ಕೆಪಿಸಿಸಿ ಕೊಟ್ಟ ಟಾರ್ಗೆಟ್ ನಲ್ಲಿ ಜಮೀರ್ ಫೇಲ್ : ವೇಣುಗೋಪಾಲ್ ಮಾತಿಗೆ ಪಾದಯಾತ್ರೆಯಿಂದ ಎಸ್ಕೇಪ್..!

 

ಭಾರತ್ ಜೋಡೋ ಯಾತ್ರೆಗೆ ಕೆಪಿಸಿಸಿ, ಸ್ಥಳೀಯ ಶಾಸಕರಿಗೆ ಟಾರ್ಗೆಟ್ ಒಂದನ್ನು ನೀಡಿದೆ. ಯಾತ್ರೆ ನಡೆಯುವ ಪ್ರದೇಶದಲ್ಲಿ ಆಯಾ ಸ್ಥಳಿಯ ಶಾಸಕರು ಜನರನ್ನು ಸೇರಿಸಬೇಕಾಗಿದೆ. ಶಾಸಕರಿಂದ 5 ಸಾವಿರ ಜನರನ್ನು ಸೇರಿಸುವ ಟಾರ್ಗೆಟ್ ನೀಡಲಾಗಿದೆ. ಅದರಂತೆ ಜಮೀರ್ ಅಹ್ಮದ್ ಗೆ ಸಹ ಪಾದಯಾತ್ರೆಗೆ 5 ಸಾವಿರ ಜನರನ್ನು ಸೇರಿಸುವ ಟಾರ್ಗೆಟ್ ನೀಡಲಾಗಿತ್ತು.

ಆದರೆ ಜಮೀರ್ ಅಹ್ಮದ್ ಖಾನ್ ಪಾದಯಾತ್ರೆ ಜಾಗಕ್ಕೆ ತನ್ನ ಬೆಂಬಲಿಗರೊಂದಿಗೆ ನಾಲ್ಕು ಕಾರುಗಳಲ್ಲಿ ಬಂದಿದ್ದಾರೆ. ಇದನ್ನು ಕಂಡ ಕಾರ್ಯಕರ್ತರು ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಅವರಿಗೆ ಮಾಹಿತಿ ಮುಟ್ಟಿಸಿದ್ದಾರೆ. ಈ ವಿಚಾರವಾಗಿ ವೇಣುಗೋಪಾಲ್ ಸಿಟ್ಟು ಮಾಡಿಕೊಂಡಿದ್ದಾರೆ.

ಜಮೀರ್ ಅಹ್ಮದ್ ಖಾನ್ ಅವರನ್ನು ಕರೆದು ಎಷ್ಟು ಜನ ಕರೆಸಿದ್ದೀಯಾ ಅಂತ ಕೇಳಿದ್ದಾರೆ. ಬಂದಿರುವ ಮೂರು ಮತ್ತೊಂದು ಜನಕ್ಕೆ ಸಮಜಾಯಿಷಿ ಕೊಡಲು ಮುಂದಾಗಿದ್ದಾರೆ. ಇದಕ್ಕೆ ವೇಣುಗೋಪಾಲ್ ಸಿಟ್ಟಾಗಿ ಅಲ್ಲಿಯೇ ಕ್ಲಾಸ್ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಇದಾದ ಬಳಿಕ ಜಮೀರ್ ಪಾದಯಾತ್ರೆಯಿಂದ ಅರ್ಧಕ್ಕೆ ಹೋಗಿದ್ದಾರೆ ಎನ್ನಲಾಗಿದೆ.

suddionenews

Recent Posts

ಬೆಂಡೆಕಾಯಿ – ನಿಂಬೆ ರಸದ ಅದ್ಭುತ ಆರೋಗ್ಯ ಪ್ರಯೋಜನಗಳೇನು ಗೊತ್ತಾ ?

ಸುದ್ದಿಒನ್ : ಬೆಳಿಗ್ಗೆ ಬೆಂಡೆಕಾಯಿ-ನಿಂಬೆ ರಸ ಕುಡಿಯುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳಿವೆ. ಬೆಂಡೆಕಾಯಿಯಲ್ಲಿರುವ ಫೈಬರ್, ನಿಂಬೆ ರಸದಲ್ಲಿರುವ ವಿಟಮಿನ್ ಸಿ…

3 hours ago

ಈ ರಾಶಿಯವರು ಎಷ್ಟೇ ಮನೆ ಬದಲಾಯಿಸಿದರು ಅದೃಷ್ಟ ಕೈಹಿಡಿಯಲಿಲ್ಲ

ಈ ರಾಶಿಯ ಇಷ್ಟಪಟ್ಟವರ ಮನಸ್ಸು ಚಂಚಲ ಈ ರಾಶಿಯವರು ಎಷ್ಟೇ ಮನೆ ಬದಲಾಯಿಸಿದರು ಅದೃಷ್ಟ ಕೈಹಿಡಿಯಲಿಲ್ಲ , ಸೋಮವಾರದ ರಾಶಿ…

4 hours ago

ಸುಳ್ಳಾದ ಐಐಟಿ ಬಾಬಾ ಭವಿಷ್ಯವಾಣಿ : ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಖಂಡನೆ

  ಸುದ್ದಿಒನ್ ಮಹಾ ಕುಂಭ ಮೇಳದಿಂದ ಪ್ರಸಿದ್ಧರಾದ ಐಐಟಿ ಬಾಬಾ ಈಗ ಇಂಟರ್ನೆಟ್ ಸೆನ್ಸೇಶನ್. ಅವರ ಸಂದರ್ಶನಗಳು ಮತ್ತು ಪಾಡ್‌ಕಾಸ್ಟ್‌ಗಳ…

11 hours ago

ವಿರಾಟ್ ಕೊಹ್ಲಿ ಸೂಪರ್ ಸೆಂಚುರಿ : ಪಾಕಿಸ್ತಾನವನ್ನು ಹೀನಾಯವಾಗಿ ಸೋಲಿಸಿದ ಭಾರತ

  ಸುದ್ದಿಒನ್ ಚಾಂಪಿಯನ್ಸ್ ಟ್ರೋಫಿಯ ಎರಡನೇ ಪಂದ್ಯದಲ್ಲಿ ಭಾರತ ಪಾಕಿಸ್ತಾನವನ್ನು 6 ವಿಕೆಟ್‌ಗಳಿಂದ ಹೀನಾಯವಾಗಿ ಸೋಲಿಸಿತು. ಇದರೊಂದಿಗೆ, ತಂಡವು 2017…

11 hours ago

ಕಬೀರಾನಂದಾಶ್ರಮಕ್ಕೆ ಯಾವುದೆ ಜಾತಿ, ಧರ್ಮ ಇಲ್ಲ, ಎಲ್ಲರೂ ಸಮಾನರು : ಡಾ.ಬಸವಕುಮಾರ ಸ್ವಾಮೀಜಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ. ಫೆ. 23…

12 hours ago

ಸಚಿನ್ ದಾಖಲೆ ಮುರಿದ ಕಿಂಗ್ ಕೊಹ್ಲಿ : ವಿಶೇಷತೆ ಏನು ಗೊತ್ತಾ?

  ಸುದ್ದಿಒನ್ ವಿರಾಟ್ ಕೊಹ್ಲಿ 14,000 ಏಕದಿನ ರನ್ ಗಳಿಸಿದ ವೇಗದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಸಚಿನ್…

12 hours ago