Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಒಡಿಶಾ ರೈಲು ಅಪಘಾತದಲ್ಲಿ ಬದುಕುಳಿದಿದ್ದ ಚಿಕ್ಕಮಗಳೂರು ಯಾತ್ರಿಕ ಸಾವು..!

Facebook
Twitter
Telegram
WhatsApp

 

ಚಿಕ್ಕಮಗಳೂರು: ಕೆಲವೊಬ್ಬರ ಹಣೆಬರಹವೇ ಹಾಗೇ ದೊಡ್ಡ ಆಘಾತದಿಂದ ಬಚಾವ್ ಆಗಿ, ಇನ್ನೆಲ್ಲೋ ಸಣ್ಣ ಆಘಾತದಿಂದ ಸಾವನ್ನಪ್ಪುವ ಘಟನೆಗಳು ಕೇಳುತ್ತೇವೆ. ಅಂತದ್ದೇ ಘಟನೆ ಇದೀಗ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಇತ್ತಿಚೆಗೆ ಒಡಿಶಾದಲ್ಲಿ ದೊಡ್ಡ ರೈಲು ದುರಂತ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಸಾಕಷ್ಟು ಮಂದಿ ಸಾವನ್ನಪ್ಪಿದ್ದಾರೆ. ಹಲವರಿಗೆ ಗಂಭೀರ ಗಾಯವಾಗಿದೆ. ಇಂಥ ದುರ್ಘಟನೆಯಲ್ಲಿಯೇ ಪ್ರಾಣ ಉಳಿಸಿಕೊಂಡಿದ್ದ ಚಿಕ್ಕಮಗಳೂರಿನ ವ್ಯಕ್ತಿ, ಇದೀಗ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. 61 ವರ್ಷದ ಧರ್ಮಪಾಲಯ್ಯ ಮೃತ ದುರ್ದೈವಿ.

ಚಿಕ್ಕಮಗಳೂರಿನಿಂದ ಯಾತ್ರೆ ಹೋಗಿದ್ದ 110 ಮಂದಿ ಅದೇ ಟ್ರೈನ್ ನಲ್ಲಿದ್ದರು. ಅದೃಷ್ಟವಶಾತ್ ಎಲ್ಲರು ಬದುಕುಳಿದಿದ್ದರು.‌ ಅದರಲ್ಲಿ ಧರ್ಮಪಲಾಯ್ಯ ಅವರು ಕೂಡ ಒಬ್ಬರು. ಆದರೆ ಅಲ್ಲಿಂದ ವಾಪಾಸ್ ಹಿಂತಿರುಗುವಾಗ ಹೃದಯಾಘಾತವಾಗಿದೆ. ತಕ್ಷಣ ಆಸ್ಪತ್ರೆಗೆ ಸೇರಿಸಿದರು ಜೀವ ಉಳಿಸಲು ಆಗಿಲ್ಲ. ಶವಕ್ಕಾಗಿ ಮಿರ್ಜಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಕುಟುಂಬಸ್ಥರು ಕಾಯುತ್ತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮಧುಮೇಹ ಇರುವವರು ತುಪ್ಪವನ್ನು ತಿನ್ನಬಹುದಾ ? ತಿಂದರೆ ಏನಾಗುತ್ತದೆ ?

ಸುದ್ದಿಒನ್ : ತುಪ್ಪದಲ್ಲಿ ಕೊಬ್ಬು ಹೆಚ್ಚಾಗಿ ಇರುತ್ತದೆ. ಆದರೆ, ಮಧುಮೇಹ ಇರುವವರು ಇದನ್ನು ತಿನ್ನಬಹುದೇ ಅಥವಾ ಇಲ್ಲವೇ ಎಂಬ ಅನುಮಾನವಿದೆ. ಆದರೆ, ತುಪ್ಪವನ್ನು ಔಷಧಿ ಎಂದು ಹೇಳಬಹುದು.  ಮಧುಮೇಹಿಗಳು ಇದನ್ನು ಸೇವಿಸುವುದರಿಂದ ಅನೇಕ ಪ್ರಯೋಜನಗಳಿವೆ.  ತುಪ್ಪವನ್ನು

EXAM Motivation : ಪರೀಕ್ಷೆಯಲ್ಲಿ ಫೇಲ್ ಆದರೆ ಆತ್ಮಹತ್ಯೆ ಪರಿಹಾರವಲ್ಲ : ಬದುಕನ್ನು ನಿರ್ಧರಿಸುವುದು ಪರೀಕ್ಷೆಗಳಲ್ಲ…!

ಸುದ್ದಿಒನ್ : ಇದು ಪರೀಕ್ಷೆಯ ಕಾಲ. ಈ ಸಮಯದಲ್ಲಿ ವಿದ್ಯಾರ್ಥಿಗಳು ಪರೀಕ್ಷೆಯ ಒತ್ತಡದಲ್ಲಿರುತ್ತಾರೆ. ಆದರೆ ಪರೀಕ್ಷೆಗಳು ಮಾತ್ರ ನಿಮ್ಮ ಜೀವನವನ್ನು ನಿರ್ಧರಿಸುವುದಿಲ್ಲ. ಪರೀಕ್ಷೆಗಳ ನಂತರ ಬಹಳಷ್ಟು ಜೀವನವು ನಮ್ಮ ಮುಂದಿದೆ. ಇತ್ತೀಚಿನ ದಿನಗಳಲ್ಲಿ ಪರೀಕ್ಷೆಯಲ್ಲಿ

ಈ ರಾಶಿಯವರ ದಾಂಪತ್ಯದಲ್ಲಿ ವೈಮನಸ್ಸು

ಈ ರಾಶಿಯವರ ದಾಂಪತ್ಯದಲ್ಲಿ ವೈಮನಸ್ಸು ಮಂಗಳವಾರ ರಾಶಿ ಭವಿಷ್ಯ -ಮಾರ್ಚ್-19,2024 ಸೂರ್ಯೋದಯ: 06:24, ಸೂರ್ಯಾಸ್ತ : 06:23 ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078, ಪಾಲ್ಗುಣ ಮಾಸ , ಶುಕ್ಲ ಪಕ್ಷ, ಉತ್ತರಾಯಣಂ,

error: Content is protected !!