Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದಾವಣಗೆರೆ : ಡಿ.15 ರಂದು ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

Facebook
Twitter
Telegram
WhatsApp

ದಾವಣಗೆರೆ. (ಡಿ.14): ಎಫ್18-ದುರ್ಗಾಂಬಿಕಾ ಮಾರ್ಗದ ವ್ಯಾಪ್ತಿಯಲ್ಲಿ ಸಾರ್ವಜನಿಕ ಕುಡಿಯುವ ನೀರು ಒದಗಿಸುವ ಉದ್ದೇಶದಿಂದ ಕೊಳವೆ ಬಾವಿ ರಿಪೇರಿ ಕಾಮಗಾರಿ ಹಿನ್ನಲೆಯಲ್ಲಿ ಡಿ.15 ರಂದು ಬೆಳಿಗ್ಗೆ 10 ರಿಂದ ಮದ್ಯಾಹ್ನ 2 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಎಫ್18-ದುರ್ಗಾಂಬಿಕಾ ಫೀಡರ್ ವ್ಯಾಪ್ತಿಯ ಎಮ್‍ಬಿ ಕೇರಿ, ಹೊಂಡದ ಸರ್ಕಲ್ ಸುತ್ತಮುತ್ತ, ಕಾಯಿಪೇಟೆ, ಜಾಲಿನಗರ, ಟೀಚರ್ ಕಾಲೋನಿ, ಶಿವಾಜಿ ನಗರ, ಶಿವಾಜಿ ಸರ್ಕಲ್, ಚಲುವಾದಿ ಕೇರಿ, ಇಡಬ್ಲ್ಯೂಎಸ್ ಕಾಲೋನಿ, ಹಳೇಪೇಟೆ, ಬಾರ್‍ಲೈನ್ ರಸ್ತೆ, ಹಾಗೂ

ಮೌನೇಶ್ವರ ಬಡಾವಣೆ, ನಿಟ್ಟುವಳ್ಳಿ, ಲೆನಿನ್ ನಗರ, ಸರಸ್ವತಿ ನಗರ, ಶಕ್ತಿ ನಗರ, ಡಿ.ಸಿ.ಎಂ. ಟೌನ್ ಶಿಫ್, ಕೊಟ್ಟುರೇಶ್ವರ ಬಡಾವಣೆ, ಕೆ.ಎಸ್.ಆರ್.ಟಿ.ಸಿ., ಬಗತ್ ಸಿಂಗ್ ನಗರ, ಈರುಳ್ಳಿ ಮಾರುಕಟ್ಟೆ, ತರಕಾರಿ ಮಾರುಕಟ್ಟೆ, ಕೆ.ಟಿ.ಜೆ. ನಗರ, ಕೆ.ಬಿ. ಬಡಾವಣೆ, ಪಿ.ಜೆ. ಬಡಾವಣೆ, ಸಿ.ಜಿ. ಆಸ್ಪತ್ರೆ ರಸ್ತೆ, ಮಂಡಿಪೇಟೆ, ಅಶೋಕ ಟಾಕೀಸ್, ಬಿನ್ನಿ ಕಂಪನಿ ರಸ್ತೆ, ಮಹಾವೀರ, ಕೆಆರ್ ರಸ್ತೆ, , ಗಡಿಯಾರ ಕಂಬ, ಬಿಟಿ ಗಲ್ಲಿ, ಬೇಳ್ಳೂಡಿ ಗಲ್ಲಿ, ಇಸ್ಲಾಂಪೇಟೆ, ಹೆರಿಗೆ ಆಸ್ಪತ್ರೆ, ಪೋಸ್ಟ್ ಆಫೀಸ್, ರೈಲ್ವೇ ಸ್ಟೇಷನ್, ವಿಜಯಲಕ್ಷ್ಮೀ ರಸ್ತೆ ಸ್ವಲ್ಪಭಾಗ, ವಸಂತ ಟಾಕೀಸ್ ಸ್ವಲ್ಪಭಾಗ  ಹಾಗೂ ಇತರೆ ಪ್ರದೇಶಗಳು.

ಎಲ್ಲಾ 11 ಕೆವಿ ವಿದ್ಯುತ್ ಮಾರ್ಗಗಳಿಂದ, ಕುಕ್ಕವಾಡ, ಕೊಲಕುಂಟೆ, ಗಿರಿಯಾಪುರ, ಕೈದಾಳೆ, ಹದಡಿ, ಕಲಬಂಡೆ, ಲೋಕಿಕೆರೆ, ಬಲ್ಲೂರು, ಕನಗೊಂಡನಹಳ್ಳಿ, ಮತ್ತಿ, ನಾಗರಸನಹಳ್ಳಿ, ಹೂವಿನಮಡು ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

 

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ದಂಪತಿಗಳಿಗೆ ಸಂತಾನದ ವಿಷಯ ಕೇಳಿ ಹರ್ಷವೋ ಹರ್ಷ!

ಈ ರಾಶಿ ಒಲ್ಲದ ಮನಸಿಗೆ ಮದುವೆ ಯೋಗ, ಈ ರಾಶಿಯ ದಂಪತಿಗಳಿಗೆ ಸಂತಾನದ ವಿಷಯ ಕೇಳಿ ಹರ್ಷವೋ ಹರ್ಷ! ಶುಕ್ರವಾರ- ರಾಶಿ ಭವಿಷ್ಯ ಮಾರ್ಚ್-29,2024 ಸೂರ್ಯೋದಯ: 06:16, ಸೂರ್ಯಾಸ್ತ : 06:25 ಶಾಲಿವಾಹನ ಶಕೆ1944,

ಚಿತ್ರದುರ್ಗ | ಕ್ರೂಸರ್ ವಾಹನ ಪಲ್ಟಿ  ಓರ್ವ ಸಾವು, 13 ಮಂದಿಗೆ ಗಾಯ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 28 : ತಾಲ್ಲೂಕಿನ ತಳಕು ಪೋಲೀಸ್ ಠಾಣೆ ವ್ಯಾಪ್ತಿಯ ರಾಷ್ಟೀಯ ಹೆದ್ದಾರಿ 150 ಎ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕ್ವಾರಿ ಅಂಡ್ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ : ಅಬ್ದುಲ್ ಮಾಜಿದ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 28  : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಭೆ ನಡೆಸಿ ಹೊಸ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ

error: Content is protected !!