Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗೌರಿ ಖಾನ್ ನೋಡಿ‌ ಮೋಸ ಹೋದೆ ಎಂದು ದೂರು : ಪೊಲೀಸರಿಂದ ಎಫ್ಐಆರ್ ದಾಖಲು..!

Facebook
Twitter
Telegram
WhatsApp

 

 

ಬಾಲಿವುಡ್ ನಟ ಶಾರುಖ್ ಖಾನ್ ಪತ್ನಿ ಗೌರಿ ಖಾನ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಉತ್ತರ ಪ್ರದೇಶದ ಲಖನೌ ಪೊಲೀಸರು ಎಫ್ಐಆರ್ ಹಾಕಿದ್ದಾರೆ. ಭಾರತೀಯ ದಂಡ ಸಂಹಿತೆ 409ರ ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ.

ಮುಂಬೈ ನಿವಾಸಿ ಜಶ್ವಂತ್ ಶಾ ಅವರು ನೀಡಿದ ದೂರಿನ ಆಧಾರದ ಮೇಲೆ ಈ ಎಫ್ಐಆರ್ ದಾಖಲಾಗಿದೆ. ಗೌರಿಖಾನ್ ಅವರ ಸ್ಪೂರ್ತಿಯಿಂದಾಗಿ ಮೋಸ ಹೋದೆ ಎಂದು ಜಶ್ವಂತ್ ದೂರು ನೀಡಿದ್ದಾರೆ.

ತುಳ್ಸಿಯಾನಿ ಕನ್ಸ್ಟ್ರಕ್ಷನ್ ಅಂಡ್ ಡೆವಲಪ್ಮೆಂಟ್ ಲಿಮಿಟೆಡ್ ಕಂಪನಿಗೆ ಗೌರಿ ಖಾನ್ ಅಂಬಾಸಿಡರ್ ಆಗಿದ್ದಾರೆ. ಈ ಕಂಪನಿಯ ಫ್ಲ್ಯಾಟ್ ಖರೀದಿ ಮಾಡಲು ಜಶ್ವಂತ್ ಮುಂದಾಗಿದ್ದರಂತೆ. ಗಾಲ್ಫ್ ಸಿಟಿಯಲ್ಲಿ ಫ್ಲಾಟ್ ಖರೀದಿ ಮಾಡುವುದಕ್ಕೆ ಸುಮಾರು 86 ಲಕ್ಷ ರೂಪಾಯಿ ನೀಡಿದ್ದರಂತೆ. ಆದರೂ ಫ್ಲಾಟ್ ಖರೀದಿ ಮಾಡಲು ಆಗಿಲ್ಲವಂತೆ. ಗೌರಿಖಾನ್ ಸ್ಪೂರ್ತಿಯಿಂದ ಖರೀದಿ ಮಾಡಲು ಹೋಗಿದ್ದೆ ಎಂದು ದೂರಿನಲ್ಲಿ ದಾಖಲಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮತದಾನಕ್ಕೂ ಮುನ್ನ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳರವರು ಮತದಾನಕ್ಕೂ ಮುನ್ನ

ನೇಹಾ ಕೊಲೆ ಪ್ರಕರಣ : ಯಾರನ್ನೂ ರಕ್ಷಿಸುವ ಉದ್ದೇಶವಿಲ್ಲದೆ ಇದ್ದರೆ ಸಿಬಿಐಗೆ ವಹಿಸಲಿ ಎಂದ ಬಸವರಾಜ್ ಬೊಮ್ಮಾಯಿ

ಹುಬ್ಬಳ್ಳಿ: ನೇಹಾ ಹಿರೇಮಠ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಾಕಷಗಟು ಹೋರಾಟಗಳು ನಡೆದಿವೆ. ನೇಹಾ ಕೊಲೆ ಆರೋಪಿಗೆ ಗಲ್ಲು ಶಿಕ್ಷೆಯಾಗಬೇಕು, ನೇಹಾ ಸಾವಿಗೆ ನ್ಯಾಯ ಸಿಗಬೇಕು ಎಂಬ ಒತ್ತಾಯಗಳು ಕೇಳಿವೆ. ಇದೀಗ ಮಾಜಿ ಸಿಎಂ

ಚಿತ್ರದುರ್ಗ ಸೇರಿದಂತೆ 11 ಜಿಲ್ಲೆಗಳಲ್ಲಿ 3 ದಿನಗಳ ಕಾಲ ಮಳೆ

ಬೆಂಗಳೂರು: ಬಿರು ಬೇಸಿಗೆಯಿಂದ ಬೇಯುತ್ತಿದ್ದ ಜನರಿಗೆ ವರುಣರಾಯ ಹಂಗ್ ಬಂದು ಹಿಂಗ್ ತಂಪೆರೆದು ಹೋಗಿದ್ದ. ಇನ್ನು ಮಳೆಯಾಗಲಿದೆ ಎಂದುಕೊಳ್ಳುವಾಗಲೇ ಒಣ ಹವೆ ಜಾಸ್ತಿಯಾಗಿತ್ತು. ಉಷ್ಣಾಂಶ ದಿನೇ ದಿನೇ ಏರಿಕೆಯಾಗುತ್ತಲೆ ಇತ್ತು. ಇದೀಗ ಮತ್ತೆ ಮಳೆಯಾಗುವ

error: Content is protected !!