Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದೇವಾಲಯಕ್ಕೆ ಹೋಗಿಲ್ಲ ರೀ : ಸಿಟಿ ರವಿ ಗರಂ..!

Facebook
Twitter
Telegram
WhatsApp

 

 

ಮಂಡ್ಯ: ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಮಾಂಸಾಹಾರ ತಿಂದು ದೇವಸ್ಥಾನಕ್ಕೆ ಹೋಗಿದ್ದರು ಎಂಬ ವಿಚಾರ ಬಾರೀ ಚರ್ಚೆಗೆ ಗ್ರಾಸವಾಗಿತ್ತು. ವಿರೋಧ ಪಕ್ಷದ ನಾಯಕರು ಕೂಡ ತರಾಟೆಗೆ ತೆಗೆದುಕೊಂಡಿದ್ದರು. ಇದೀಗ ಆ ವಿಚಾರಕ್ಕೆ ಸ್ವತಃ ಸಿಟಿ ರವಿ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಮಾಂಸಾಹಾರ ತಿಂದು ದೇವಸ್ಥಾನದ ಒಳಗೆ ಹೋಗಿಲ್ಲ ರೀ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಮಂಡ್ಯದಲ್ಲಿ ಮಾತನಾಡಿದ ಅವರು, ರೋಡಿನಲ್ಲಿಯೇ ನಿಂತು ದೇವರ ದರ್ಶನ ಪಡೆದಿದ್ದೇನೆ. ನಾನು ಮಾಂಸಾಹಾರ ತಿನ್ನುವ ಜಾತಿಯಲ್ಲಿಯೇ ಹುಟ್ಟಿದ್ದೇನೆ. ಆದರೆ ಮಾಂಸಾಹಾರ ತಿಂದು ದೇವಸ್ಥಾನದ ಒಳಗೆ ಹೋಗಿಲ್ಲ. ಸುಮ್ಮನೆ ಒಂದು ವಿವಾದ ಮಾಡಬೇಕೆಂದು ಕೆಲವರು ಹೀಗೆ ಮಾಡುತ್ತಾರೆ. ನಾನು ಹೋದಾಗ ದೇವಾಲಯ ಬೀಗ ಹಾಕಿತ್ತು. ಹೊರಗೆ ನಿಂತು ಕೈ ಮುಗಿದು ಬಂದಿದ್ದೇನೆ ಎಂದಿದ್ದಾರೆ.

ಪ್ರತಿ ವರ್ಷ ದತ್ತ ಮಾಲೆ ಹಾಕುತ್ತೇನೆ. ದೇವರ ಬಗ್ಗೆ ಶ್ರದ್ಧೆಯಿದೆ. ನವರಾತ್ರಿಯಲ್ಲಿ ವ್ರತದಲ್ಲಿರುತ್ತೇನೆ. ಮಾಂಸ ತಿನ್ನುತ್ತೇನೆ, ಹಾಗಂತ ತಿಂದು ದಾಷ್ಟ್ಯ ತೋರುವುದಿಲ್ಲ. ಮಾಂಸ ತಿಂದು ದೇವಾಲಯಕ್ಕೆ ಹೋಗುತ್ತೀನಿ ಏನಿವಾಗ..? ಎಂಬಂತೆ ಸಿದ್ದರಾಮಯ್ಯನ ರೀತಿ ವರ್ತಿಸುವುದಿಲ್ಲ. ನಾನು ನಮ್ಮ ಧಾರ್ಮಿಕ ಭಾವನೆಗಳನ್ನು ಹೀಗಳೆಯುವುದಿಲ್ಲ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರ ವೃತ್ತಿ ಕ್ಷೇತ್ರದಲ್ಲಿ ಯಾರೋ ಮಾಡಿರೋ ತಪ್ಪಿಗೆ ನೀವೇ ನೇರ ಹೊಣೆಗಾರಿಕೆ

ಈ ರಾಶಿಯವರ ವೃತ್ತಿ ಕ್ಷೇತ್ರದಲ್ಲಿ ಯಾರೋ ಮಾಡಿರೋ ತಪ್ಪಿಗೆ ನೀವೇ ನೇರ ಹೊಣೆಗಾರಿಕೆ, ಈ ಪಂಚ ರಾಶಿಗಳ ಮದುವೆ ವಿಳಂಬವೇ? ಶನಿವಾರ ರಾಶಿ ಭವಿಷ್ಯ -ಏಪ್ರಿಲ್-27,2024 ಸೂರ್ಯೋದಯ: 05:56, ಸೂರ್ಯಾಸ್ತ : 06:31 ಶಾಲಿವಾಹನ

ಆ ಕುಗ್ರಾಮ ಒಂದರಲ್ಲೇ 100% ಮತದಾನ : ಎಲ್ಲಿ, ಎಷ್ಟೆಷ್ಟು ಮತದಾನವಾಗಿದೆ..?

ಬೆಂಗಳೂರು: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ನಡೆದಿದೆ. ಬೆಳಗ್ಗೆ 7 ಗಂಟೆಗೆ ಶುರುವಾದ ಮತದಾನ ಸಂಜೆ 5 ಗಂಟೆಗೆ ಮುಕ್ತಾಯವಾಗಿದೆ. ಬೇಸರದ ಸಂಗತಿ ಎಂದರೆ ಈ ಬಾರಿಯೂ ಸಂಪೂರ್ಣ ಮತದಾನವಾಗಿಲ್ಲ. ಪ್ರತಿ

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಶೇ.72.74 ಮತದಾನ : ಕ್ಷೇತ್ರವಾರು ಮಾಹಿತಿ…!

  ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 :   ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಇಂದು ಜರುಗಿದ ಮತದಾನದಲ್ಲಿ ಶೇ.72.74 ದಾಖಲಾಗಿದೆ‌. ವಿಧಾನ ಸಭಾ ಕ್ಷೇತ್ರವಾರು ಮತಾದನ ವಿವರ ಚಳ್ಳಕೆರೆ – 72.19%, ಚಿತ್ರದುರ್ಗ-70.42%, ಹಿರಿಯೂರು-71.49% ,

error: Content is protected !!