Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಡಿ ರೂಪಾ & ರೋಹಿಣಿ ನಡುವಿನ ಜಗಳ : ಡಿಕೆ ರವಿ ಬಗ್ಗೆ ಪತ್ನಿ ಕುಸುಮಾ ಹೇಳಿದ್ದೇನು..?

Facebook
Twitter
Telegram
WhatsApp

 

 

ಬೆಂಗಳೂರು: ಬೆಳಗ್ಗೆಯಿಂದ ಐಪಿಎಸ್ ಅಧಿಕಾರಿ ಡಿ ರೂಪಾ ಸೋಷಿಯಲ್ ಮೀಡಿಯಾ ಮೂಲಕ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಯನ್ನು ಕ್ಲಾಸ್ ತೆಗೆದುಕೊಂಡಿದ್ದಾರೆ. ಅವರ ಹೆಸರು ಕೇಳಿಬಂದಿದ್ದ ಹಗರಣಗಳನ್ನು ಹೆಸರಿಸಿ, ಈಗ ಖಾಸಗಿ ಫೋಟೋಗಳನ್ನು ಹರಿಬಿಟ್ಟಿದ್ದಾರೆ. ಇದೆ ನಡುವೆ ಡಿಕೆ ರವಿ ಸಾವಿನ ಬಗ್ಗೆಯೂ ವಿಚಾರ ತೆಗೆದಿದ್ದರು.

ಡಿಕೆ ರವಿ ವಿಚಾರ ಬಂದಿದ್ದಕ್ಕೆ ಮಾತನಾಡಿದ ಕುಸುಮಾ, ಕರ್ಮ ಯಾರನ್ನು ಬಿಡುವುದಿಲ್ಲ. ಇಲ್ಲಿ ಮಾಡಿದ್ದನ್ಮು ಈ ಜನ್ಮದಲ್ಲಿಯೇ ಅನುಭವಿಸಿ ಹೋಗುತ್ತೀವಿ. ಅದನ್ನು ನಾನು ನಂಬಿದ್ದೇನೆ. ದೇವರನ್ನು ನಂಬುತ್ತೇನೆ ಎಂದಿದ್ದಾರೆ.

ನಾನು ಯಾರ ಪರವಾಗಿಯೂ ಮಾತನಾಡುವುದಿಲ್ಲ. ಯಾರ ಪರವಾಗಿಯೂ ನಿಲ್ಲುವುದಿಲ್ಲ. ನನಗೆ ಆದ ನೋವು, ನನ್ನ ಕುಟುಂಬಕ್ಕೆ ಆದ ನೋವು ಇನ್ಯಾರಿಗೂ ಆಗಬಾರದು ಅನ್ನೋದಷ್ಟೇ ನನ್ನ ಉದ್ದೇಶ. ಸಿಬಿಐ ರಿಪೋರ್ಟ್ ಬಂದ ಮೇಲೆ ಅದರಲ್ಲಿ ಏನಿತ್ತು ಎಂಬುದನ್ನು ಯಾರು ತಿಳಿದುಕೊಳ್ಳಲು ಪ್ರಯತ್ನಿಸಲಿಲ್ಲ. ಇನ್ನು ಹಲವು ಸತ್ಯಗಳಿವೆ. ಅದನ್ನು ಯಾರು ಯೋಚಿಸಲಿಲ್ಲ. ರಿಪೋರ್ಟ್ ನಲ್ಲಿ ಎಲ್ಲವೂ ವಿಸ್ತಾರವಾಗಿದೆ. ಎಲ್ಲಾ ಸತ್ಯವೂ ಗೊತ್ತಾಗಲಿ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ದಾಖಲೆ ಇಲ್ಲದೆ ಸಾಗಿಸುತ್ತಿದ್ದ 20 ಲಕ್ಷ ವಶಕ್ಕೆ 

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್, 19 :  ನಗರದ ತಿರುಮಲ ಡಾಬ ಚೆಕ್ ಪೋಸ್ಟ್ ಬಳಿಯಲ್ಲಿ ಮಧ್ಯಾಹ್ನ ಸುಮಾರು 3.00 ಗಂಟೆ ಸಮಯದಲ್ಲಿ ಯಾವುದೇ ಸೂಕ್ತ ದಾಖಲಾತಿ ಇಲ್ಲದೆ ಸಾಗಿಸುತ್ತಿದ್ದ ರೂ.20,93,928 ರ ಮೊತ್ತವನ್ನು ಸಂಬಂಧಿಸಿದ

ಇದು ಪಿಕ್ ಪಾಕೆಟ್ ಸರ್ಕಾರ : ಹಿರಿಯೂರಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

ಸುದ್ದಿಒನ್, ಹಿರಿಯೂರು, ಏಪ್ರಿಲ್, 19  : ಗ್ಯಾರಂಟಿ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ 2 ಸಾವಿರ ಹಣ ಕೊಟ್ಟು ಕುಟುಂಬದ ಮುಖ್ಯಸ್ಥರಿಂದ ಪ್ರತಿ ತಿಂಗಳು  5 ರಿಂದ 6 ಸಾವಿರ ವಸೂಲಿ ಮಾಡುತ್ತಿದ್ದಾರೆ . ಇದು

error: Content is protected !!