Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ ಮುರುಘಾ ಮಠದ ಆಡಳಿತಾಧಿಕಾರಿ ನೇಮಕ ರದ್ದು..!

Facebook
Twitter
Telegram
WhatsApp

 

ಸುದ್ದಿಒನ್, ಚಿತ್ರದುರ್ಗ, (ಮೇ.22):  ಮುರುಘಾ ಮಠಕ್ಕೆ ಆಡಳಿತಾಧಿಕಾರಿಯನ್ನು ಸರ್ಕಾರ ನೇಮಕ ಮಾಡಲಾಗಿತ್ತು. ಇದೀಗ ಆ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಇಂದು ನೇಮಕ ರದ್ದು ಮಾಡಿ ಆದೇಶ ಹೊರಡಿಸಲಾಗಿದೆ. ಹೈಕೋರ್ಟ್ ನ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಇದ್ದ ಪೀಠ ಈ ಆದೇಶ ಹೊರಡಿಸಿದೆ.

ನಿವೃತ್ತ ಐಎಎಸ್ ಅಧಿಕಾರಿ ಪಿ ಎಸ್ ವಸ್ತ್ರದ್ ಅವರನ್ನು ಆಡಳಿತಾಧಿಕಾರಿಯಾಗಿ ಸರ್ಕಾರ ನೇಮಕ ಮಾಡಿತ್ತು. ಡಿಸೆಂಬರ್ 13ರಂದು ನೇಮಕ ಮಾಡಿ ಆದೇಶ ಹೊರಡಿಸಿತ್ತು. ರಾಜ್ಯ ಸರ್ಕಾರದ ಈ ಆದೇಶ ಪ್ರಶ್ನೆ ಮಾಡಿ, ಹೈಕೋರ್ಟ್ ಗೆ ಅರ್ಜಿ ಸಲ್ಲಿಕೆಯಾಗಿತ್ತು. ತಮ್ಮ ವಿರುದ್ಧ ಪ್ರಕರಣ ದಾಖಲಾದ ನಂತರ ಈಗಾಗಲೇ ಮುರುಘಾ ಶರಣರು ಮಠದ ವ್ಯವಹಾರಗಳಿಗೆ ಸಂಬಂಧಿಸಿದ ಜಿಪಿಎ ನೀಡಿದ್ದಾರೆ.

ಶಿಕ್ಷಣ ಸಂಸ್ಥೆಗಳಿಗೆ ನಿವೃತ್ತ ನ್ಯಾಯಾಧೀಶರಿಗೆ ಜಿಪಿಎ ನೀಡಿದ್ದಾರೆ. ಮಠದ ವ್ಯವಹಾರಗಳಿಗೆ ಬಸವಪ್ರಭು ಸ್ವಾಮಿಗೆ ಜಿಪಿಎ ನೀಡಲಾಗಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿತ್ತು. ಇಂದು ಹೈಕೋರ್ಟ್ ಈ ಸಂಬಂಧ ನೇಮಕ ರದ್ದು ಮಾಡಿ ಆದೇಶ ಹೊರಡಿಸಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೊಳಲ್ಕೆರೆ | ಸ್ನೇಹ ಪಬ್ಲಿಕ್ ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

ಸುದ್ದಿಒನ್, ಹೊಳಲ್ಕೆರೆ, ಜುಲೈ. 26 : ನಮ್ಮ ರಾಷ್ಟ್ರಧ್ವಜವು ಗಾಳಿಯಿಂದ ಹಾರುತ್ತಿಲ್ಲ ಬದಲಾಗಿ ಅದು ಹಾರುತ್ತಿರುವುದು ಈ ದೇಶಕ್ಕಾಗಿ ಮಡಿದ ವೀರ ಯೋಧರ ಸೈನಿಕರ ಉಸಿರಿನಿಂದ ಎಂದು ಸಂಸ್ಥೆಯ ಕಾರ್ಯದರ್ಶಿ ಜಿ.ಎಸ್. ವಸಂತ್ ಹೇಳಿದರು.

ಖ್ಯಾತ ನಿರೂಪಕಿ ದಿವ್ಯಾ ಆಲೂರು ತಂದೆ‌ ನಿಧನ : ತಾವೇ ಅಂತ್ಯಸಂಸ್ಕಾರ ಮಾಡಿ ಹೇಳಿದ್ದೇನು..?

ಬೆಂಗಳೂರು : ಪೋಷಕರ ಅಂತ್ಯ ಸಂಸ್ಕಾರದ ವಿಚಾರದಲ್ಲಿ ಈಗಲೂ ಮನಸ್ಥಿತಿ ಎಲ್ಲಾ ಕಡೆಯಲ್ಲೂ ಬದಲಾಗಿಲ್ಲ. ತಮಗೆ ಗಂಡು ಮಕ್ಕಳು ಇಲ್ಲದೆ ಇದ್ದರು, ಅಣ್ಣತಮ್ಮಂದಿರಿಗೆ ಇರುವ ಗಂಡು ಮಕ್ಕಳಿಂದಾನೇ ಅಂತ್ಯ ಸಂಸ್ಕಾರ ನಡೆಸುತ್ತಾರೆ. ಸತ್ತವರಿಗೆ ಅಂತ್ಯ

ಖ್ಯಾತ ನಿರೂಪಕಿ ದಿವ್ಯಾ ಆಲೂರು ತಂದೆ‌ ನಿಧನ : ತಾವೇ ಅಂತ್ಯಸಂಸ್ಕಾರ ಮಾಡಿ ಹೇಳಿದ್ದೇನು..?

ಪೋಷಕರ ಅಂತ್ಯ ಸಂಸ್ಕಾರದ ವಿಚಾರದಲ್ಲಿ ಈಗಲೂ ಮನಸ್ಥಿತಿ ಎಲ್ಲಾ ಕಡೆಯಲ್ಲೂ ಬದಲಾಗಿಲ್ಲ. ತಮಗೆ ಗಂಡು ಮಕ್ಕಳು ಇಲ್ಲದೆ ಇದ್ದರು, ಅಣ್ಣತಮ್ಮಂದಿರಿಗೆ ಇರುವ ಗಂಡು ಮಕ್ಕಳಿಂದಾನೇ ಅಂತ್ಯ ಸಂಸ್ಕಾರ ನಡೆಸುತ್ತಾರೆ. ಸತ್ತವರಿಗೆ ಅಂತ್ಯ ಸಂಸ್ಕಾರ ಮಾಡಬೇಕಾದವರು

error: Content is protected !!