Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಆಟೋ ಚಾಲಕರಿಗೆ ಮಹತ್ವದ ಮಾಹಿತಿ : ಚಿತ್ರದುರ್ಗ ಜಿಲ್ಲೆಯಲ್ಲಿ ಎಲ್ಲೆಲ್ಲಿ ಆಟೋ ಮೀಟರ್ ಸತ್ಯಾಪನೆ ಹಾಗೂ ಮುದ್ರೆ ಕಾರ್ಯ ಮಾಡುತ್ತಾರೆ ?

Facebook
Twitter
Telegram
WhatsApp

 

ಮಾಹಿತಿ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ,(ಜುಲೈ.20) : ಕಾನೂನು ಮಾಪನಶಾಸ್ತ್ರ ಇಲಾಖೆ ವತಿಯಿಂದ ಆಟೋ ಮೀಟರ್ ಸತ್ಯಾಪನೆ ಹಾಗೂ ಮುದ್ರೆ ಕಾರ್ಯ ಮಾಡಿಕೊಡಲಾಗುವುದು.

ಚಿತ್ರದುರ್ಗ ಉಪವಿಭಾಗ : ಪ್ರತಿ ಸೋಮವಾರ ಚಿತ್ರದುರ್ಗದ ಕಾನೂನು ಮಾಪನಶಾಸ್ತ್ರ ನಿರೀಕ್ಷಕರ ಕಚೇರಿಯಲ್ಲಿ,

ಜುಲೈ 28, ಆಗಸ್ಟ್ 4 ಮತ್ತು 11 ರಂದು ಹಾಗೂ ಸೆಪ್ಟೆಂಬರ್ 1 ಮತ್ತು 8 ರಂದು ಹೊಸದುರ್ಗದ ಎಪಿಎಂಸಿ ಮಾರ್ಕೆಟ್‍ನಲ್ಲಿ ಹಾಗೂ

ಆಗಸ್ಟ್ 19, ಸೆಪ್ಟೆಂಬರ್ 2 ಮತ್ತು 5 ರಂದು ಹೊಳಲ್ಕೆರೆಯ ಚೌಡೇಶ್ವರಿ ದೇವಸ್ಥಾನದ ಹತ್ತಿರ, ವಾಲ್ಮಿಕಿ ಭವನದಲ್ಲಿ ಆಟೋ ಮೀಟರ್ ಸತ್ಯಾಪನೆ ಹಾಗೂ ಮುದ್ರೆ ಕಾರ್ಯಯನ್ನು ಬೆಳಿಗ್ಗೆ 11.30 ರಿಂದ ಮಧ್ಯಾಹ್ನ 2.30ರವರೆಗೆ ಮಾಡಿಕೊಡಲಾಗುವುದು.

ಚಳ್ಳಕೆರೆ ಉಪವಿಭಾಗ: ಪ್ರತಿ ಸೋಮವಾರ ಚಳ್ಳಕೆರೆ ಉಪವಿಭಾಗದ ಕಾನೂನು ಮಾಪನಶಾಸ್ತ್ರ ನಿರೀಕ್ಷಕರ ಕಚೇರಿಯಲ್ಲಿ,

ಜುಲೈ 27, ಆಗಸ್ಟ್ 3, ಆಗಸ್ಟ್ 10,
ಆಗಸ್ಟ್ 24 ರಂದು ಹಿರಿಯೂರಿನ ಸಂತೆಪೇಟೆ, ಕನ್ನಿಕಾ ಪರಮೇಶ್ವರಿ ಬ್ಯಾಂಕ್ ಹತ್ತಿರ, ರಾಮಮಂದಿರ ರಸ್ತೆಯಲ್ಲಿ,

ಆಗಸ್ಟ್ 5, ಆಗಸ್ಟ್ 19 ಸೆಪ್ಟೆಂಬರ್ 2 ರಂದು ಮೊಳಕಾಲ್ಮೂರಿನ ಕೆನರಾ ಬ್ಯಾಂಕ್ ಹತ್ತಿರದ ಹೆಚ್‍ಆರ್ ರಸ್ತೆಯಲ್ಲಿ ಆಟೋ ಮೀಟರ್ ಸತ್ಯಾಪನೆ ಹಾಗೂ ಮುದ್ರೆ ಕಾರ್ಯಯನ್ನು ಅಂದು ಬೆಳಿಗ್ಗೆ 11.30 ರಿಂದ ಮಧ್ಯಾಹ್ನ 2.30 ರವರೆಗೆ ಮಾಡಿಕೊಡಲಾಗುವುದು ಪ್ರಕಟಣೆ ತಿಳಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೊಳಲ್ಕೆರೆ | ಸ್ನೇಹ ಪಬ್ಲಿಕ್ ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

ಸುದ್ದಿಒನ್, ಹೊಳಲ್ಕೆರೆ, ಜುಲೈ. 26 : ನಮ್ಮ ರಾಷ್ಟ್ರಧ್ವಜವು ಗಾಳಿಯಿಂದ ಹಾರುತ್ತಿಲ್ಲ ಬದಲಾಗಿ ಅದು ಹಾರುತ್ತಿರುವುದು ಈ ದೇಶಕ್ಕಾಗಿ ಮಡಿದ ವೀರ ಯೋಧರ ಸೈನಿಕರ ಉಸಿರಿನಿಂದ ಎಂದು ಸಂಸ್ಥೆಯ ಕಾರ್ಯದರ್ಶಿ ಜಿ.ಎಸ್. ವಸಂತ್ ಹೇಳಿದರು.

ಖ್ಯಾತ ನಿರೂಪಕಿ ದಿವ್ಯಾ ಆಲೂರು ತಂದೆ‌ ನಿಧನ : ತಾವೇ ಅಂತ್ಯಸಂಸ್ಕಾರ ಮಾಡಿ ಹೇಳಿದ್ದೇನು..?

ಬೆಂಗಳೂರು : ಪೋಷಕರ ಅಂತ್ಯ ಸಂಸ್ಕಾರದ ವಿಚಾರದಲ್ಲಿ ಈಗಲೂ ಮನಸ್ಥಿತಿ ಎಲ್ಲಾ ಕಡೆಯಲ್ಲೂ ಬದಲಾಗಿಲ್ಲ. ತಮಗೆ ಗಂಡು ಮಕ್ಕಳು ಇಲ್ಲದೆ ಇದ್ದರು, ಅಣ್ಣತಮ್ಮಂದಿರಿಗೆ ಇರುವ ಗಂಡು ಮಕ್ಕಳಿಂದಾನೇ ಅಂತ್ಯ ಸಂಸ್ಕಾರ ನಡೆಸುತ್ತಾರೆ. ಸತ್ತವರಿಗೆ ಅಂತ್ಯ

ಖ್ಯಾತ ನಿರೂಪಕಿ ದಿವ್ಯಾ ಆಲೂರು ತಂದೆ‌ ನಿಧನ : ತಾವೇ ಅಂತ್ಯಸಂಸ್ಕಾರ ಮಾಡಿ ಹೇಳಿದ್ದೇನು..?

ಪೋಷಕರ ಅಂತ್ಯ ಸಂಸ್ಕಾರದ ವಿಚಾರದಲ್ಲಿ ಈಗಲೂ ಮನಸ್ಥಿತಿ ಎಲ್ಲಾ ಕಡೆಯಲ್ಲೂ ಬದಲಾಗಿಲ್ಲ. ತಮಗೆ ಗಂಡು ಮಕ್ಕಳು ಇಲ್ಲದೆ ಇದ್ದರು, ಅಣ್ಣತಮ್ಮಂದಿರಿಗೆ ಇರುವ ಗಂಡು ಮಕ್ಕಳಿಂದಾನೇ ಅಂತ್ಯ ಸಂಸ್ಕಾರ ನಡೆಸುತ್ತಾರೆ. ಸತ್ತವರಿಗೆ ಅಂತ್ಯ ಸಂಸ್ಕಾರ ಮಾಡಬೇಕಾದವರು

error: Content is protected !!