Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪ್ರಧಾನಿ ಮೋದಿಗೆ ಯುದ್ಧ ನಿಲ್ಲಿಸುವ ಶಕ್ತಿ ಇದೆ : ನೊಬೆಲ್ ಪ್ರಶಸ್ತಿ ಸಮಿತಿಯ ಉಪನಾಯಕ..!

Facebook
Twitter
Telegram
WhatsApp

 

 

ಪ್ರಧಾನಿ ಮೋದಿಯವರಿಗೆ ನೊಬೆಲ್ ಪ್ರಶಸ್ತಿ ನೀಡಬೇಕು, ಅವರು ಆ ಪ್ರಶಸ್ತಿಗೆ ಅರ್ಹರು ಎಂದು ನೊಬೆಲ್ ಪ್ರಶಸ್ತಿ ಸಮಿತಿಯ ಉಪನಾಯಕ ಆಸ್ಲೆ ಟೋಜೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮೋದಿಯವರ ಜನಪ್ರಿಯತೆ ದಿನದಿಂದ ದಿನಕ್ಕೆ ಹೆಚ್ಚುತ್ತಾ ಇದೆ. ಹೀಗಾಗಿ ಅವರು ನೊಬೆಲ್ ಪ್ರಶಸ್ತಿ ಪುರಸ್ಕಾರಕ್ಕೆ ಅರ್ಹರು ಎಂದಿದ್ದಾರೆ.

ನೊಬೆಲ್ ಪ್ರಶಸ್ತಿ ಪುರಸ್ಕಾರಕ್ಕೆ ನಾವೂ ಹೆಚ್ಚಿನ ಸಂಖ್ಯೆಯಲ್ಲಿ ಭಾರತೀಯರ ನಾಮನಿರ್ದೇಶನ ಪಡೆಯುತ್ತಿದ್ದೇವೆ. ನೊಬೆಲ್ ಶಾಂತಿ ಪ್ರಶಸ್ತಿಗೆ ಅಗತ್ಯವಿರುವ ಕೆಲಸವನ್ನು ಪ್ರತಿಯೊಬ್ಬ ನಾಯಕನು ಮಾಡುತ್ತಾರೆ ಎಂದು ಭಾವಿಸುತ್ತೇನೆ. ಮೋ್ಇಯಂತಹ ಪ್ರಬಲ ನಾಯಕರಿಗೆ ಶಾಂತಿ ಸ್ಥಾಪಿಸುವ ಅಗಾಧ ಸಾಮರ್ಥ್ಯವಿದೆ.

ಪ್ರಧಾನಿ ಮೋದಿ ಅತ್ಯಂತ ಪ್ರಭಾವಶಾಲಿ ದೇಶದಿಂದ ಬಂದವರು. ಅವರನ್ನು ತುಂಬಾ ಗಂಭೀರವಾಗಿ ಪರಿಗಣಿಸಲಾಗಿದೆ. ಅವರಲ್ಲಿ ಅಪಾರವಾದ ಆತ್ಮವಿಶ್ವಾಸವಿದೆ. ದೇಶವೂ ಜಗತ್ತಿನ ಸೂಪರ್ ಪವರ್ ಆಗುವತ್ತ ಮುನ್ನಡೆದಿದೆ. ಪ್ರಧಾನಿ ಮೋದಿ ಅವರಿಗೆ ಯುದ್ಧವನ್ನು ನಿಲ್ಲಿಸುವ ಸಾಮರ್ಥ್ಯವಿದೆ ಎಂದು ಪ್ರಧಾನಿ ಮೋದಿಯವರನ್ನು ಹಾಡಿ ಹೊಗಳಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರ ವೃತ್ತಿ ಕ್ಷೇತ್ರದಲ್ಲಿ ಯಾರೋ ಮಾಡಿರೋ ತಪ್ಪಿಗೆ ನೀವೇ ನೇರ ಹೊಣೆಗಾರಿಕೆ

ಈ ರಾಶಿಯವರ ವೃತ್ತಿ ಕ್ಷೇತ್ರದಲ್ಲಿ ಯಾರೋ ಮಾಡಿರೋ ತಪ್ಪಿಗೆ ನೀವೇ ನೇರ ಹೊಣೆಗಾರಿಕೆ, ಈ ಪಂಚ ರಾಶಿಗಳ ಮದುವೆ ವಿಳಂಬವೇ? ಶನಿವಾರ ರಾಶಿ ಭವಿಷ್ಯ -ಏಪ್ರಿಲ್-27,2024 ಸೂರ್ಯೋದಯ: 05:56, ಸೂರ್ಯಾಸ್ತ : 06:31 ಶಾಲಿವಾಹನ

ಆ ಕುಗ್ರಾಮ ಒಂದರಲ್ಲೇ 100% ಮತದಾನ : ಎಲ್ಲಿ, ಎಷ್ಟೆಷ್ಟು ಮತದಾನವಾಗಿದೆ..?

ಬೆಂಗಳೂರು: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ನಡೆದಿದೆ. ಬೆಳಗ್ಗೆ 7 ಗಂಟೆಗೆ ಶುರುವಾದ ಮತದಾನ ಸಂಜೆ 5 ಗಂಟೆಗೆ ಮುಕ್ತಾಯವಾಗಿದೆ. ಬೇಸರದ ಸಂಗತಿ ಎಂದರೆ ಈ ಬಾರಿಯೂ ಸಂಪೂರ್ಣ ಮತದಾನವಾಗಿಲ್ಲ. ಪ್ರತಿ

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಶೇ.72.74 ಮತದಾನ : ಕ್ಷೇತ್ರವಾರು ಮಾಹಿತಿ…!

  ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 :   ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಇಂದು ಜರುಗಿದ ಮತದಾನದಲ್ಲಿ ಶೇ.72.74 ದಾಖಲಾಗಿದೆ‌. ವಿಧಾನ ಸಭಾ ಕ್ಷೇತ್ರವಾರು ಮತಾದನ ವಿವರ ಚಳ್ಳಕೆರೆ – 72.19%, ಚಿತ್ರದುರ್ಗ-70.42%, ಹಿರಿಯೂರು-71.49% ,

error: Content is protected !!