Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಂಜನಗೂಡು ಕಾಂಗ್ರೆಸ್ ಟಿಕೆಟ್ ಬಹುತೇಕ ದರ್ಶನ್ ಅವರಿಗೆ ಫಿಕ್ಸ್ : ಮಹದೇವಪ್ಪ ಅವರ ಪರ್ಯಾಯ ಕ್ಷೇತ್ರ ಯಾವುದು..?

Facebook
Twitter
Telegram
WhatsApp

 

 

ಚಾಮರಾಜನಗರ: ತೀವ್ರ ರಕ್ತಸ್ರಾವದಿಂದ ಮಾಜಿ ಸಂಸದ ಆರ್ ಧ್ರುವನಾರಾಯಣ್ ನಿಧನರಾಗಿದ್ದಾರೆ. ಅವರ ಹುಟ್ಟೂರಿನಲ್ಲಿಯೇ ಅಂತ್ಯಕ್ರಿಯೆ ನಡೆದಿದೆ. ಇದೇ ವೇಳೆ ಕಾರ್ಯಕರ್ತರೆಲ್ಲಾ ನಂಜನಗೂಡು ಭಾಗಕ್ಕೆ ದರ್ಶನ್ ಧ್ರುವನಾರಾಯಣ್ ಅವರಿಗೆ ಟಿಕೆಟ್ ನೀಡಬೇಕೆಂದು ಒತ್ತಡ ಹಾಕುತ್ತಿದ್ದಾರೆ. ಧ್ರುನಾರಾಯಣ್ ಅವರ ಹನ್ನೊಂದನೇ ದಿನದ ಕಾರ್ಯಕ್ಕೆ ಟಿಕೆಟ್ ಅಧಿಕೃತವಾಗಿ ಘೋಷಣೆಯಾಗಬಹುದು.

ಧ್ರುವನಾರಾಯಣ್ ಅವರು ಬದುಕಿದ್ದಾಗ ನಂಜನಗೂಡು ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಹಾಗೆ ಹೆಚ್ ಸಿ ಮಹದೇವಪ್ಒ ಕೂಡ ಇದೇ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಧ್ರುವ ನಾರಟಯಣ್ ಅವರು ಬದುಕಿದ್ದರೆ ಟಿ ನರಸೀಪುರದ ಟಿಕೆಟ್ ಅವರ ಪಾಲಿಗೆ ದಕ್ಕುತ್ತಿತ್ತು. ಆದ್ರೆ ಯಾರೂ ಊಹೆ ಮಾಡದಂತೆ ಹಠಾತ್ ನಿಧನ ಹೊಂದಿದ್ದಾರೆ.

ಈಗ ಕಾರ್ಯಕರ್ತರು ಕೇಳುವಂತೆ ದರ್ಶನ್ ಅವರಿಗೇನೆ ನಂಜನಗೂಡು ಟಿಕೆಟ್ ನೀಡಿದರೆ ಸಿಂಪತಿ ಕೂಡ ವರ್ಕೌಟ್ ಆಗುತ್ತೆ. ಜೊತೆಗೆ ದರ್ಶನ್ ಅವರು ಕೂಡ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಜೊತೆಗೆ ಆತ್ಮೀಯವಾಗಿದ್ದಾರೆ. ಹೀಗಾಗಿ ಹೆಚ್ ಸಿ ಮಹದೇವಪ್ಪ ಅವರಿಗೆ ಬೇರೆ ಕ್ಷೇತ್ರ ನಿಗಧಿ ಮಾಡಿ, ದರ್ಶನ್ ಅವರಿಗೆ ನಂಜನಗೂಡಿ ಕ್ಷೇತ್ರ ನೀಡುವುದು ಪಕ್ಕಾ ಎನ್ನಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದಿನಪತ್ರಿಕೆಗಳಲ್ಲಿ ಕಟ್ಟಿಕೊಡುವ ಬಿಸಿ ತಿಂಡಿ ತಿಂದ್ರೆ ಕ್ಯಾನ್ಸರ್ ಬರುತ್ತೆ ಎಚ್ಚರ..!

ಪ್ಲಾಸ್ಟಿಕ್ ಕವರ್ ಅನ್ನು ಬ್ಯಾನ್ ಮಾಡಿ ಬಹಳ ವರ್ಷಗಳೇ ಕಳೆದಿವೆ. ಪ್ಲಾಸ್ಟಿಕ್ ಬಳಕೆ ಮಾಡುವುದರಿಂದ ಮನುಷ್ಯನ ಆರೋಗ್ಯಕ್ಕೆ ಖಂಡಿತ ಕುತ್ತು ಬರಲಿದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಹೊಟೇಲ್ ಗಳಲ್ಲಿ ಪ್ಲಾಸ್ಟಿಕ್ ಕವರ್ ಗಳನ್ನು

ಈ ರಾಶಿಯವರ ವೃತ್ತಿ ಕ್ಷೇತ್ರದಲ್ಲಿ ಯಾರೋ ಮಾಡಿರೋ ತಪ್ಪಿಗೆ ನೀವೇ ನೇರ ಹೊಣೆಗಾರಿಕೆ

ಈ ರಾಶಿಯವರ ವೃತ್ತಿ ಕ್ಷೇತ್ರದಲ್ಲಿ ಯಾರೋ ಮಾಡಿರೋ ತಪ್ಪಿಗೆ ನೀವೇ ನೇರ ಹೊಣೆಗಾರಿಕೆ, ಈ ಪಂಚ ರಾಶಿಗಳ ಮದುವೆ ವಿಳಂಬವೇ? ಶನಿವಾರ ರಾಶಿ ಭವಿಷ್ಯ -ಏಪ್ರಿಲ್-27,2024 ಸೂರ್ಯೋದಯ: 05:56, ಸೂರ್ಯಾಸ್ತ : 06:31 ಶಾಲಿವಾಹನ

ಆ ಕುಗ್ರಾಮ ಒಂದರಲ್ಲೇ 100% ಮತದಾನ : ಎಲ್ಲಿ, ಎಷ್ಟೆಷ್ಟು ಮತದಾನವಾಗಿದೆ..?

ಬೆಂಗಳೂರು: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ನಡೆದಿದೆ. ಬೆಳಗ್ಗೆ 7 ಗಂಟೆಗೆ ಶುರುವಾದ ಮತದಾನ ಸಂಜೆ 5 ಗಂಟೆಗೆ ಮುಕ್ತಾಯವಾಗಿದೆ. ಬೇಸರದ ಸಂಗತಿ ಎಂದರೆ ಈ ಬಾರಿಯೂ ಸಂಪೂರ್ಣ ಮತದಾನವಾಗಿಲ್ಲ. ಪ್ರತಿ

error: Content is protected !!