Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗೌರಿಶಂಕರ್ ಅನರ್ಹತೆಯ ಭೀತಿಗೆ ಕೊಂಚ ರಿಲೀಫ್ : ಸುಪ್ರೀಂ ಕೋರ್ಟ್ ಗೆ ಹೋಗದೆ ಇದ್ದರೆ ಏನಾಗುತ್ತೆ..?

Facebook
Twitter
Telegram
WhatsApp

 

ತುಮಕೂರು: 2018ರ ಚುನಾವಣೆಯಲ್ಲಿ ನಕಲಿ ಬಾಂಡ್ ಹಂಚಿದ್ದರು ಎಂಬ ಆರೋಪಕ್ಕೆ ಸಂಬಂಧಿಸಿದಂತೆ ತುಮಕೂರು ಗ್ರಾಮಾಂತರ ಶಾಸಕ ಗೌರಿಶಂಕರ್ ವಿರುದ್ಧ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಕೆಯಾಗಿತ್ತು. ಈ ಸಂಬಂಧ ವಿಚಾರಣೆ ನಡೆಸಿದ ಕೋರ್ಟ್, ಶಾಸಕರನ್ನು ಅನರ್ಹಗೊಳಿಸಿದ್ದರು. ಇದೀಗ ಮತ್ತೆ ಒಂದು ತಿಂಗಳುಗಳ ಕಾಲಾವಕಾಶ ನೀಡಿದೆ.

ಶಾಸಕ ಗೌರಿಶಂಕರ್ ಪರ ಅವರ ವಕೀಲರು ವಾದ ಮಂಡನೆ ಮಾಡಿದ್ದರು. ಒಂದು ತಿಂಗಳುಗಳ ಕಾಲ ಆದೇಶಕ್ಕೆ ತಡೆ ನೀಡುವಂತೆ ಮನವಿ ಮಾಡಿದ್ದರು. ಅದರಂತೆ ಹೈಕೋರ್ಟ್ ವಕೀಲರ ಮನವಿಗೆ ಅಸ್ತು ಎಂದಿದೆ. ಒಂದು ತಿಂಗಳುಗಳ ಅವಕಾಶ ನೀಡಿದೆ. ಸದ್ಯಕ್ಕೆ ಶಾಸಕ ಗೌರಿಶಂಕರ್ ಅವರಿಗೆ ರಿಲೀಫ್ ಸಿಕ್ಕಿದೆ.

ಗೌರಿಶಂಕರ್ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿ, ಹೈಕೋರ್ಟ್ ನೀಡಿರುವ ತೀರ್ಪಿಗೆ ತಡೆ ತರಬೇಕಾಗುತ್ತದೆ. ತಡೆ ತಂದರೆ ಮಾತ್ರ ಹಾಲಿ ಶಾಸಕರು ಸೇಫ್. ಇಲ್ಲವಾದಲ್ಲಿ ಮತ್ತೆ ಅನರ್ಹ ಭೀತಿ ಎದುರಿಸುತ್ತಾರೆ. ಬಿಜೆಪಿಯ ಅಭ್ಯರ್ಥಿ ಸುರೇಶ್ ಗೌಡ, ಗೌರಿ ಶಂಕರ್ ವಿರುದ್ಧ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ್ದ ಕೋರ್ಟ್‌ ನ ಏಕಸದಸ್ಯ ಪೀಠದ ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಆದೇಶ ಹೊರಡಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಬ್ಬಬ್ಬಾ.. ಐಫೋನ್ ಜಸ್ಟ್ 35 Thousand.. ಈ ಆಫರ್ ಎಂಡ್ ಆಗೋದು ಯಾವಾಗ..?

ಈಗಂತು ಯಾರ ಕೈನಲ್ಲಿ ನೋಡಿದರು ಐಫೋನ್ ಗಳದ್ದೇ ಹಬ್ಬ. ಹಣ ಜಾಸ್ತಿ ಆದ್ರೂ ಐಫೋನ್ ಇರಲೇಬೇಕು ಅಂತಾರೆ. ಅದರಲ್ಲೂ ಐಫೋನ್ ತರಹೇವಾರಿ ಮಾಡೆಲ್ ಗಳನ್ನ ರಿಲೀಸ್ ಮಾಡ್ತಾ ಇರುತ್ತೆ. ಆದ್ರೆ ಐಫೋನ್ ಪ್ರಿಯರಿಗಾಗಿಯೇ ಬಿಗ್ಗೆಸ್ಟ್

Watermelon vs Muskmelon : ಕಲ್ಲಂಗಡಿ vs ಕರ್ಬೂಜ |  ಬೇಸಿಗೆಯಲ್ಲಿ ಆರೋಗ್ಯಕ್ಕೆ ಯಾವುದು ಉತ್ತಮ ?

  ಸುದ್ದಿಒನ್ : ಕಲ್ಲಂಗಡಿ ಮತ್ತು ಕರ್ಬೂಜ ಎರಡೂ ಬೇಸಿಗೆಯಲ್ಲಿ ಬಹಳ ಜನಪ್ರಿಯವಾದ ಹಣ್ಣುಗಳಾಗಿವೆ.  ಎರಡನ್ನೂ ಇಷ್ಟಪಡುವ ಅನೇಕ ಜನರಿದ್ದಾರೆ. ಆದರೆ ಈಗ ಇವೆರಡರಲ್ಲಿ ಯಾವುದು ಆರೋಗ್ಯಕ್ಕೆ ಒಳ್ಳೆಯದು. ಅದರ ಬಗ್ಗೆ ತಿಳಿದುಕೊಳ್ಳೋಣ. ಕಲ್ಲಂಗಡಿ

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ, ಈ ಪಂಚ ರಾಶಿಗಳಿಗೆ ಆಕಸ್ಮಿಕ ಧನ ಲಾಭ ಪ್ರಾಪ್ತಿ,   ಗುರುವಾರ ರಾಶಿ ಭವಿಷ್ಯ ಏಪ್ರಿಲ್-25,2024 ಸೂರ್ಯೋದಯ: 05:57, ಸೂರ್ಯಾಸ್ತ : 06:30 ಶಾಲಿವಾಹನ

error: Content is protected !!