ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಬೆಂಗಳೂರು: ಹಣಕ್ಕಾಗಿ ಕಳ್ಳತನ ಮಾಡಿ, ನಕಲಿ ದಾಖಲೆಗಳನ್ನು ಮಾಡಿ ಮಾರಾಟ ಮಾಡುತ್ತಾರೆ. ಆದ್ರೆ ಇಲ್ಲೊಬ್ಬ ಜೆಡಿಎಸ್ ಪಕ್ಷದ ಮುಖಂಡನೇ ಜೆಡಿಎಸ್ ಎಂಎಲ್ಸಿ ನಾಯಕನ ಕಾರನ್ನೇ ಕದ್ದಿರುವ ಘಟನೆ ನಡೆದಿದೆ. ತಾನು ಕದ್ದ ಕಾರಿಗೆ ಜೆಡಿಎಸ್ ಎಂಎಲ್ಸಿ ಕಾರಿನ ನಂಬರ್ ಪ್ಲೇಟ್ ಹಾಕಿ ಮಾರಾಟ ಮಾಡಲು ಯತ್ನಿಸಿದ್ದಾನೆ. ಈಗ ಪೊಲೀಸರ ಕೈಗೆ ತಗಲಾಕಿಕೊಂಡಿದ್ದಾನೆ.
ಕಾರು ಮಾರಾಟಕ್ಕೆ ಯತ್ನಿಸಿದ್ದಾಗ ಹೈಗ್ರೌಂಡ್ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಈ ಇಬ್ಬರನ್ನು ಪೊಲೀಸರು ವಿಚಾರಣೆ ನಡೆಸಿದಾಗ ಮಂಜು ಎಂಬುವವನು ನೀಡಿದ ಹೇಳಿಕೆ ಮೇಲೆ ಶಬಾಜ್ ಎಂಬಾತನನ್ನು ಬಂಧಿಸಿದ್ದಾರೆ. ಈ ವೇಳೆ ವಿಚಾರಣೆ ನಡೆಸಿದ ಪೊಲೀಸರಿಗೆ ಹಲವು ಸತ್ಯಗಳು ಹೊರ ಬಂದಿದೆ.
ಈ ನಕಲಿ ನಂಬರ್ ಪ್ಲೇಟ್ ಅನ್ನು ಶಬಾಜ್ ಎನ್ನುವವನು ಮಂಜನಿಗೆ ಕೊಟ್ಟಿದ್ದಾನೆ. ಮಂಜ ಆ ಕಾರನ್ನು ಸೆಕೆಂಡ್ ಹ್ಯಾಂಡ್ ಶೋ ರೂಮಿಗೆ ನೀಡಿ ಮಾರಲು ಹೇಳಿದ್ದನಂತೆ. ಈ ವೇಳೆ ಎಲ್ಲರೂ ತಗಲಾಕಿಕೊಂಡಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್