Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಉತ್ತರ ಕರ್ನಾಟಕದ ಪ್ರಸಿದ್ಧ ದೇವಾಲಯದಲ್ಲಿ ಹಣ, ದೇವರ ಆಭರಣವಿದ್ದ ಹುಂಡಿ ಕಳ್ಳತನ..!

Facebook
Twitter
Telegram
WhatsApp

ಕಲಬುರಗಿ: ಘತ್ತರಗಿ ಭಾಗ್ಯವಂತಿ ದೇವಾಲಯದಲ್ಲಿ ಹುಂಡಿ ಕಳ್ಳತನವಾಗಿದೆ. ಹುಂಡಿಯಲ್ಲಿ ಹಣ ಮತ್ತು ಒಡವೆಗಳಿದ್ದ ಹುಂಡಿ ಕಳ್ಳತನವಾಗಿದೆ. ತಡರಾತ್ರಿ ಈ ಘಟನೆ ನಡೆದಿದೆ.

ದೇವಸ್ಥಾನದಲ್ಲಿರುವ ಚಿಕ್ಕ ಬಾಗಿಲನ್ನು ಹೊಡೆದು, ಗರ್ಭಗುಡಿಯ ಒಳಗೆ ನುಗ್ಗಿದ್ದಾರೆ. ಬಳಿಕ ಗುಡಿಯ ಒಳಗೆ ಇದ್ದಂತ ಹುಂಡಿಯನ್ನು ಹೊಡೆದಿದ್ದಾರೆ. ಅದರೊಳಗೆ ಇದ್ದ ದೇವರ ಆಭರಣ ಮತ್ತು ಹಣವನ್ನು ದೋಚಿದ್ದಾರೆ.

ಘಟನೆ ಸಂಬಂಧ ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಬಂದ ಪೊಲೀಸರು ದೇವಸ್ಥಾನದ ಒಳಗೆ ಇದ್ದ ಸಿಸಿಟಿವಿ ವೀಕ್ಷಣೆ ಮಾಡಿದ್ದು, ಖದೀಮರನ್ನು ಹುಡಿಕುವ ಪ್ರಯತ್ನದಲ್ಲಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಕ್ರೂಸರ್ ವಾಹನ ಪಲ್ಟಿ  ಓರ್ವ ಸಾವು, 13 ಮಂದಿಗೆ ಗಾಯ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 28 : ತಾಲ್ಲೂಕಿನ ತಳಕು ಪೋಲೀಸ್ ಠಾಣೆ ವ್ಯಾಪ್ತಿಯ ರಾಷ್ಟೀಯ ಹೆದ್ದಾರಿ 150 ಎ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕ್ವಾರಿ ಅಂಡ್ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ : ಅಬ್ದುಲ್ ಮಾಜಿದ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 28  : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಭೆ ನಡೆಸಿ ಹೊಸ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ

ಪ್ರಹ್ಲಾದ್ ಜೋಶಿಗೆ ಬೆಂಬಲ ನೀಡಿದ ವಾಲ್ಮೀಕಿ ಸಮಾಜ

ಹುಬ್ಬಳ್ಳಿ: ಧಾರವಾಡದಲ್ಲಿ ಪ್ರಹ್ಲಾದ ಜೋಶಿ ಅವರ ಸ್ಪರ್ಧೆಗೆ ದಿಂಗಾಲೇಶ್ವರ ಶ್ರೀಗಳ ಬೆಂಬಲಿಗರು ವಿರೋಧ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಪ್ರಹ್ಲಾದ ಜೋಶಿ ಅವರ ಬೆಂಬಲಕ್ಕೆ ವಾಲ್ಮೀಕಿ ಸಮಾಜದ ಶ್ರೀಗಳು ನಿಂತಿದ್ದಾರೆ. ಇಂದು ಪ್ರಹ್ಲಾದ್ ಜೋಶಿ ಅವರ ಪರವಾಗಿ

error: Content is protected !!