Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಂಜನಗೂಡು ಕಾಂಗ್ರೆಸ್ ಟಿಕೆಟ್ ಬಹುತೇಕ ದರ್ಶನ್ ಅವರಿಗೆ ಫಿಕ್ಸ್ : ಮಹದೇವಪ್ಪ ಅವರ ಪರ್ಯಾಯ ಕ್ಷೇತ್ರ ಯಾವುದು..?

Facebook
Twitter
Telegram
WhatsApp

 

 

ಚಾಮರಾಜನಗರ: ತೀವ್ರ ರಕ್ತಸ್ರಾವದಿಂದ ಮಾಜಿ ಸಂಸದ ಆರ್ ಧ್ರುವನಾರಾಯಣ್ ನಿಧನರಾಗಿದ್ದಾರೆ. ಅವರ ಹುಟ್ಟೂರಿನಲ್ಲಿಯೇ ಅಂತ್ಯಕ್ರಿಯೆ ನಡೆದಿದೆ. ಇದೇ ವೇಳೆ ಕಾರ್ಯಕರ್ತರೆಲ್ಲಾ ನಂಜನಗೂಡು ಭಾಗಕ್ಕೆ ದರ್ಶನ್ ಧ್ರುವನಾರಾಯಣ್ ಅವರಿಗೆ ಟಿಕೆಟ್ ನೀಡಬೇಕೆಂದು ಒತ್ತಡ ಹಾಕುತ್ತಿದ್ದಾರೆ. ಧ್ರುನಾರಾಯಣ್ ಅವರ ಹನ್ನೊಂದನೇ ದಿನದ ಕಾರ್ಯಕ್ಕೆ ಟಿಕೆಟ್ ಅಧಿಕೃತವಾಗಿ ಘೋಷಣೆಯಾಗಬಹುದು.

ಧ್ರುವನಾರಾಯಣ್ ಅವರು ಬದುಕಿದ್ದಾಗ ನಂಜನಗೂಡು ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಹಾಗೆ ಹೆಚ್ ಸಿ ಮಹದೇವಪ್ಒ ಕೂಡ ಇದೇ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಧ್ರುವ ನಾರಟಯಣ್ ಅವರು ಬದುಕಿದ್ದರೆ ಟಿ ನರಸೀಪುರದ ಟಿಕೆಟ್ ಅವರ ಪಾಲಿಗೆ ದಕ್ಕುತ್ತಿತ್ತು. ಆದ್ರೆ ಯಾರೂ ಊಹೆ ಮಾಡದಂತೆ ಹಠಾತ್ ನಿಧನ ಹೊಂದಿದ್ದಾರೆ.

ಈಗ ಕಾರ್ಯಕರ್ತರು ಕೇಳುವಂತೆ ದರ್ಶನ್ ಅವರಿಗೇನೆ ನಂಜನಗೂಡು ಟಿಕೆಟ್ ನೀಡಿದರೆ ಸಿಂಪತಿ ಕೂಡ ವರ್ಕೌಟ್ ಆಗುತ್ತೆ. ಜೊತೆಗೆ ದರ್ಶನ್ ಅವರು ಕೂಡ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಜೊತೆಗೆ ಆತ್ಮೀಯವಾಗಿದ್ದಾರೆ. ಹೀಗಾಗಿ ಹೆಚ್ ಸಿ ಮಹದೇವಪ್ಪ ಅವರಿಗೆ ಬೇರೆ ಕ್ಷೇತ್ರ ನಿಗಧಿ ಮಾಡಿ, ದರ್ಶನ್ ಅವರಿಗೆ ನಂಜನಗೂಡಿ ಕ್ಷೇತ್ರ ನೀಡುವುದು ಪಕ್ಕಾ ಎನ್ನಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಕ್ರೂಸರ್ ವಾಹನ ಪಲ್ಟಿ  ಓರ್ವ ಸಾವು, 13 ಮಂದಿಗೆ ಗಾಯ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 28 : ತಾಲ್ಲೂಕಿನ ತಳಕು ಪೋಲೀಸ್ ಠಾಣೆ ವ್ಯಾಪ್ತಿಯ ರಾಷ್ಟೀಯ ಹೆದ್ದಾರಿ 150 ಎ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕ್ವಾರಿ ಅಂಡ್ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ : ಅಬ್ದುಲ್ ಮಾಜಿದ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 28  : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಭೆ ನಡೆಸಿ ಹೊಸ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ

ಪ್ರಹ್ಲಾದ್ ಜೋಶಿಗೆ ಬೆಂಬಲ ನೀಡಿದ ವಾಲ್ಮೀಕಿ ಸಮಾಜ

ಹುಬ್ಬಳ್ಳಿ: ಧಾರವಾಡದಲ್ಲಿ ಪ್ರಹ್ಲಾದ ಜೋಶಿ ಅವರ ಸ್ಪರ್ಧೆಗೆ ದಿಂಗಾಲೇಶ್ವರ ಶ್ರೀಗಳ ಬೆಂಬಲಿಗರು ವಿರೋಧ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಪ್ರಹ್ಲಾದ ಜೋಶಿ ಅವರ ಬೆಂಬಲಕ್ಕೆ ವಾಲ್ಮೀಕಿ ಸಮಾಜದ ಶ್ರೀಗಳು ನಿಂತಿದ್ದಾರೆ. ಇಂದು ಪ್ರಹ್ಲಾದ್ ಜೋಶಿ ಅವರ ಪರವಾಗಿ

error: Content is protected !!