Mobile phone : ಮೊಬೈಲ್ ಫೋನ್ ಬಳಸುವುದರಿಂದ ಮೆದುಳಿನ ಕ್ಯಾನ್ಸರ್ ಬರುತ್ತದೆಯೇ ? ಇಲ್ಲಿದೆ ಸ್ಪಷ್ಟತೆ..!

  ಸುದ್ದಿಒನ್ : ಮೊಬೈಲ್ ಫೋನ್ ಬಳಸುವುದರಿಂದ ಮೆದುಳಿನ ಕ್ಯಾನ್ಸರ್ ಬರುತ್ತದೆಯೇ ? ಇದೀಗ ಈ ಪ್ರಶ್ನೆಗೆ WHO ಉತ್ತರ ನೀಡಿದೆ. ವಿಶ್ವ ಆರೋಗ್ಯ ಸಂಸ್ಥೆ ನಡೆಸಿದ ಇತ್ತೀಚಿನ ಅಧ್ಯಯನದಲ್ಲಿ, ಮೊಬೈಲ್ ಫೋನ್ ಬಳಕೆಯಿಂದ

error: Content is protected !!