Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬೊಮ್ಮಾಯಿ ಬಜೆಟ್ನಲ್ಲಿ ಯಾವುದಕ್ಕೆ ಎಷ್ಟು ಕೋಟಿ ಅನುದಾನ..?

Facebook
Twitter
Telegram
WhatsApp

 

ಬೆಂಗಳೂರು: 2023-24ನೇ ಸಾಲಿನ ರಾಜ್ಯ ಬಜೆಟ್ಟ ಮಂಡನೆ ಮಾಡಲಾಗಿದೆ. ಬಿಜೆಪಿ ಸರ್ಕಾರದ ಕೊನೆಯ ಬಜೆಟ್ ಇದಾಗಿದ್ದು, ಎಲ್ಲಾ ಕ್ಷೇತ್ರಕ್ಕೂ ಸಿಎಂ ಬಸವರಾಜ್ ಬೊಮ್ಮಾಯಿ ಭರ್ಜರಿ ಯೋಜನೆ ನೀಡಿದ್ದಾರೆ. ಅದರಲ್ಲಿ ಯಾವುದಕ್ಕೆ ಎಷ್ಟೆಷ್ಟು ಅನುದಾನ ನೀಡಿದ್ದಾರೆ ಎಂಬ ಮಾಹಿತಿ ಇಲ್ಲಿದೆ.

* ಕಂದಾಯ 15,943 ಕೋಟಿ
* ಶಿಕ್ಷಣ 37,960 ಕೋಟಿ
* ಕೃಷಿ ಮತ್ತು ತೋಟಗಾರಿಕೆಗೆ 9,476 ಕೋಟಿ
* ಲೋಕೋಪಯೋಗಿ 10,741 ಕೋಟಿ
* ಸಮಾಜ ಕಲ್ಯಾಣ 11,163 ಕೋಟಿ
* ಆರೋಗ್ಯ ಮತ್ತು ಕುಟುಂಬ ಕಲ್ಯಾಣ 15,151 ಕೋಟಿ
* ನಗರಾಭಿವೃದ್ಧಿ 17,938 ಕೋಟಿ
* ಗ್ರಾಮೀಣಾಭಿವೃದ್ದಿ 20,494 ಕೋಟಿ
* ನರೇಗಾ ಯೋಜನೆಗೆ 1 ಸಾವಿರ ಕೋಟಿ
* ಬೀದಿ ವ್ಯಾಪಾರಿಗಳು 70 ಸಾವಿರ ಕೋಟಿ ಮೀಸಲು
* 1000 ಅಂಗನವಾಡಿಗಳ ಕಟ್ಟಡಗಳ ನಿರ್ಮಾಣ
* ರೈತರಿಗೆ ಬರೋಬ್ಬರಿ 5 ಲಕ್ಷ ಸಾಲ ಘೋಷಣೆ
* ಗೃಹಿಣಿಯರಿಗೆ ಪ್ರತಿ ತಿಂಗಳು 500 ಸಹಾಯಧನ
* 350 ಕೋಟಿ ರೂಪಾಯಿ ವೆಚ್ಚದಲ್ಲಿ ಉಚಿತ ಬಸ್ ವ್ಯವಸ್ಥೆ
* ಬೆಂಗಳೂರು ಟ್ರಾಫಿಕ್ ಕಂಟ್ರೋಲ್ ಗೆ 150 ಕೋಟಿ
* ಕೃಷಿ ಅಭಿವೃದ್ಧಿಗೆ 31,039
* ಬೆಂಗಳೂರು ಅಭಿವೃದ್ಧಿ10 ಸಾವಿರ ಕೋಟಿ
* ನಗು ಮಗು ಯೋಜನೆಗೆ 12.5 ಕೋಟಿ
* SC/ST ನಿಗಮಗಳಿ 795 ಕೋಟಿ
* ಮಹದಾಯಿ 1 ಸಾವಿರ ಕೋಟಿ
* ಮುಧೋಳ ಶ್ವಾನ ಅಭಿವೃದ್ಧಿ 5 ಕೋಟಿ
* ಬಸ್ ಪಾಸ್ ಗೆ 350 ಕೋಟಿ
* ಮಠ ಮಂದಿರಗಳ ಅಭಿವೃದ್ಧಿಗೆ 1 ಸಾವಿರ ಕೋಟಿ
* ದೇವಸ್ಥಾನಗಳ ಜೀರ್ಣೋದ್ಧಾರಕ್ಕಾಗಿ 475 ಕೋಟಿ

ಶಾಲೆಗಳಲ್ಲಿ ಗ್ರಂಥಾಲಯ, ರೀಡಿಂಗ್ ಕಾರ್ನರ್
28 ಕೋಟಿ ವೆಚ್ಚದಲ್ಲಿ ರೀಡಿಂಗ್ ಕಾರ್ನರ್
73 ಕರ್ನಾಟಕ ಪಬ್ಲಿಕ್ ಶಾಲೆ

Facebook
Twitter
Telegram
WhatsApp
suddionenews

suddionenews

Leave a Comment

Top Stories

ಗೋವಿಂದ ಕಾರಜೋಳರವರನ್ನು ಎರಡು ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ,ಏಪ್ರಿಲ್. 16 : ತಾಯಿಯ ಅಂತ್ಯ ಸಂಸ್ಕಾರ ನಡೆಸಿ ಅಂದೇ ಕೆಲಸದಲ್ಲಿ ನಿರತರಾದ ನರೇಂದ್ರಮೋದಿ ಮೂರನೆ ಬಾರಿಗೆ

ಅಭ್ಯರ್ಥಿ ಗೆಲುವಿಗೆ ಶಕ್ತಿ ಕೇಂದ್ರದ ಪ್ರಮುಖರು ಹಗಲು-ರಾತ್ರಿ ಪ್ರಾಮಾಣಿಕವಾಗಿ ಕೆಲಸ ಮಾಡಿ : ಸಂತೋಷ್‍ ಜಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ,ಏಪ್ರಿಲ್. 16  : ಕಾಂಗ್ರೆಸ್ ಪಕ್ಷ ಕೇಂದ್ರದಲ್ಲಿ ಅಧಿಕಾರಕ್ಕೆ ಬರುವುದು ಕಾಂಗ್ರೆಸ್‍ನವರಿಗೆ ಬೇಕಿಲ್ಲ. ಅವರವರ ಕುರ್ಚಿ ಉಳಿಕೊಳ್ಳುವುದೇ

ವಾಣಿ ವಿಲಾಸ ಸಾಗರ ಜಲಾಶಯದ ನೀರನ್ನ ಖಾಲಿ ಮಾಡಲು ಹುನ್ನಾರ :  ರೈತ ಮುಖಂಡ  ರಮೇಶ್ ಆರೋಪ

ಸುದ್ದಿಒನ್, ಹಿರಿಯೂರು, ಏಪ್ರಿಲ್. 16 : ತಾಲೂಕಿನ ವಾಣಿವಿಲಾಸ ಸಾಗರ ಜಲಾಶಯದ ನೀರು ಖಾಲಿ ಮಾಡಲು ಹುನ್ನಾರ ನಡೆಸಲಾಗಿದೆ ಎಂಬುದಾಗಿ  ರೈತ ಮುಖಂಡ ಹಾಗೂವಾಣಿವಿಲಾಸ ಸಾಗರ  ಹಾಗೂ  ಭದ್ರಾ ಮೇಲ್ದಂಡೆ ಅಚುಕಟ್ಟುದಾರ ರೈತಹಿತ ರಕ್ಷಣಾ

error: Content is protected !!