Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕದ್ದ ಕಾರಿಗೆ ಜೆಡಿಎಸ್ MLC ನಂಬರ್ ಹಾಕಿ ಮಾರಾಟಕ್ಕೆ ಜೆಡಿಎಸ್ ಮುಖಂಡನೇ ಯತ್ನ..!

Facebook
Twitter
Telegram
WhatsApp

 

ಬೆಂಗಳೂರು: ಹಣಕ್ಕಾಗಿ ಕಳ್ಳತನ ಮಾಡಿ, ನಕಲಿ ದಾಖಲೆಗಳನ್ನು ಮಾಡಿ ಮಾರಾಟ ಮಾಡುತ್ತಾರೆ. ಆದ್ರೆ ಇಲ್ಲೊಬ್ಬ ಜೆಡಿಎಸ್ ಪಕ್ಷದ ಮುಖಂಡನೇ ಜೆಡಿಎಸ್ ಎಂಎಲ್ಸಿ ನಾಯಕನ ಕಾರನ್ನೇ ಕದ್ದಿರುವ ಘಟನೆ ನಡೆದಿದೆ. ತಾನು ಕದ್ದ ಕಾರಿಗೆ ಜೆಡಿಎಸ್ ಎಂಎಲ್ಸಿ ಕಾರಿನ ನಂಬರ್ ಪ್ಲೇಟ್ ಹಾಕಿ ಮಾರಾಟ ಮಾಡಲು ಯತ್ನಿಸಿದ್ದಾನೆ. ಈಗ ಪೊಲೀಸರ ಕೈಗೆ ತಗಲಾಕಿಕೊಂಡಿದ್ದಾನೆ.

ಕಾರು ಮಾರಾಟಕ್ಕೆ ಯತ್ನಿಸಿದ್ದಾಗ ಹೈಗ್ರೌಂಡ್ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಈ ಇಬ್ಬರನ್ನು ಪೊಲೀಸರು ವಿಚಾರಣೆ ನಡೆಸಿದಾಗ ಮಂಜು ಎಂಬುವವನು ನೀಡಿದ ಹೇಳಿಕೆ ಮೇಲೆ ಶಬಾಜ್ ಎಂಬಾತನನ್ನು ಬಂಧಿಸಿದ್ದಾರೆ. ಈ ವೇಳೆ ವಿಚಾರಣೆ ನಡೆಸಿದ ಪೊಲೀಸರಿಗೆ ಹಲವು ಸತ್ಯಗಳು ಹೊರ ಬಂದಿದೆ.

ಈ ನಕಲಿ ನಂಬರ್ ಪ್ಲೇಟ್ ಅನ್ನು ಶಬಾಜ್ ಎನ್ನುವವನು ಮಂಜನಿಗೆ ಕೊಟ್ಟಿದ್ದಾನೆ. ಮಂಜ ಆ ಕಾರನ್ನು ಸೆಕೆಂಡ್ ಹ್ಯಾಂಡ್ ಶೋ ರೂಮಿಗೆ ನೀಡಿ ಮಾರಲು‌ ಹೇಳಿದ್ದನಂತೆ. ಈ ವೇಳೆ ಎಲ್ಲರೂ ತಗಲಾಕಿಕೊಂಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಗೋ ಬ್ಯಾಕ್ ಗೋವಿಂದ ಕಾರಜೋಳ | ಬಿಜೆಪಿ ಅಭ್ಯರ್ಥಿಗೆ ಚಿತ್ರದುರ್ಗದಲ್ಲಿ ತಟ್ಟಿದ ಬಂಡಾಯದ ಬಿಸಿ..!

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 29  : ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಗೋವಿಂದ ಕಾರಜೋಳಗೆ ಬಂಡಾಯದ ಬಿಸಿ ತಟ್ಟಿದೆ. ಟಿಜೆಟ್ ಘೋಷಣೆಯಾದ ಬಳಿಕ ಮೊದಲ ಬಾರಿಗೆ ಚಿತ್ರದುರ್ಗಕ್ಕೆ ಆಗಮಿಸಿದ್ದರು. ಆದರೆ ಇದೆ ವೇಳೆ ಟಿಕೆಟ್

ಚಿತ್ರದುರ್ಗ | ಯಾದವ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ

  ಸುದ್ದಿಒನ್, ಚಿತ್ರದುರ್ಗ, ಮಾರ್ಚ್.29 : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ ರವರು ಯಾದವ ಸಂಸ್ಥಾನ ಮಹಾ ಮಠಕ್ಕೆ ಭೇಟಿ ನೀಡಿ ಶ್ರೀ ಶ್ರೀ ಶ್ರೀ ಬಸವ

28 ಕ್ಷೇತ್ರಗಳಲ್ಲೂ ಎನ್.ಡಿ.ಎ. ಮೈತ್ರಿ ಕೂಟಕ್ಕೆ ಗೆಲುವು : ಗೋವಿಂದ ಕಾರಜೋಳ

ಸುದ್ದಿಒನ್, ಹಿರಿಯೂರು, ಮಾರ್ಚ್. 29 : ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಗೆಲುವು ಸಾಧಿಸಲಿದೆ ಎಂದು ಎನ್ ಡಿ ಎ ಮೈತ್ರಿ ಕೂಟದ ಅಭ್ಯರ್ಥಿ ಗೋವಿಂದ ಕಾರಜೋಳ ಭರವಸೆ

error: Content is protected !!