Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಏಪ್ರಿಲ್ 9ರಂದು ಮೈಸೂರಿಗೆ ಬರುವ ಪ್ರಧಾನಿ ಮೋದಿ ಆ ಸ್ಪೆಷಲ್ ದಂಪತಿಯನ್ನು ಭೇಟಿ ಮಾಡದೆ ಹೋಗಲ್ಲ..!

Facebook
Twitter
Telegram
WhatsApp

 

ಮೈಸೂರು: ಕರ್ನಾಟಕ ವಿಧಾನಸಭಾ ಚುನಾವಣೆಯ ದಿನಾಂಕ ಫಿಕ್ಸ್ ಆಗಿದೆ. ಎಲ್ಲಾ ಪಕ್ಷದವರು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವುದಲ್ಲದೆ, ಜನ ಯಾರ ಪರ ಇದ್ದಾರೆ ಎಂಬ ಆತಂಕದಲ್ಲಿಯೇ ಇದ್ದಾರೆ. ಅದಕ್ಕಾಗಿಯೇ ಇನ್ನಿಲ್ಲದ ಸರ್ಕಸ್ ಮಾಡುತ್ತಿದ್ದಾರೆ. ಬಿಜೆಪಿ ನಾಯಕರಂತು ಹೈಕಮಾಂಡ್ ಮೊರೆ ಹೋಗಿದ್ದಾರೆ. ಹೀಗಾಗಿಯೇ ಪ್ರಧಾನಿ ಮೋದಿ ಅವರು ಹಲವು ಬಾರಿ ಕರ್ನಾಟಕಕ್ಕೆ‌ ಬಂದಿದ್ದಾರೆ. ಈಗ ಮತ್ತೆ ಭೇಟಿ ನೀಡಲಿದ್ದಾರೆ.

ಇದೇ ತಿಂಗಳ 9ರಂದು ಮೋದಿ ಅವರು ಮೈಸೂರಿಗೆ ಭೇಟಿ ನೀಡಲಿದ್ದಾರೆ. ಭೇಟಿ ವೇಳೆ ಹುಲಿಗಣತಿ ವರದಿಯನ್ನು ಬಿಡುಗಡೆ ಮಾಡಲಿದ್ದಾರೆ. ಬಳಿಕ ಆಸ್ಕರ್ ಅವಾರ್ಡ್ ಪಡೆದಂತ ದಂಪತಿಯನ್ನು ಪ್ರಧಾನಿ ಅವರು ಭೇಟಿಯಾಗಲಿದ್ದಾರೆ.

ಈ ಬಾರಿಯ ಆಸ್ಕರ್ ರೇಸ್ ನಲ್ಲಿ ಎಲಿಫೆಂಟ್ ವಿಸ್ಪರ್ಸ್ ಸಿನಿಮಾ ಗೆದ್ದಿತ್ತು, ಪ್ರಶಸ್ತಿಯನ್ನು ಬಾಚಿಕೊಂಡಿತ್ತು. 41 ನಿಮಿಷಗಳ ಆ ಡಾಕ್ಯುಮೆಂಟರಿಗೆ ಎಲ್ಲರೂ ಮನಸೋತಿದ್ದರು. ಅನಾಥ ಆನೆಯನ್ನು ಹೆತ್ತ ಮಗುವಿನಂತೆ ನೋಡಿಕೊಂಡಿದ್ದರು ದಂಪತಿ. ಈ ಸಿನಿಮಾದ ನಾಯಕ ಬೊಮ್ಮಾ ಮತ್ತು ಅವರ ಪತ್ನಿಯನ್ನು ಭೇಟಿಯಾಗಲಿದ್ದಾರೆ ಪ್ರಧಾನಿ ಮೋದಿ, ಪ್ರಶಂಸಿಲಿದ್ದಾರೆ. ತಮಿಳುನಾಡಿನ ತೆಪ್ಪಕಾಡು ಆನೆ ಕ್ಯಾಂಪ್ ನಲ್ಲಿ ಈ ದಂಪತಿ ಇದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಜೆಇಇ” ಮೈನ್ಸ್‌ ಫಲಿತಾಂಶ | ಆಲ್‌ ಇಂಡಿಯಾ ರ್ಯಾಂಕ್‌ ಪಡೆದು ದಾಖಲೆ ನಿರ್ಮಿಸಿದ ಚಿತ್ರದುರ್ಗದ ʼಎಸ್‌ ಆರ್‌ ಎಸ್‌ʼ ವಿದ್ಯಾರ್ಥಿಗಳು

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.25 :  ನಗರದ ಎಸ್‌ ಆರ್‌ ಎಸ್‌ ಪಿಯು ಕಾಲೇಜಿನ ವಿದ್ಯಾರ್ಥಿಗಳು ಇದೇ ಏಪ್ರಿಲ್‌ ತಿಂಗಳಲ್ಲಿ ನಡೆದ “ಜೆಇಇ ಮೈನ್ಸ್‌”ನ (ರಾಷ್ಟ್ರೀಯ ಅರ್ಹತಾ ಪರೀಕ್ಷೆ) ಎರಡನೇ ಸ್ಲಾಟ್‌ ಪರೀಕ್ಷೆಯಲ್ಲಿ ಕಾಲೇಜಿನ ವಿದ್ಯಾರ್ಥಿ

ಮತದಾನಕ್ಕೂ ಮುನ್ನ ಅರ್ಥ ಪೂರ್ಣ ಟ್ವೀಟ್ ಮಾಡಿದ ಸುಮಲತಾ : ನೆಟ್ಟಿಗರಿಂದ ಪ್ರಶ್ನೆಗಳ ಸುರಿಮಳೆ

  ಲೋಕಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ದಿನ ಬೆಳಗಾಗುವುದರೊಳಗೆ ಚುನಾವಣೆ ಬರಲಿದೆ. ನಾಳೆ ಬೆಳಗ್ಗೆ 7 ಗಂಟೆಯಿಂದಾನೆ ಮತದಾನ ಆರಂಭವಾಗಲಿದೆ. ಹದಿನಾಲ್ಕು ಕ್ಷೇತ್ರಗಳಿಗೆ ಚುನಾವಣೆ ಮಡೆಯಲಿದ್ದು, ಭದ್ರತೆಯೂ ಸಿದ್ಧವಾಗಿದೆ. ಈ ಬಾರಿಯ ಚುನಾವಣೆಯಲ್ಲೂ ಮಂಡ್ಯ

JEE MAIN 2024 : ಉತ್ತಮ ಸಾಧನೆ ಮಾಡಿದ ವೇದ ಪಿಯು ಕಾಲೇಜಿನ ವಿದ್ಯಾರ್ಥಿಗಳು

  ಸುದ್ದಿಒನ್, ಚಳ್ಳಕೆರೆ, ಏಪ್ರಿಲ್. 25 : ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಯ ಫಲಿತಾಂಶದೊಂದಿಗೆ JEE MAINS ನಲ್ಲೂ  ಮೂರು  ADVANCE ಗೆ ಅರ್ಹತೆ ಪಡೆದುಕೊಂಡಿದ್ದಾರೆ ವೇದ ಪಿಯು ಕಾಲೇಜಿನ ವಿದ್ಯಾರ್ಥಿಗಳು. ತಾಲೂಕು ಸಾಣಿಕೆರೆಯ

error: Content is protected !!