Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಭಿಮಾನಿಗಳಿಗಾಗಿ ಮಧ್ಯಾಹ್ನದ ಬಳಿಕ ಭಗವಾನ್ ಅಂತಿಮ ದರ್ಶನಕ್ಕೆ ವ್ಯವಸ್ಥೆ..!

Facebook
Twitter
Telegram
WhatsApp

 

 

ಕನ್ನಡ ಚಿತ್ರರಂಗದ ಎಸ್ ಕೆ ಭಗವಾನ್ ಇಂದು ಬೆಳಗ್ಗೆ ಜಯದೇವ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಈಗಾಗಲೇ ಸಹಕಾರಿ ನಗರದ ಅವರ ನಿವಾಸಕ್ಕೆ ಪಾರ್ಥೀವ ಶರೀರವನ್ನು ತರಲಾಗಿದೆ. ಮಧ್ಯಾಹ್ನ 12.30ಕ್ಕೆ ಅಭಿಮಾನಿಗಳಿಗಾಗಿ ಅಂತಿಮ ದರ್ಶನದ ವ್ಯವಸ್ಥೆ ಮಾಡಲಾಗಿದೆ. ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ವ್ಯವಸ್ಥೆಗೆ ಏರ್ಪಾಡು ಮಾಡಲಾಗಿದೆ.

ಭಗವಾನ್ ಅವರು ಮೈಸೂರಿನಲ್ಲಿ 1933ರಲ್ಲಿ ಜನಿಸಿದ್ದರು. ರಂಗಭೂಮಿ ಹಿನ್ನೆಲೆಯವರಾಗಿದ್ದ ಕಾರಣ ಕಾಲೇಜು ದಿನಗಳಲ್ಲಿಯೇ ರಂಗಭೂಮಿ ಚಟುವಟಿಕೆಯಲ್ಲಿ ಹೆಚ್ಚು ಕಾರ್ಯ ಪ್ರವೃತ್ತರಾಗಿದ್ದರು. 1956ರಲ್ಲಿ ಚಿತ್ರರಂಗಕ್ಕೆ ಸಹಾಯಕ ನಿರ್ದೇಶಕರಾಗಿ ಎಂಟ್ರಿಕೊಟ್ಟಿದ್ದರು. ಚಿತ್ರರಂಗದಲ್ಲಿ ದೊರೈ – ಭಗವಾನ್ ಎಂದೇ ಖ್ಯಾತಿಯಾಗಿದ್ದರು. ಆದ್ರೆ ದೊರೈ ರಾಜ್ ನಿಧನರಾದ ಬಳಿಕ ಭಗವಾನ್ ಒಂಟಿಯಾದರು.

ಈ ಜೋಡಿ ಸುಮಾರು 49 ಸಿನಿಮಾಗಳನ್ನು ನಿರ್ದೇಶನ ಮಾಡಿತ್ತು. 24 ಕಾದಂಬರಿಗಳ ಆಧಾರದ ಮೇಲೆ ಸಿನಿಮಾ ಮಾಡಲಾಗಿತ್ತು. ಈಗ ಎರಡು ಕೊಂಡಿಗಳು ಕಳಚಿದೆ. ಚಿತ್ರರಂಗದ ನೋವಿನಲ್ಲಿದೆ. ಎಲ್ಲರೂ ಎಸ್ ಕೆ ಭಗವಾನ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಕ್ರೂಸರ್ ವಾಹನ ಪಲ್ಟಿ  ಓರ್ವ ಸಾವು, 13 ಮಂದಿಗೆ ಗಾಯ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 28 : ತಾಲ್ಲೂಕಿನ ತಳಕು ಪೋಲೀಸ್ ಠಾಣೆ ವ್ಯಾಪ್ತಿಯ ರಾಷ್ಟೀಯ ಹೆದ್ದಾರಿ 150 ಎ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕ್ವಾರಿ ಅಂಡ್ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ : ಅಬ್ದುಲ್ ಮಾಜಿದ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 28  : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಭೆ ನಡೆಸಿ ಹೊಸ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ

ಪ್ರಹ್ಲಾದ್ ಜೋಶಿಗೆ ಬೆಂಬಲ ನೀಡಿದ ವಾಲ್ಮೀಕಿ ಸಮಾಜ

ಹುಬ್ಬಳ್ಳಿ: ಧಾರವಾಡದಲ್ಲಿ ಪ್ರಹ್ಲಾದ ಜೋಶಿ ಅವರ ಸ್ಪರ್ಧೆಗೆ ದಿಂಗಾಲೇಶ್ವರ ಶ್ರೀಗಳ ಬೆಂಬಲಿಗರು ವಿರೋಧ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಪ್ರಹ್ಲಾದ ಜೋಶಿ ಅವರ ಬೆಂಬಲಕ್ಕೆ ವಾಲ್ಮೀಕಿ ಸಮಾಜದ ಶ್ರೀಗಳು ನಿಂತಿದ್ದಾರೆ. ಇಂದು ಪ್ರಹ್ಲಾದ್ ಜೋಶಿ ಅವರ ಪರವಾಗಿ

error: Content is protected !!