ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ತುಮಕೂರು: 2018ರ ಚುನಾವಣೆಯಲ್ಲಿ ನಕಲಿ ಬಾಂಡ್ ಹಂಚಿದ್ದರು ಎಂಬ ಆರೋಪಕ್ಕೆ ಸಂಬಂಧಿಸಿದಂತೆ ತುಮಕೂರು ಗ್ರಾಮಾಂತರ ಶಾಸಕ ಗೌರಿಶಂಕರ್ ವಿರುದ್ಧ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಕೆಯಾಗಿತ್ತು. ಈ ಸಂಬಂಧ ವಿಚಾರಣೆ ನಡೆಸಿದ ಕೋರ್ಟ್, ಶಾಸಕರನ್ನು ಅನರ್ಹಗೊಳಿಸಿದ್ದರು. ಇದೀಗ ಮತ್ತೆ ಒಂದು ತಿಂಗಳುಗಳ ಕಾಲಾವಕಾಶ ನೀಡಿದೆ.
ಶಾಸಕ ಗೌರಿಶಂಕರ್ ಪರ ಅವರ ವಕೀಲರು ವಾದ ಮಂಡನೆ ಮಾಡಿದ್ದರು. ಒಂದು ತಿಂಗಳುಗಳ ಕಾಲ ಆದೇಶಕ್ಕೆ ತಡೆ ನೀಡುವಂತೆ ಮನವಿ ಮಾಡಿದ್ದರು. ಅದರಂತೆ ಹೈಕೋರ್ಟ್ ವಕೀಲರ ಮನವಿಗೆ ಅಸ್ತು ಎಂದಿದೆ. ಒಂದು ತಿಂಗಳುಗಳ ಅವಕಾಶ ನೀಡಿದೆ. ಸದ್ಯಕ್ಕೆ ಶಾಸಕ ಗೌರಿಶಂಕರ್ ಅವರಿಗೆ ರಿಲೀಫ್ ಸಿಕ್ಕಿದೆ.

ಗೌರಿಶಂಕರ್ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿ, ಹೈಕೋರ್ಟ್ ನೀಡಿರುವ ತೀರ್ಪಿಗೆ ತಡೆ ತರಬೇಕಾಗುತ್ತದೆ. ತಡೆ ತಂದರೆ ಮಾತ್ರ ಹಾಲಿ ಶಾಸಕರು ಸೇಫ್. ಇಲ್ಲವಾದಲ್ಲಿ ಮತ್ತೆ ಅನರ್ಹ ಭೀತಿ ಎದುರಿಸುತ್ತಾರೆ. ಬಿಜೆಪಿಯ ಅಭ್ಯರ್ಥಿ ಸುರೇಶ್ ಗೌಡ, ಗೌರಿ ಶಂಕರ್ ವಿರುದ್ಧ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ್ದ ಕೋರ್ಟ್ ನ ಏಕಸದಸ್ಯ ಪೀಠದ ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಆದೇಶ ಹೊರಡಿಸಿದ್ದರು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್