Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೋವಿಡ್ ನಿಯಮ ಉಲ್ಲಂಘಿಸಿ ಅದ್ದೂರಿ ಜಾತ್ರೆ ಮಾಡಿದ ಗ್ರಾಮಸ್ಥರು..!

Facebook
Twitter
Telegram
WhatsApp

 

ವಿಜಯಪುರ: ಸದ್ಯ ರಾಜ್ಯದಲ್ಲಿ ಕೊರೊನಾ ಸೋಂಕಿತರು ದಿನೇ ದಿನೇ ಹೆಚ್ಚಾಗುತ್ತಲೇ ಇದ್ದಾರೆ. ಕೊರೊನಾ‌ ನಿಯಂತ್ರಣಕ್ಕಾಗಿಯೇ ಸರ್ಕಾರ ಟಫ್ ರೂಲ್ಸ್ ಜಾರಿ ಮಾಡಿದೆ. ಆದ್ರೆ ಈ ರೂಲ್ಸ್ ಗಳು ಆಗಾಗ ಅಲ್ಲಲ್ಲಿ ಬ್ರೇಕ್ ಆಗ್ತಾನೆ ಇರುತ್ತೆ.

ಇದೀಗ ವಿಜಯಪುರ ಜಿಲ್ಲೆಯಲ್ಲೂ ಕೊರೊನಾ ರೂಲ್ಸ್ ಬ್ರೇಕ್ ಮಾಡಲಾಗಿದೆ. ತಾಳಿಕೋಟೆ ತಾಲೂಕಿನ ಬಳಗಾನೂರ ಗ್ರಾಮದಲ್ಲಿ ಜನ ಕೊರೊನಾ ನಿಯಮ ಮೀರಿ ಜಾತ್ರೆ ಮಾಡಿದ್ದಾರೆ. ಗುಂಪು ಗುಂಪಾಗಿ ಜನ ಸೇರಬಾರದು ಎಂಬ ಕಾರಣಕ್ಕೇನೆ ಸರ್ಕಾರ ರೂಲ್ಸ್ ಜಾರಿಗೆ ತಂದಿದೆ.

ಆದ್ರೆ ಗ್ರಾಮದಲ್ಲಿ ನಡೆದ ನೀಲಗಂಗಾಂಬಿಕ ದೇವಿಯ ಜಾತ್ರೆ ನಡೆದಿದೆ. ನೂರಾರು ಜನರು ಗುಂಪಾಗಿ ಸೇರಿ ತಾಯಿಯ ರಥ ಎಳೆದಿದ್ದಾರೆ. ಕೊರಿನಾ ಹೆಚ್ಚಳದ ಭಯದಿಂದ ಎಲ್ಲಾ ಜಾತ್ರೆಗಳನ್ನು ಜಿಲ್ಲಾಡಳಿತ ರದ್ದು ಮಾಡಿದೆ. ಈ ಮಧ್ಯೆ ಗ್ರಾಮಸ್ಥರು ಕೊರೊನಾ ನಿಯಮ ಮೀರಿ ಅದ್ದೂರಿಯಾಗಿ ಜಾತ್ರೆ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಎಳಸು, ರಾಜಕೀಯ ಜ್ಞಾನ ಇರದವನು : ವಿಜಯೇಂದ್ರ ಮೇಲೆ ಈಶ್ವರಪ್ಪ ಮಾತಿನ ಪ್ರಹಾರ

ಉಡುಪಿ: ಹಾವೇರಿಯಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ಈಶ್ವರಪ್ಪ ಅವರಿಗೆ ಬಿಜೆಪಿ ನಿರಾಸೆ ಮಾಡಿದಾಗಿನಿಂದ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಮಕ್ಕಳ ಮೇಲೆ ಹರಿಹಾಯುತ್ತಲೇ ಇದ್ದಾರೆ. ಬಿಜೆಪಿ ನಾಯಕರ ಮಾತನ್ನು ಮೀರಿ, ಸದ್ಯ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ

ನಾಳೆಯಿಂದ ಮೊದಲ ಹಂತದ ಚುನಾವಣೆ ಆರಂಭ : ಕರ್ನಾಟಕದಲ್ಲೂ ಎರಡು ಹಂತದಲ್ಲಿ ಮತದಾನ

ಲೋಕಸಭಾ ಚುನಾವಣೆಯ ಕಾವು ಈಗಾಗಲೇ ದೇಶದೆಲ್ಲೆಡೆ ಹಬ್ಬಿದೆ. ನಾಳೆಯಿಂದ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಆರಂಭವಾಗಲಿದೆ. ಒಟ್ಟು 7 ಹಂತದಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆ ನಡೆಯಲಿದೆ. ಮೊದಲ ಹಂತದ ಮತದಾನ ಕ್ಷೇತ್ರಗಳಿಗೆ ಇಂದು

ಯದುವೀರ್ ಸಿಕ್ತಿಲ್ಲ ಒಕ್ಕಲಿಗರ ಸಪೋರ್ಟ್ : ಕಾಂಗ್ರೆಸ್ ಗೆ ಬೆಂಬಲ ತಿಳಿಸಿದ ಮರಿಸ್ವಾಮಿ

ಮೈಸೂರು: ಈ ಬಾರಿ ಪ್ರತಾಪ್ ಸಿಂಹಗೆ ಟಿಕೆಟ್ ಮಿಸ್ ಮಾಡಿರುವ ಬಿಜೆಪಿ ರಾಜ ವಂಶಸ್ಥರಿಗೆ ಟಿಕೆಟ್ ನೀಡಿದೆ. ಆದರೆ ಪ್ರತಾಪ್ ಸಿಂಹಗೆ ಟಿಕೆಟ್ ಸಿಗದ ಕಾರಣ, ಒಕ್ಕಲಿಗರು ಕಾಂಗ್ರೆಸ್ ಗೆ ಬೆಂಬಲ ಘೋಷಿಸಿದ್ದಾರೆ. ಈ

error: Content is protected !!