Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಗೆ ಪ್ರಧಾನಿ ಮೋದಿ ಭಾಷಣದ ರೀತಿ ಬದಲಾಯಿಸಿದ್ದೇಕೆ..?

Facebook
Twitter
Telegram
WhatsApp

 

ನವದೆಹಲಿ: ಇಂದು ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಪ್ರಧಾನಿ ಮೋದಿ ಕೆಂಪುಕೋಟೆಯಲ್ಲಿ ಆಚರಣೆ ಮಾಡಿದ್ದಾರೆ. ಈ ವೇಳೆ ಭಾಷಣದ ವೇಳೆ ಪ್ರಧಾನಿ ಮೋದಿ ಭಾಷಣದ ವರಸೆ ಬದಲಾಯಿಸಿದ್ದಾರೆ. ಪ್ರತಿ ಸಲ ಭಾಷಣ ಮಾಡುವಾಗ ಭಾಯಿಯೋ ಔರ್ ಬೆಹನೋ ಎಂದು ಭಾಷಣ ಆರಂಭಿಸುತ್ತಿದ್ದರಯ. ಆದರೆ ಈ ಬಾರಿ ಭಾಷಣದ ಶೈಲಿಯನ್ನೇ ಬದಲಾಯಿಸಿದ್ದಾರೆ.

ಪ್ರತಿ ಬಾರಿ ಭಾಷಣ ಆರಂಭಿಸುವಾಗಲೂ ನೆರೆದಾಗಲೂ ಜನರನ್ನುದ್ದೇಶಿಸಿ ತಮ್ಮ ಭಾಷಣದ ಮೂಲಕವೇ ಹುಮ್ಮಸ್ಸು ತುಂಬುತ್ತಿದ್ದರು. ಆದ್ರೆ ಈ ಬಾರಿಯ ಭಾಷಣದಲ್ಲಿ ಭಾಯಿಯೋ ಔರ್ ಬೆಹೆನೋ ಡೈಲಾಗ್ ಹೋಗಿ ಇದೀಗ ಬದಲಾಗಿದೆ.

ಮೇರೆ ಪ್ಯಾರೆ ಪರಿವಾರ್‌ ಜನೋ ಎಂದು ತಮ್ಮ ಭಾಷಣ ಮಾಡಿದ್ದಾರೆ. ಅಂದಹಾಗೆ ಪರಿವಾರ್‌ಜನೋ ಅಂದ್ರೆ ಪರಿವಾರದವರೇ ಎಂದರ್ಥ. ಸತತ 10ನೇ ಬಾರಿ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದರ್ಶನ್ ರಾಜಾತಿಥ್ಯ ಫೋಟೋ ರಿವಿಲ್ ಮಾಡಿದ್ದೇ ರಾಜ್ಯ ಸರ್ಕಾರ : ಜೋಶಿ ಹೇಳಿಕೆಗೆ ಡಿಕೆಶಿ ಹೇಳಿದ್ದೇನು..?

  ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿಶೀಟರ್ ಗಳ ಜೊತೆಗೆ ಕೂತು ಟೀ ಕುಡೊಯುತ್ತಾ, ಸಿಗರೇಟು ಸೇದುತ್ತಾ, ನಗುಮುಖದಲ್ಲಿದ್ದ ದರ್ಶನ್ ಅವರ ಫೋಟೋ ಒಂದು ವೈರಲ್ ಆಗಿತ್ತು. ಆ ಬಳಿಕವೇ ದರ್ಶನ್ ಅವರನ್ನು ಬಳ್ಳಾರಿ

ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಎಂಬಿ ಪಾಟೀಲ್ : ಬೆಳೆಯುತ್ತಲೇ ಇದೆ ಆಕಾಂಕ್ಷಿಗಳ ಪಟ್ಟಿ..!

  ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಆಗಾಗ ಸಿಎಂ ಬದಲಾವಣೆಯ ವಿಚಾರ ಚರ್ಚೆಗೆ ಬರ್ತಾನೆ ಇರುತ್ತದೆ. ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಅವರು ಕೆಳಗಿಳಿಯುತ್ತಾರೆ ಎಂಬ ಚರ್ಚೆಯ ಜೊತೆಗೆ ನಾನು ಕೂಡ ಸಿಎಂ ಆಗಬಹುದು ಎಂಬ ಆಸೆ

Mobile phone : ಮೊಬೈಲ್ ಫೋನ್ ಬಳಸುವುದರಿಂದ ಮೆದುಳಿನ ಕ್ಯಾನ್ಸರ್ ಬರುತ್ತದೆಯೇ ? ಇಲ್ಲಿದೆ ಸ್ಪಷ್ಟತೆ..!

  ಸುದ್ದಿಒನ್ : ಮೊಬೈಲ್ ಫೋನ್ ಬಳಸುವುದರಿಂದ ಮೆದುಳಿನ ಕ್ಯಾನ್ಸರ್ ಬರುತ್ತದೆಯೇ ? ಇದೀಗ ಈ ಪ್ರಶ್ನೆಗೆ WHO ಉತ್ತರ ನೀಡಿದೆ. ವಿಶ್ವ ಆರೋಗ್ಯ ಸಂಸ್ಥೆ ನಡೆಸಿದ ಇತ್ತೀಚಿನ ಅಧ್ಯಯನದಲ್ಲಿ, ಮೊಬೈಲ್ ಫೋನ್ ಬಳಕೆಯಿಂದ

error: Content is protected !!