Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು : ಅರ್ಚಕರ ಒತ್ತಾಸೆ

Facebook
Twitter
Telegram
WhatsApp

 

ಚೆನ್ನೈ: 2024ರ ಲೋಕಸಭಾ ಚುನಾವಣೆ ಮುಗಿದ ಬಳಿಕವೂ ಮೋದಿಯವರೇ ಮತ್ತೊಮ್ಮೆ ಪ್ರಧಾನಿಯಾಗಬೇಕೆಂದು ಅರ್ಚಕ ಶ್ರೀ ಹರಿಹರ ದೀಶಿಕ ಸ್ವಾಮೀಜಿ ಒತ್ತಾಸೆ ಪಟ್ಟಿದ್ದಾರೆ.

ಮೇ 28ರಂದು ಸಂಸತ್ ಭವನದ ಉದ್ಘಾಟನಾ ಸಮಾರಂಭವಿದೆ. ಈ ಸಮಾರಂಭವನ್ನು ಪ್ರಧಾನಿ ಮೋದಿಯವರೇ ಉದ್ಘಾಟನೆ ಮಾಡಲಿದ್ದಾರೆ. ಈ ವೇಳೆ ಸೆಂಗೋಲ್ ರಾಜದಂಡವನ್ನು ಪ್ರಧಾನಿ ಮೋದಿಯವರಿಗೆ ನೀಡಲಾಗುತ್ತದೆ. ಈ ಬಗ್ಗೆ ಮಾತನಾಡುವಾಗ ಅರ್ಚಕರು, ತಮ್ಮ‌ಮನದಾಳದ ಆಸೆಯನ್ನು ತಿಳಿಸಿದ್ಸಾರೆ.

ಪ್ರಧಾನಿ ಮೋದಿ ಜಾಗತಿಕ ಮೆಚ್ಚುಗೆಯನ್ನು ಪಡೆದ ನಾಯಕ. ಅವರು ಜನರಿಗೆ ಒಳ್ಳೆಯ ಕೆಲಸಗಳನ್ನು ಮಾಡುತ್ತಿದ್ದಾರೆ. 2014ರಲ್ಲಿ ಅವರು ಮತ್ತೆ ಪ್ರಧಾನಿಯಾಗಬೇಕು, ಜನರಿಗೆ ಮಾರ್ಗದರ್ಶನ ನೀಡಬೇಕು. ವಿಶ್ವ ನಾಯಕರು ಪ್ರಧಾನಿ ಮೋದಿಯವರನ್ನು ಪ್ರಶಂಸಿಸುತ್ತಿರುವುದು ನಮಗೆಲ್ಲಾ ಹೆಮ್ಮೆ ತಂದಿದೆ ಎಂದಿದ್ದಾರೆ.

ಇನ್ನು ಪ್ರಧಾನಿ ಮೋದಿಯವರಿಗೆ ನೀಡುತ್ತಿರುವ ಸೆಂಗೋಲ್ ಬಗ್ಗೆ ಮಾತನಾಡಿದ, ವುಮ್ಮಿಡಿ ಬಂಗಾರು ಜ್ಯುವೆಲ್ಲರ್ಸ್‌ನ ಅಧ್ಯಕ್ಷ ವುಮ್ಮಿಡಿ ಸುಧಾಕರ್, “ನಾವು ‘ಸೆಂಗೊಲ್’ ತಯಾರಕರು, ಇದನ್ನು ತಯಾರಿಸಲು ನಮಗೆ ಒಂದು ತಿಂಗಳು ಸಮಯ ತೆಗೆದುಕೊಂಡಿತು, ಇದನ್ನು ಬೆಳ್ಳಿ ಮತ್ತು ಚಿನ್ನದ ಲೇಪನದಿಂದ ಮಾಡಲಾಗಿದೆ. ನಾನು ಆ ಸಮಯದಲ್ಲಿ 14 ವರ್ಷದವನಾಗಿದ್ದೆ. ನಾವು ಪ್ರಧಾನಿ ಮೋದಿಯವರಿಗೆ ಕೃತಜ್ಞರಾಗಿರುತ್ತೇವೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Watermelon vs Muskmelon : ಕಲ್ಲಂಗಡಿ vs ಕರ್ಬೂಜ |  ಬೇಸಿಗೆಯಲ್ಲಿ ಆರೋಗ್ಯಕ್ಕೆ ಯಾವುದು ಉತ್ತಮ ?

  ಸುದ್ದಿಒನ್ : ಕಲ್ಲಂಗಡಿ ಮತ್ತು ಕರ್ಬೂಜ ಎರಡೂ ಬೇಸಿಗೆಯಲ್ಲಿ ಬಹಳ ಜನಪ್ರಿಯವಾದ ಹಣ್ಣುಗಳಾಗಿವೆ.  ಎರಡನ್ನೂ ಇಷ್ಟಪಡುವ ಅನೇಕ ಜನರಿದ್ದಾರೆ. ಆದರೆ ಈಗ ಇವೆರಡರಲ್ಲಿ ಯಾವುದು ಆರೋಗ್ಯಕ್ಕೆ ಒಳ್ಳೆಯದು. ಅದರ ಬಗ್ಗೆ ತಿಳಿದುಕೊಳ್ಳೋಣ. ಕಲ್ಲಂಗಡಿ

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ, ಈ ಪಂಚ ರಾಶಿಗಳಿಗೆ ಆಕಸ್ಮಿಕ ಧನ ಲಾಭ ಪ್ರಾಪ್ತಿ,   ಗುರುವಾರ ರಾಶಿ ಭವಿಷ್ಯ ಏಪ್ರಿಲ್-25,2024 ಸೂರ್ಯೋದಯ: 05:57, ಸೂರ್ಯಾಸ್ತ : 06:30 ಶಾಲಿವಾಹನ

ಅಣ್ಣಾವ್ರಿಗೆ ಅಣ್ಣಾವ್ರೇ ಸಾಟಿ, ಹಿರಿಯೂರಲ್ಲಿ ಬಿ.ಎನ್.ಚಂದ್ರಪ್ಪ ಬಣ್ಣನೆ

ಸುದ್ದಿಒನ್, ಚಿತ್ರದುರ್ಗ, ಏ. 24 :  ಮುಖ್ಯಮಂತ್ರಿ ಸ್ಥಾನವನ್ನು ಸುಲಭವಾಗಿ ಅಲಂಕರಿಸುವ ಬಂದಿದ್ದ ಅವಕಾಶವನ್ನು ನಿರಾಕರಿಸಿ, ಕನ್ನಡ ನಾಡು-ನುಡಿಗೆ ಬದುಕು ಮಿಸಲಿಟ್ಟ ಡಾ.ರಾಜಕುಮಾರ್ ಅವರಿಗೆ ಅವರೇ ಸಾಟಿ ಎಂದು ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಬಣ್ಣಿಸಿದರು.

error: Content is protected !!