Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಗೆ ಪ್ರಧಾನಿ ಮೋದಿ ಭಾಷಣದ ರೀತಿ ಬದಲಾಯಿಸಿದ್ದೇಕೆ..?

Facebook
Twitter
Telegram
WhatsApp

 

ನವದೆಹಲಿ: ಇಂದು ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಪ್ರಧಾನಿ ಮೋದಿ ಕೆಂಪುಕೋಟೆಯಲ್ಲಿ ಆಚರಣೆ ಮಾಡಿದ್ದಾರೆ. ಈ ವೇಳೆ ಭಾಷಣದ ವೇಳೆ ಪ್ರಧಾನಿ ಮೋದಿ ಭಾಷಣದ ವರಸೆ ಬದಲಾಯಿಸಿದ್ದಾರೆ. ಪ್ರತಿ ಸಲ ಭಾಷಣ ಮಾಡುವಾಗ ಭಾಯಿಯೋ ಔರ್ ಬೆಹನೋ ಎಂದು ಭಾಷಣ ಆರಂಭಿಸುತ್ತಿದ್ದರಯ. ಆದರೆ ಈ ಬಾರಿ ಭಾಷಣದ ಶೈಲಿಯನ್ನೇ ಬದಲಾಯಿಸಿದ್ದಾರೆ.

ಪ್ರತಿ ಬಾರಿ ಭಾಷಣ ಆರಂಭಿಸುವಾಗಲೂ ನೆರೆದಾಗಲೂ ಜನರನ್ನುದ್ದೇಶಿಸಿ ತಮ್ಮ ಭಾಷಣದ ಮೂಲಕವೇ ಹುಮ್ಮಸ್ಸು ತುಂಬುತ್ತಿದ್ದರು. ಆದ್ರೆ ಈ ಬಾರಿಯ ಭಾಷಣದಲ್ಲಿ ಭಾಯಿಯೋ ಔರ್ ಬೆಹೆನೋ ಡೈಲಾಗ್ ಹೋಗಿ ಇದೀಗ ಬದಲಾಗಿದೆ.

ಮೇರೆ ಪ್ಯಾರೆ ಪರಿವಾರ್‌ ಜನೋ ಎಂದು ತಮ್ಮ ಭಾಷಣ ಮಾಡಿದ್ದಾರೆ. ಅಂದಹಾಗೆ ಪರಿವಾರ್‌ಜನೋ ಅಂದ್ರೆ ಪರಿವಾರದವರೇ ಎಂದರ್ಥ. ಸತತ 10ನೇ ಬಾರಿ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curry Leaves Juice : ಕರಿಬೇವಿನ ಜ್ಯೂಸ್ ಕುಡಿಯುವುದರಿಂದ ಆಗುವ ಲಾಭಗಳೇನು ?

ಸುದ್ದಿಒನ್ : ಅಡುಗೆಯಲ್ಲಿ ಕರಿಬೇವಿನ ಸೊಪ್ಪನ್ನು ಸಾಮಾನ್ಯವಾಗಿ ಬಳಸುತ್ತೇವೆ. ವಿವಿಧ ರೀತಿಯ ಅಡುಗೆಗೆ ಅವಶ್ಯವಾಗಿ ಬಳಸಲಾಗುತ್ತದೆ. ಕರಿಬೇವಿನ ಎಲೆಗಳನ್ನು ಹಾಕುವುದರಿಂದ ಉತ್ತಮ ರುಚಿ ಮತ್ತು ಪರಿಮಳ ಹೆಚ್ಚುತ್ತದೆ. ರುಚಿ ಮತ್ತು ವಾಸನೆ ಮಾತ್ರವಲ್ಲದೆ ತುಂಬಾ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ, ಈ ರಾಶಿಯವರು ಆಸ್ತಿ ಉಡುಗೊರೆಯಾಗಿ ಪಡೆಯುವಿರಿ, ಶನಿವಾರ ರಾಶಿ ಭವಿಷ್ಯ -ಜುಲೈ-27,2024 ಸೂರ್ಯೋದಯ: 05:58, ಸೂರ್ಯಾಸ್ತ : 06:47

error: Content is protected !!