Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಾಮರಾಜನಗರದಲ್ಲಿ ನಡೆದ ವಿಮಾನ ದುರಂತದಲ್ಲಿ ಪೈಲಟ್ ಗಳು ಬದುಕಿದ್ದೇಗೆ..?

Facebook
Twitter
Telegram
WhatsApp

 

ಚಾಮರಾಜನಗರ: ಜಿಲ್ಲೆಯ ಎಚ್ ಮೂಕಳ್ಳಿ ಬಳಿ ವಿಮಾನ ಅಪಘಾತ ನಡೆದಿದೆ. ತರಬೇತಿ ವೇಳೆ ತರಬೇತಿ ವೇಳೆ ಲಘು ವಿಮಾನವೊಂದು ಪತನಗೊಂಡಿದೆ. ಈ ವೇಳೆ ಆಕಾಶದಲ್ಲಿ ಹಾರುವಾಗ ವಿಮಾನದೊಳಗೆ ಇಬ್ವರು ಪೈಲಟ್ ಗಳು ಇದ್ದರು.

ವಿಮಾನದಲ್ಲಿ ಸಮಸ್ಯೆ ಕಂಡು ಬಂದಂತೆ ಮೇಲಿಂದ ಕೆಳಕ್ಕೆ ಹಾರಿದ್ದಾರೆ. ಪ್ಯಾರಾಚೂಟ್ ಸಹಾಯ ಪಡೆದು ಕೆಳಗೆ ಹಾರಿದ್ದಾರೆ. ತೇಜ್ ಪಾಲ್ ಮತ್ತು ಭೂಮಿಕಾ ಆಗಸದಲ್ಲಿ ತರಬೇತಿ ಕೊಡುವಾಗ ಈ ಘಟನೆ ನಡೆದಿದೆ.

ತೇಜ್ ಪಾಲ್ ಮತ್ತು ಭೂಮಿಕಾ ಇಬ್ವರು ಪ್ಯಾರಾ ಚೂಟ್ ಸಹಾಯ ಪಡೆದು ಕೆಳಗೆ ಹಾರಿದ್ದಾರೆ. ಈ ಮೂಲಕ ಇಬ್ಬರು ಪ್ರಾಣ ಉಳಿಸಿಕೊಂಡಿದ್ದಾರೆ. ಪೈಲಟ್ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇನ್ನು ನೆಲಕ್ಮೆ ಬಿದ್ದ ವಿಮಾನ ನಜ್ಜುಗುಜ್ಜಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

28 ಕ್ಷೇತ್ರಗಳಲ್ಲೂ ಎನ್.ಡಿ.ಎ. ಮೈತ್ರಿ ಕೂಟಕ್ಕೆ ಗೆಲುವು : ಗೋವಿಂದ ಕಾರಜೋಳ

ಸುದ್ದಿಒನ್, ಹಿರಿಯೂರು, ಮಾರ್ಚ್. 29 : ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಗೆಲುವು ಸಾಧಿಸಲಿದೆ ಎಂದು ಎನ್ ಡಿ ಎ ಮೈತ್ರಿ ಕೂಟದ ಅಭ್ಯರ್ಥಿ ಗೋವಿಂದ ಕಾರಜೋಳ ಭರವಸೆ

ಚಿತ್ರದುರ್ಗ ಜಿಲ್ಲಾ ವಕೀಲರಿಂದ ರಾಜವೀರ ಮದಕರಿ ನಾಯಕ ನಾಟಕಕ್ಕೆ ಚಾಲನೆ

  ಚಿತ್ರದುರ್ಗ, ಮಾರ್ಚ್. 29 : ಚಿತ್ರದುರ್ಗ ಜಿಲ್ಲಾ ವಕೀಲರ ಕಲಾ ಬಳಗದಿಂದ ರಾಜವೀರ ಮದಕರಿ ನಾಯಕ ನಾಟಕಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಯಿತು. ಅಕ್ಟೋಬರ್ 13, 2024 ರಂದು ಮದಕರಿ ನಾಯಕ ಜಯಂತಿ ಅಂಗವಾಗಿ

ನನ್ನ ರಾಜಕೀಯ ಶಕ್ತಿ ಸಾಮರ್ಥ್ಯವನ್ನು ಮುಂದಿನ ದಿನಗಳಲ್ಲಿ ತೋರಿಸುತ್ತೇನೆ : ಶಾಸಕ ಎಂ.ಚಂದ್ರಪ್ಪ ಸವಾಲು

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.29  : ನನ್ನ ಮಗ ಏನು ತಪ್ಪು ಮಾಡಿದ್ದಾ ಅಂತ ಈ ಬಾರಿಯ ಪಾರ್ಲಿಮೆಂಟ್ ಚುನಾವಣೆಯಲ್ಲಿ ಟಿಕೇಟ್

error: Content is protected !!