Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಇಳಿ ವಯಸ್ಸಲ್ಲೂ ಗದ್ದೆಯಲ್ಲಿ ಡ್ಯಾನ್ಸ್ ಮಾಡಿದ ಅಜ್ಜಿ : ಇದು ನಡೆದದ್ದು ನಮ್ಮ ಕರ್ನಾಟಕದಲ್ಲಿಯೇ..!

Facebook
Twitter
Telegram
WhatsApp

 

 

ಉಡುಪಿ: ಸ್ವಲ್ಪ ವಯಸ್ಸಾದರೇ ಸಾಕು ಸಾಕಪ್ಪ ಸಾಕು, ಸುಸ್ತು ಅಂತ ಕೂರುವವರಿಗೆ ಎನರ್ಜಿ ಅಂದ್ರೆ ಇದು ಕಣ್ರೋ ಎನ್ನುವಂತೆ ಡ್ಯಾನ್ಸ್ ಮಾಡಿ ತೋರಿಸಿದ್ದಾರೆ ಅಜ್ಜಿ. ಅದು ಅಂತಿಂಥ ಜಾಗದಲ್ಲಿ ಅಲ್ಲ. ಕೆಸರು ಗದ್ದೆಯಲ್ಲಿ. ಅಜ್ಜಿಯ ಸಖತ್ ಡ್ಯಾನ್ಸ್ ಎಲ್ಲರ ಗಮನವನ್ನು ಸಖತ್ತಾಗಿಯೇ ಸೆಳೆದಿದೆ. ಸೋಷಿಯಲ್ ಮೀಡಿಯಾದಲ್ಲಿ ಸದ್ಯ ಈ ಡ್ಯಾನ್ಸ್ ವಿಡಿಯೋ ವೈರಲ್ ಆಗ್ತಾ ಇದೆ.

ಗ್ರಾಮೀಣ ಭಾಗದ ಆಟಗಳನ್ನು ಆಗಾಗ ನೆನಪು ಮಾಡುವಂತ ಸ್ಪರ್ಧೆಗಳು ನಡೆಯುತ್ತಾ ಇರುತ್ತವೆ. ಈಗ ಉಡುಪಿ ಜಿಲ್ಲೆಯಲ್ಲೂ ಸಂಘ ಸಂಸ್ಥೆಗಳು ಇಂಥದ್ದೊಂದು ಕೆಲಸ ಮಾಡಿದ್ದಾರೆ. ಕೆಸರು ಗದ್ದೆ ಕ್ರೀಡಾಕೂಟವನ್ನು ಆಯೋಜನೆ ಮಾಡಲಾಗಿತ್ತು. ಆ ಗದ್ದೆಯೋಟದಲ್ಲಿ ಅಜ್ಜಿಯೇ ಗಮನ ಸೆಳೆದಿದ್ದಾರೆ.

ಕೃಷಿ ಮತ್ತು ಮಣ್ಣಿನ ಮಹತ್ವವನ್ನು ತಿಳಿಸುವುದಕ್ಕೆ ಅಂತ ಆಯೋಜಿಸುವ ಆಟವೇ ಕೆಸರು ಗದ್ದೆಯಾಟ. ಈ ಕೆಸರು ಗದ್ದೆಯಾಟದಲ್ಲಿ ಅಜ್ಜಿಯೊಬ್ಬರು ಉಲ್ಲಾಸದಿಂದ ಆಟವಾಡಿದ್ದಾರೆ. ಅಷ್ಟರೆ ಅಲ್ಲ ಗದ್ದೆಯಲ್ಲಿಯೇ ಅಜ್ಜಿ ಹುಲಿ ಕುಣಿತ ಮಾಡಿದ್ದಾರೆ. ಉಳಿದವರು ಕಂಡಂತೆ ಸಿನಿಮಾದ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಯುವತಿಯರು ನಾಚಿಕೆ ಪಡುವಂತೆ ಡ್ಯಾನ್ಸ್ ಮಾಡಿದ್ದಾರೆ. ಸದ್ಯ ಅಜ್ಜಿಯ ಡ್ಯಾನ್ಸ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೋದಿ ನನ್ನ ಹೃದಯದಲ್ಲಿದ್ದಾರೆ, ಫೋಟೋ ಬಳಕೆಗೆ ಅನುಮತಿ ಸಿಕ್ಕಿದೆ : ಕೆ. ಎಸ್. ಈಶ್ವರಪ್ಪ

    ಶಿವಮೊಗ್ಗ: ಬಿಜೆಪಿಯಿಂದ ಟಿಕೆಟ್ ಸಿಗದ ಹಿನ್ನೆಲೆ ಬಂಡಾಯವೆದ್ದು, ಪಕ್ಷೇತರ ಅಭ್ಯರ್ಥಿಯಾಗಿ ಕೆ ಎಸ್ ಈಶ್ವರಪ್ಪ ಶಿವಮೊಗ್ಗ ಅಖಾಡದಲ್ಲಿ ನಿಂತಿದ್ದಾರೆ. ಆರಂಭದಿಂದಲೂ ಪ್ರಧಾನಿ ಮೋದಿಯವರ ಫೋಟೋವನ್ನೇ ಬಳಕೆ ಮಾಡಿಕೊಳ್ಳುತ್ತಿದ್ದರು. ಆದರೆ ಬಿಜೆಪಿ ನಾಯಕರು

ಹೊರಗೆ ಬಾರದಂತೆ ಮೈಸೂರಿಗರಿಗೆ ಹವಮಾನ ಇಲಾಖೆಯಿಂದ ಎಚ್ಚರಿಕೆ : ಆರೆಂಜ್ ಅಲರ್ಟ್ ಘೋಷಣೆ

ಮೈಸೂರು: ಬೆಳಗಿನ ಜಾವವೇ ಬಿಸಿಲಿನ ತಾಪ ಜೋರಾಗಿರುತ್ತೆ. ಮೇ ಸಮಯಕ್ಕೆ ಅದಾಗಲೇ ಭೂಮಿ ತಂಪಾಗಬೇಕಿತ್ತು. ಆದರೆ ಧಗೆ ಎಷ್ಟಿದೆ ಅಂದ್ರೆ ಹೊರಗೆ ಬರೋದಕ್ಕೆ ಸಾಧ್ಯವಾಗುತ್ತಿಲ್ಲ. ದಾಹವೂ ಹೆಚ್ಚಾಗಿದೆ. ಪಾನೀಯಗಳ ಬೆಲೆಯೂ ಗಗನಕ್ಕೇರುತ್ತಿದೆ. ಅದರಲ್ಲೂ ಕೆಲವು

ಮೇ 8 ರಂದು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ..?

ಬೆಂಗಳೂರು: ಈಗಾಗಲೇ ರಾಜ್ಯದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಬಂದಿದೆ. ಭವಿಷ್ಯದ ಮುಖ್ಯ ಘಟ್ಟದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯು ಒಂದು. ಈಗಾಗಲೇ ಪರೀಕ್ಷೆ ಬರೆದ 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಕರ್ನಾಟಕ ಪ್ರೌಢ

error: Content is protected !!