Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬೆಂಗಳೂರು – ಮೈಸೂರು ದಶಪಥ ಹೈವರೆ.. ಟೋಲ್ ಸಂಗ್ರಹಕ್ಕೆ ರೊಚ್ಚಿಗೆದ್ದ ಜನ.. ಪ್ರತಿಭಟನೆಗೆ ಕೂತ ನಿಖಿಲ್ ಕುಮಾರಸ್ವಾಮಿ..!

Facebook
Twitter
Telegram
WhatsApp

 

 

ರಾಮನಗರ: ದಶಪಥ ರಸ್ತೆ ಆರಂಭವಾಗಿ ಬೆರಳೆಣಿಕೆಯಷ್ಟು ದಿನಗಳು ಮಾತ್ರ ಕಳೆದಿವೆ. ಆದ್ರೆ ಆ ರಸ್ತೆಯಲ್ಲಿ ಓಡಾಡುವ ವಾಹನ ಸವಾರರು ಸುಸ್ತೆದ್ದು ಹೋಗಿದ್ದಾರೆ. ಒಂದೊಂದು ಕಿಲೋ ಮೀಟರ್ ಊಹೆ ಮಾಡುವುದಕ್ಕೆ ಆಗದಷ್ಟು ಹಣ ಕೇಳುತ್ತಿದ್ದಾರೆ. ಜೊತೆಗೆ ಸ್ಥಳೀಯ ವಾಹನವೆಂದರೂ ಬಿಡದೆ, ಸರ್ವೀಸ್ ರಸ್ತೆಯನ್ನು ತೆರೆಯದೆ ಜನರಿಂದ ಲೂಟಿ ಮಾಡುತ್ತಿದ್ದಾರೆ.

ಜನರ ಆಕ್ರೋಶ ಕಂಡು ಇಂದು ನಿಖಿಲ್ ಕುಮಾರಸ್ವಾಮಿ ಕೂಡ ಜನರ ಪರವಾಗಿ ಪ್ರತಿಭಟನೆ ನಡೆಸಿದ್ದಾರೆ. ಹೆಜ್ಜಾಲ ಬಳಿಯ ಕಣಮಿನಕಿ ಟೋಲ್ ಬಳಿಯ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಶಾಸಕ ಎ ಮಂಜು ಸೇರಿದಂತೆ ಕಾರ್ಯಕರ್ತರು ಪ್ರತಿಭಟನೆಗೆ ಸಾಥ್ ನೀಡಿದ್ದಾರೆ.

ನಿಖಿಲ್ ಕುಮಾರಸ್ವಾಮಿ ಈ ವೇಳೆ ಮಾತನಾಡಿದ್ದು, ಪ್ರಧಾನಮಂತ್ರಿ ಉದ್ಘಾಟನೆ ಮಾಡಿದ ಮೇಲೆಯೇ ಜನರು ಇದು ಉದ್ಘಾಟನೆಯಾಗಿದೆಯಾ ಅಂತ ಕೇಳುತ್ತಾ ಇದ್ದಾರೆ. ಇಲ್ಲಿ ಇನ್ನೂ ಕೆಲವೂ ಕಾಮಗಾರಿಗಳು ಪೂರ್ಣವಾಗಿಲ್ಲ. ಸೃವೀಸ್ ರಸ್ತೆ ಓಪನ್ ಆಗಿಲ್ಲ. ಟೋಲ್ ಸಂಗ್ರಹ ಮಾತ್ರ ತರಾತುರಿಯಲ್ಲಿ ಮಾಡ್ತಾ ಇದ್ದಾರೆ. 120 ಕಿ.ಮೀ ಹೋಗುವವರು 120 ರೂಪಾಯಿ ಕಟ್ಟಬೇಕು. ಆರ್ಥಿಕವಾಗಿ ಶಕ್ತಿ ಇಲ್ಲದವರು ಏನು ಮಾಡಬೇಕು ಎಂದು ಪ್ರಶ್ನಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದಿನಪತ್ರಿಕೆಗಳಲ್ಲಿ ಕಟ್ಟಿಕೊಡುವ ಬಿಸಿ ತಿಂಡಿ ತಿಂದ್ರೆ ಕ್ಯಾನ್ಸರ್ ಬರುತ್ತೆ ಎಚ್ಚರ..!

ಪ್ಲಾಸ್ಟಿಕ್ ಕವರ್ ಅನ್ನು ಬ್ಯಾನ್ ಮಾಡಿ ಬಹಳ ವರ್ಷಗಳೇ ಕಳೆದಿವೆ. ಪ್ಲಾಸ್ಟಿಕ್ ಬಳಕೆ ಮಾಡುವುದರಿಂದ ಮನುಷ್ಯನ ಆರೋಗ್ಯಕ್ಕೆ ಖಂಡಿತ ಕುತ್ತು ಬರಲಿದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಹೊಟೇಲ್ ಗಳಲ್ಲಿ ಪ್ಲಾಸ್ಟಿಕ್ ಕವರ್ ಗಳನ್ನು

ಈ ರಾಶಿಯವರ ವೃತ್ತಿ ಕ್ಷೇತ್ರದಲ್ಲಿ ಯಾರೋ ಮಾಡಿರೋ ತಪ್ಪಿಗೆ ನೀವೇ ನೇರ ಹೊಣೆಗಾರಿಕೆ

ಈ ರಾಶಿಯವರ ವೃತ್ತಿ ಕ್ಷೇತ್ರದಲ್ಲಿ ಯಾರೋ ಮಾಡಿರೋ ತಪ್ಪಿಗೆ ನೀವೇ ನೇರ ಹೊಣೆಗಾರಿಕೆ, ಈ ಪಂಚ ರಾಶಿಗಳ ಮದುವೆ ವಿಳಂಬವೇ? ಶನಿವಾರ ರಾಶಿ ಭವಿಷ್ಯ -ಏಪ್ರಿಲ್-27,2024 ಸೂರ್ಯೋದಯ: 05:56, ಸೂರ್ಯಾಸ್ತ : 06:31 ಶಾಲಿವಾಹನ

ಆ ಕುಗ್ರಾಮ ಒಂದರಲ್ಲೇ 100% ಮತದಾನ : ಎಲ್ಲಿ, ಎಷ್ಟೆಷ್ಟು ಮತದಾನವಾಗಿದೆ..?

ಬೆಂಗಳೂರು: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ನಡೆದಿದೆ. ಬೆಳಗ್ಗೆ 7 ಗಂಟೆಗೆ ಶುರುವಾದ ಮತದಾನ ಸಂಜೆ 5 ಗಂಟೆಗೆ ಮುಕ್ತಾಯವಾಗಿದೆ. ಬೇಸರದ ಸಂಗತಿ ಎಂದರೆ ಈ ಬಾರಿಯೂ ಸಂಪೂರ್ಣ ಮತದಾನವಾಗಿಲ್ಲ. ಪ್ರತಿ

error: Content is protected !!