Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸ್ವಿಫ್ಟ್ ಕಾರಲ್ಲಿ ಬಂದು ಸುದೀಪ್ ಹೆಸರಿಗೆ ಪೋಸ್ಟ್ ಅಂಟಿಸಿದವ ಯಾರು..? ಸಿಕ್ತು ಮಹತ್ವದ ಸುಳಿವು

Facebook
Twitter
Telegram
WhatsApp

 

 

ಬೆಂಗಳೂರು: ನಟ ಕಿಚ್ಚ ಸುದೀಪ್ ಅವರಿಗೆ ಇತ್ತಿಚೆಗೆ ಬೆದರಿಕೆಯ ಪತ್ರವೊಂದು ಬಂದಿತ್ತು. ಅದಕ್ಕೆ ಸಂಬಂಧಿಸಿದಂತೆ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿತ್ತು. ಇದೀಗ ಅದಕ್ಕೆ ಸಂಬಂಧಿಸಿದಂತೆ ಟ್ವಿಸ್ಟ್ ಒಂದು ಸಿಕ್ಕಿದೆ. ಪತ್ರ ಬರೆದವನು ಸಣ್ಣ ಸುಳಿವು ಸಿಕ್ಕಿದೆ.

ಪುಟ್ಟೇನಹಳ್ಳಿ ಪೊಲೀಸರು ದೂರು ದಾಖಲಿಸಿಕೊಂಡು ಗಂಭೀರವಾಗಿ ವಿಚಾರಣೆ ನಡೆಸುತ್ತಿದ್ದರು. ಇದೀಗ ಅದಕ್ಕೆ ಸಂಬಂಧಿಸಿದಂತೆ ಬಳಕೆ ಮಾಡಿದ್ದ ಕಾರಿನ ಸುಳಿವು ಸಿಕ್ಕಿದೆ. ಬೆದರಿಕೆ ಹಾಕಲು ಕಾರು ಬಳಕೆ ಮಾಡಲಾಗಿದೆ.

ದೊಮ್ಮಲೂರಿನ ಪೋಸ್ಟ್ ಆಫೀಸಲ್ಲಿ ಸುದೀಪ್ ಅವರಿಗೆ ಪತ್ರ ಹಾಕಲಾಗಿದೆ. ಬೆದರಿಕೆ ಪತ್ರ ಹಾಕಲು ಸ್ವಿಫ್ಟ್ ಕಾರು ಬಳಕೆ ಮಾಡಲಾಗಿದೆ. ಪೋಸ್ಟ್ ಬಾಕ್ಸ್ ಬಳಿಯಿದ್ದ ಸಿಸಿಟಿವಿಯಲ್ಲಿ ಎಲ್ಲವೂ ಕವರ್ ಆಗಿದೆ. ತನಿಖೆ ನಡೆಸುವಾಗ ಈ ಸಿಸಿಟಿವಿ ದೃಶ್ಯಾವಳಿಯಲ್ಲಿ ಸೆರೆಯಾಗಿದೆ. ಸಿಸಿಟಿವಿಯಲ್ಲಿ ಸಿಕ್ಕ ದೃಶ್ಯಾವಳಿಯ ಪ್ರಕಾರ ಕೆಂಗೇರಿ ಭಾಗದ ವ್ಯಕ್ತಿ ಎಂದು ಗೊತ್ತಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curry Leaves Juice : ಕರಿಬೇವಿನ ಜ್ಯೂಸ್ ಕುಡಿಯುವುದರಿಂದ ಆಗುವ ಲಾಭಗಳೇನು ?

ಸುದ್ದಿಒನ್ : ಅಡುಗೆಯಲ್ಲಿ ಕರಿಬೇವಿನ ಸೊಪ್ಪನ್ನು ಸಾಮಾನ್ಯವಾಗಿ ಬಳಸುತ್ತೇವೆ. ವಿವಿಧ ರೀತಿಯ ಅಡುಗೆಗೆ ಅವಶ್ಯವಾಗಿ ಬಳಸಲಾಗುತ್ತದೆ. ಕರಿಬೇವಿನ ಎಲೆಗಳನ್ನು ಹಾಕುವುದರಿಂದ ಉತ್ತಮ ರುಚಿ ಮತ್ತು ಪರಿಮಳ ಹೆಚ್ಚುತ್ತದೆ. ರುಚಿ ಮತ್ತು ವಾಸನೆ ಮಾತ್ರವಲ್ಲದೆ ತುಂಬಾ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ, ಈ ರಾಶಿಯವರು ಆಸ್ತಿ ಉಡುಗೊರೆಯಾಗಿ ಪಡೆಯುವಿರಿ, ಶನಿವಾರ ರಾಶಿ ಭವಿಷ್ಯ -ಜುಲೈ-27,2024 ಸೂರ್ಯೋದಯ: 05:58, ಸೂರ್ಯಾಸ್ತ : 06:47

error: Content is protected !!