Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಗೆ ಪ್ರಧಾನಿ ಮೋದಿ ಭಾಷಣದ ರೀತಿ ಬದಲಾಯಿಸಿದ್ದೇಕೆ..?

Facebook
Twitter
Telegram
WhatsApp

 

ನವದೆಹಲಿ: ಇಂದು ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಪ್ರಧಾನಿ ಮೋದಿ ಕೆಂಪುಕೋಟೆಯಲ್ಲಿ ಆಚರಣೆ ಮಾಡಿದ್ದಾರೆ. ಈ ವೇಳೆ ಭಾಷಣದ ವೇಳೆ ಪ್ರಧಾನಿ ಮೋದಿ ಭಾಷಣದ ವರಸೆ ಬದಲಾಯಿಸಿದ್ದಾರೆ. ಪ್ರತಿ ಸಲ ಭಾಷಣ ಮಾಡುವಾಗ ಭಾಯಿಯೋ ಔರ್ ಬೆಹನೋ ಎಂದು ಭಾಷಣ ಆರಂಭಿಸುತ್ತಿದ್ದರಯ. ಆದರೆ ಈ ಬಾರಿ ಭಾಷಣದ ಶೈಲಿಯನ್ನೇ ಬದಲಾಯಿಸಿದ್ದಾರೆ.

ಪ್ರತಿ ಬಾರಿ ಭಾಷಣ ಆರಂಭಿಸುವಾಗಲೂ ನೆರೆದಾಗಲೂ ಜನರನ್ನುದ್ದೇಶಿಸಿ ತಮ್ಮ ಭಾಷಣದ ಮೂಲಕವೇ ಹುಮ್ಮಸ್ಸು ತುಂಬುತ್ತಿದ್ದರು. ಆದ್ರೆ ಈ ಬಾರಿಯ ಭಾಷಣದಲ್ಲಿ ಭಾಯಿಯೋ ಔರ್ ಬೆಹೆನೋ ಡೈಲಾಗ್ ಹೋಗಿ ಇದೀಗ ಬದಲಾಗಿದೆ.

ಮೇರೆ ಪ್ಯಾರೆ ಪರಿವಾರ್‌ ಜನೋ ಎಂದು ತಮ್ಮ ಭಾಷಣ ಮಾಡಿದ್ದಾರೆ. ಅಂದಹಾಗೆ ಪರಿವಾರ್‌ಜನೋ ಅಂದ್ರೆ ಪರಿವಾರದವರೇ ಎಂದರ್ಥ. ಸತತ 10ನೇ ಬಾರಿ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!