Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಎಂಬಿ ಪಾಟೀಲ್ ಗೆ ಎಚ್ಚರಿಕೆ ನೀಡಿದ ಡಿಕೆ ಸುರೇಶ್..!

Facebook
Twitter
Telegram
WhatsApp

 

ಬೆಂಗಳೂರು: ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ಹುದ್ದೆ ಬಗ್ಗೆ ಈಗಲೂ ಆಗಾಗ ಹೊಗೆಯಾಡುತ್ತಲೇ ಇರುತ್ತದೆ. ಯಾಕಂದ್ರೆ ಸಿಎಂ ಹುದ್ದೆ ಬೇಕು ಎಂಬ ಕಾರಣಕ್ಕೆ ಡಿಕೆ ಶಿವಕುಮಾರ್ ಕೂಡ ಸಾಕಷ್ಟು ಶ್ರಮ ಹಾಕಿದರು. ಆದರೆ ಸದ್ಯದ ಪರಿಸ್ಥಿತಿಗೆ ಸಿದ್ದರಾಮಯ್ಯ ಅವರನ್ನೇ ಸಿಎಂ ಮಾಡಿದೆ ಹೈಕಮಾಂಡ್. ಇದರ ಜೊತೆಗೆ ಇದೇ ಅವಧಿಯಲ್ಲಿ ಡಿಕೆ ಶಿವಕುಮಾರ್ ಕೂಡ ಸಿಎಂ ಆಗಲಿದ್ದಾರೆ ಎಂಬ ಭರವಸೆಯನ್ನು ನೀಡಿದೆ.

ಇದರ ನಡುವೆ ಸಚಿವ ಎಂಬಿ ಪಾಟೀಲ್ ಹೇಳಿದ ಹೇಳಿಕೆ ಡಿಕೆಶಿ ಬೆಂಬಲಿಗರನ್ನು ಕೆರಳಿಸಿದೆ. ಪೂರ್ಣಾವಧಿಯಲ್ಲಿ ಸಿಎಂ ಆಗಿ ಸಿದ್ದರಾಮಯ್ಯ ಅವರೇ ಮುಂದುವರೆಯಲಿದ್ದಾರೆ ಎಂದಿದ್ದರು. ಆ ಹೇಳಿಕೆಯನ್ನು ಬಳಿಕ ಸಮರ್ಥನೆ ಕೂಡ ಮಾಡಿಕೊಂಡಿದ್ದರು. ಆದರೆ ಮಾಧ್ಯಮದ ಮೂಲಕ ಡಿಕೆ ಸುರೇಶ್ ಎಚ್ಚರಿಕೆ ನೀಡಿದ್ದರು. ಇದೀಗ ಎದುರಿಗೆ ಸಿಕ್ಕ ಎಂಬಿ ಪಾಟೀಲ್ ಅವರಿಗೆ ಮತ್ತೆ ಎಚ್ಚರಿಕೆ ನೀಡಿದ್ದಾರೆ.

ವಿಧಾನಸೌಧ ಸಭಾಂಗಣದಲ್ಲಿ ಡಿಕೆ ಸುರೇಶ್ ಹಾಗೂ ಎಂಬಿ ಪಾಟೀಲ್ ಮುಖಾಮುಖಿಯಾದರು. ಈ ವೇಳೆ ಗುರಾಯಿಸಿದ ಡಿಕೆ ಸುರೇಶ್, ಬಿಗಿಯಾಗಿರಲಿ ಸ್ವಲ್ಪ ಎಂದಿದ್ದಾರೆ. ಬಹಿರಂಗವಾಗಿಯೇ ಹೇಳಿದು, ಇದನ್ನು ಕಂಡು ಅಲ್ಲಿದ್ದ ಎಲ್ಲರೂ ಗಾಬರಿಯಾಗಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನೇಹಾ ಕೊಲೆ ಪ್ರಕರಣ : ಯಾರನ್ನೂ ರಕ್ಷಿಸುವ ಉದ್ದೇಶವಿಲ್ಲದೆ ಇದ್ದರೆ ಸಿಬಿಐಗೆ ವಹಿಸಲಿ ಎಂದ ಬಸವರಾಜ್ ಬೊಮ್ಮಾಯಿ

ಹುಬ್ಬಳ್ಳಿ: ನೇಹಾ ಹಿರೇಮಠ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಾಕಷಗಟು ಹೋರಾಟಗಳು ನಡೆದಿವೆ. ನೇಹಾ ಕೊಲೆ ಆರೋಪಿಗೆ ಗಲ್ಲು ಶಿಕ್ಷೆಯಾಗಬೇಕು, ನೇಹಾ ಸಾವಿಗೆ ನ್ಯಾಯ ಸಿಗಬೇಕು ಎಂಬ ಒತ್ತಾಯಗಳು ಕೇಳಿವೆ. ಇದೀಗ ಮಾಜಿ ಸಿಎಂ

ಚಿತ್ರದುರ್ಗ ಸೇರಿದಂತೆ 11 ಜಿಲ್ಲೆಗಳಲ್ಲಿ 3 ದಿನಗಳ ಕಾಲ ಮಳೆ

ಬೆಂಗಳೂರು: ಬಿರು ಬೇಸಿಗೆಯಿಂದ ಬೇಯುತ್ತಿದ್ದ ಜನರಿಗೆ ವರುಣರಾಯ ಹಂಗ್ ಬಂದು ಹಿಂಗ್ ತಂಪೆರೆದು ಹೋಗಿದ್ದ. ಇನ್ನು ಮಳೆಯಾಗಲಿದೆ ಎಂದುಕೊಳ್ಳುವಾಗಲೇ ಒಣ ಹವೆ ಜಾಸ್ತಿಯಾಗಿತ್ತು. ಉಷ್ಣಾಂಶ ದಿನೇ ದಿನೇ ಏರಿಕೆಯಾಗುತ್ತಲೆ ಇತ್ತು. ಇದೀಗ ಮತ್ತೆ ಮಳೆಯಾಗುವ

ಚಿತ್ರದುರ್ಗ ಅಭ್ಯರ್ಥಿ ಗೋವಿಂದ ಕಾರಜೋಳ ಅವರೇ ಇಂದು ಮತ ಚಲಾಯಿಸಿಲ್ಲ : ಕಾರಣವೇನು ಗೊತ್ತಾ..?

ಚಿತ್ರದುರ್ಗ: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದೆ. ಮೇ 7 ರಂದು ಎರಡನೇ ಹಂತದ ಮತದಾನ ನಡೆಯಲಿದೆ. ಮತದಾರರೆಲ್ಲಾ ಬಹಳ ಉತ್ಸುಕತೆಯಿಂದ ಮತದಾನ ಮಾಡುತ್ತಿದ್ದಾರೆ. ಆದರೆ ಕೆಲ ಅಭ್ಯರ್ಥಿಗಳು ತಮ್ಮ ಮತವನ್ನು ತಾವೇ

error: Content is protected !!