Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೆಲವು ವಿಚಾರಗಳಲ್ಲಿ ಕಾನೂನು ಕೈಗೆತ್ತಿಕೊಳ್ಳಬೇಕು : ಶಿವಸೇನಾ ಸಂಸದ ಸಂಜಯ್ ರಾವತ್

Facebook
Twitter
Telegram
WhatsApp

 

 

ಮುಂಬೈ: ದೆಹಲಿಯಲ್ಲಿ ನಡೆದ ಶ್ರದ್ಧಾ ಕೊಲೆ ಕೇಸ್ ಬಗ್ಗೆ ಮಾತನಾಡಿರುವ ಶಿವಸೇನಾ ಸಮ.ಸದ ಸಂಜಯ್ ರಾವತ್, ಅಫ್ತಾಬ್ ಮಾಡಿರುವ ಕ್ರೌರ್ಯ ಕಣ್ಣ ಮುಂದೆ ಇದೆ. ಅದಕ್ಕೆ ಸಾಕ್ಷಿಗಳು ನಮ್ಮ ಕಣ್ಣ ಮುಂದೆ ಇದೆ. ಕೆಲವೊಂದು ವಿಚಾರಗಳಲ್ಲಿ ಕಾನೂನನ್ನು ಕೈಗೆತ್ತಿಕೊಳ್ಳಬೇಕಾಗುತ್ತದೆ ಎಂದಿದ್ದಾರೆ.

ಕಳೆದ ಮೂರು ವರ್ಷದಿಂದ ಪ್ರೀತಿಯಲ್ಲಿ ಇದ್ದ ಶ್ರದ್ಧಾ ಹಾಗೂ ಅಫ್ತಾದ್ ಲೀವಿಂಗ್ ರಿಲೇಷನ್ ಶಿಪ್ ನಲ್ಲಿಯೂ ಇದ್ದರು. ಮದುವೆ ಎಂಬ ವಿಚಾರ ಬಂದಾಗ ತುಂಡು ತುಂಡಾಗಿ ಕತ್ತರಿಸಿ ಹಾಕಿದ್ದಾನೆ. ಈ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಸಂಜಯ್ ರಾವತ್, ಹುಡುಗಿಯರು ಹುಡುಗರನ್ನು ಆಯ್ಕೆ ಮಾಡಿಕೊಳ್ಳುವಾಗ ಬಹಳ ಎಚ್ಚರಿಕೆಯಿಂದ ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ. ಶ್ರದ್ಧಾ ವಾಕರ್ ಅಂತಹ ವಿದ್ಯಾವಂತ, ಪ್ರಗತಿಪರ ಹೆಣ್ಣು ಮಕ್ಕಳು ಸಂಬಂಧ ಬೆಳೆಸುವಾಗ ಎಚ್ಚರದಿಂದ ಇರಬೇಕಾಗುತ್ತದೆ.

ಶ್ರದ್ಧಾ ಅವರ ತಂದೆಗೆ ಈ ಸಂಬಂಧ ಇಷ್ಟವಿರಲಿಲ್ಲ. ಆದರೂ ಶ್ರದ್ಧಾ ಆ ಸಂಬಂಧದಲ್ಲಿ ಮುಂದುವರೆದಿದ್ದಾರೆ. ತಂದೆಯ ಮಾತನ್ನು ನಿರಾಕರಿಸಿದ್ದಾರೆ. ಹೆಣ್ಣು ಮಕ್ಕಳು ಹುಡುಗರ ಆಯ್ಕೆಯಲ್ಲಿ ಎಚ್ಚರದಿಂದ ಇರಬೇಕಾಗುತ್ತದೆ. ಅಫ್ತಾಬ್ ಗೆ ಕರುಣೆ ಇಲ್ಲ. ಸಾರ್ವಜನಿಕವಾಗಿ ಗಲ್ಲಿಗೇರಿಸಬೇಕು. ಎಲ್ಲಾ ಸಾಕ್ಷಿಗಳು ಕಣ್ಣ ಮುಂದೆ ಇದೆ. ಕೆಲವೊಂದು ಸಲ ಕಾನೂನನ್ನು ಕೈಗೆತ್ತಿಕೊಳ್ಳಬೇಕಾಗುತ್ತದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಇತ್ತಿಚೆಗಷ್ಟೇ ಗೆಲುವಿನ ಹಾದಿಯಲ್ಲಿ ಆರ್ಸಿಬಿ : ಇಂದು ನಡೆಯಬೇಕಿದ್ದ ಮ್ಯಾಚ್ ರದ್ದಾಗುತ್ತಾ..?

ಬೆಂಗಳೂರು: ನಿನ್ನೆಯಿಂದ ರಾಜ್ಯಾದ್ಯಂತ ಮಳೆರಾಯನ ದರ್ಶನವಾಗಿದೆ. ಎಲ್ಲೆಲ್ಲೂ ಉತ್ತಮ ಮಳೆ ಬಂದಿದೆ. ಇನ್ನು ಮೂರು ದಿನಗಳ ಮಳೆಯಾಗಲಿದೆ ಎಂಬ ಮಾಹಿತಿಯನ್ನು ಹವಮಾನ ಇಲಾಖೆ ನೀಡಿದೆ. ಹೀಗಾಗಿ ಇದು ಕ್ರಿಕೆಟ್ ಪ್ರಿಯರಿಗೆ ಮ್ಯಾಚ್ ಬಗ್ಗೆ ಚಿಂತೆ

ಇತ್ತಿಚೆಗಷ್ಟೇ ಗೆಲುವಿನ ಹಾದಿಯಲ್ಲಿ ಆರ್ಸಿಬಿ : ಇಂದು ನಡೆಯಬೇಕಿದ್ದ ಮ್ಯಾಚ್ ರದ್ದಾಗುತ್ತಾ..?

ಬೆಂಗಳೂರು: ನಿನ್ನೆಯಿಂದ ರಾಜ್ಯಾದ್ಯಂತ ಮಳೆರಾಯನ ದರ್ಶನವಾಗಿದೆ. ಎಲ್ಲೆಲ್ಲೂ ಉತ್ತಮ ಮಳೆ ಬಂದಿದೆ. ಇನ್ನು ಮೂರು ದಿನಗಳ ಮಳೆಯಾಗಲಿದೆ ಎಂಬ ಮಾಹಿತಿಯನ್ನು ಹವಮಾನ ಇಲಾಖೆ ನೀಡಿದೆ. ಹೀಗಾಗಿ ಇದು ಕ್ರಿಕೆಟ್ ಪ್ರಿಯರಿಗೆ ಮ್ಯಾಚ್ ಬಗ್ಗೆ ಚಿಂತೆ

ಪ್ರಭಾ ಮಲ್ಲಿಕಾರ್ಜುನ್ ಗೆದ್ದರೆ ನಾನು ಗೆದ್ದಂಗೆ: ಕಾಂಗ್ರೆಸ್ ಹೆಚ್ಚು ಸ್ಥಾನ ಗೆದ್ದರೆ ಮುಖ್ಯಮಂತ್ರಿಯಾಗಿ ನನಗೆ ಹೆಚ್ಚು ಶಕ್ತಿ ಬರುತ್ತದೆ: ದಾವಣಗೆರೆಯಲ್ಲಿ  ಸಿ.ಎಂ. ಸಿದ್ದರಾಮಯ್ಯ ಹೇಳಿಕೆ

ದಾವಣಗೆರೆ ಮೇ 4: ನನ್ನ ಮತ್ತು ಕನಕಪೀಠದ ನಿರಂಜನಾನಂದಪುರಿ ಶ್ರೀಗಳ ಮಾತನ್ನು ತಿರಸ್ಕರಿಸಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಫರ್ಧಿಸಿರುವ ವಿನಯ್ ಕುಮಾರ್ ನನ್ನು ನೀವೆಲ್ಲರೂ ತಿರಸ್ಕರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಇಲ್ಲಿ ನಡೆದ

error: Content is protected !!