Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಣ್ಣು ಬಿಟ್ಟು ಕಣ್ಣು ಮುಚ್ಚಿದ ಶಿವಲಿಂಗ : ಮಾಗಡಿಯಲ್ಲಿ ಶಿವನನ್ನು ನೋಡಲು ಬಂದ ಜನ..!

Facebook
Twitter
Telegram
WhatsApp

 

 

ರಾಮನಗರ: ಬೇಡರ ಕಣ್ಣಪ್ಪ ಸಿನಿಮಾದಲ್ಲಿ ಅಣ್ಣಾವ್ರು ಶಿವನಿಗೆ ಕಣ್ಣು ಬರಿಸಿದ್ದನ್ನು ನೋಡಿದ್ದೇವೆ. ಆದ್ರೆ ಈ ಕಾಲದಲ್ಲೂ ಶಿವನಿಗೆ ಕಣ್ಣು ಬರುತ್ತೆ ಎಂದರೆ ನೀವೂ ನಂಬುತ್ತೀರಾ..? ನಂಬಲೇಬೇಕಾದಂತ ಘಟನೆಯೊಂದು ರಾಮನಗರದಲ್ಲಿ ನಡೆದಿದೆ.

ರಾಮನಗರ ಜಿಲ್ಲೆಯಲ್ಲಿರುವ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ಒಂದು ಪುರಾತನ ಕಾಲದ ಶಿವನ ದೇವಸ್ಥಾನವಿದೆ. ಉಮಾಮಹೇಶ್ವರಿ ದೇವಾಲಯ. ಈ ದೇವಾಲಯದಲ್ಲಿ ದೇವರ ಪೂಜೆ ನಡೆದಿದೆ. ಪೂಜೆಯ ವೇಳೆ ಸಂಜೆ 6.30ರ ಸಮಯಕ್ಕೆ ಅಚ್ಚರಿ ಎಂಬಂತೆ ಶಿವ ಕಣ್ಣು ಬಿಟ್ಟಿದ್ದಾನೆ. ಇದನ್ನು ಕಂಡು ಎಲ್ಲರೂ ದಂಗಾಗಿದ್ದಾರೆ.

ಶಿವ ಕಣ್ಣು ಬಿಟ್ಟು ಕಣ್ಣು ಬಿಟ್ಟ ಅಂತ ಎಲ್ಲೆಡೆಯೂ ಸುದ್ದಿ ಹಬ್ಬಿದೆ. ತಕ್ಷಣ ಊರಿನ ಜನರೆಲ್ಲಾ ಶಿವನನ್ನು ನೋಡಲು ಓಡೋಡಿ ಬಂದಿದ್ದಾರೆ. ಮೊಬೈಲ್ ಗಳಲ್ಲಿ ವಿಡಿಯೋ ಮಾಡಿಕೊಂಡಿದ್ದಾರೆ. ಭಕ್ತಿಯಿಂದ ಕೈ ಮುಗಿದಿದ್ದಾರೆ, ವಿಶೇಷ ಪೂಜೆಯನ್ನು ಮಾಡಿಸಿದ್ದಾರೆ. ಆದ್ರೆ ರಾತ್ರಿ 9ರ ಸುಮಾರಿಗೆ ಶಿವ ಕಣ್ಣು ಮುಚ್ಚಿದ್ದಾನೆ ಎಂದು ಹೇಳಲಾಗುತ್ತಿದೆ. ಆದ್ರೆ ಈ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದಿನಪತ್ರಿಕೆಗಳಲ್ಲಿ ಕಟ್ಟಿಕೊಡುವ ಬಿಸಿ ತಿಂಡಿ ತಿಂದ್ರೆ ಕ್ಯಾನ್ಸರ್ ಬರುತ್ತೆ ಎಚ್ಚರ..!

ಪ್ಲಾಸ್ಟಿಕ್ ಕವರ್ ಅನ್ನು ಬ್ಯಾನ್ ಮಾಡಿ ಬಹಳ ವರ್ಷಗಳೇ ಕಳೆದಿವೆ. ಪ್ಲಾಸ್ಟಿಕ್ ಬಳಕೆ ಮಾಡುವುದರಿಂದ ಮನುಷ್ಯನ ಆರೋಗ್ಯಕ್ಕೆ ಖಂಡಿತ ಕುತ್ತು ಬರಲಿದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಹೊಟೇಲ್ ಗಳಲ್ಲಿ ಪ್ಲಾಸ್ಟಿಕ್ ಕವರ್ ಗಳನ್ನು

ಈ ರಾಶಿಯವರ ವೃತ್ತಿ ಕ್ಷೇತ್ರದಲ್ಲಿ ಯಾರೋ ಮಾಡಿರೋ ತಪ್ಪಿಗೆ ನೀವೇ ನೇರ ಹೊಣೆಗಾರಿಕೆ

ಈ ರಾಶಿಯವರ ವೃತ್ತಿ ಕ್ಷೇತ್ರದಲ್ಲಿ ಯಾರೋ ಮಾಡಿರೋ ತಪ್ಪಿಗೆ ನೀವೇ ನೇರ ಹೊಣೆಗಾರಿಕೆ, ಈ ಪಂಚ ರಾಶಿಗಳ ಮದುವೆ ವಿಳಂಬವೇ? ಶನಿವಾರ ರಾಶಿ ಭವಿಷ್ಯ -ಏಪ್ರಿಲ್-27,2024 ಸೂರ್ಯೋದಯ: 05:56, ಸೂರ್ಯಾಸ್ತ : 06:31 ಶಾಲಿವಾಹನ

ಆ ಕುಗ್ರಾಮ ಒಂದರಲ್ಲೇ 100% ಮತದಾನ : ಎಲ್ಲಿ, ಎಷ್ಟೆಷ್ಟು ಮತದಾನವಾಗಿದೆ..?

ಬೆಂಗಳೂರು: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ನಡೆದಿದೆ. ಬೆಳಗ್ಗೆ 7 ಗಂಟೆಗೆ ಶುರುವಾದ ಮತದಾನ ಸಂಜೆ 5 ಗಂಟೆಗೆ ಮುಕ್ತಾಯವಾಗಿದೆ. ಬೇಸರದ ಸಂಗತಿ ಎಂದರೆ ಈ ಬಾರಿಯೂ ಸಂಪೂರ್ಣ ಮತದಾನವಾಗಿಲ್ಲ. ಪ್ರತಿ

error: Content is protected !!