Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನದಿ ನೀರಿಗೆ ಪಂಪ್ ಮಾಡುವುದರಿಂದ ಎಷ್ಟೆಲ್ಲಾ ಸಮಸ್ಯೆ..? ಪರಿಹಾರವೇನು..? ಡಿಕೆ ಶಿವಕುಮಾರ್ ಚರ್ಚೆ

Facebook
Twitter
Telegram
WhatsApp

 

 

ಬೆಂಗಳೂರು: ಇಂದು ಎರಡನೇ ದಿನದ ಅಧಿವೇಶನ ಶುರುವಾಗಿದ್ದು, ಚಾನೆಲ್ ಗಳಲ್ಲಿ ನದಿ ನೀರಿಗೆ ಮೋಟಾರ್ ಹಾಕಿ ನೀರೆತ್ತುವ ಸಮಸ್ಯೆ ಹಲವು ಕಡೆ ಇದೆ. ಅದಕ್ಕೆ ಪರಿಹಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಇಂದು ಅಧಿವೇಶನದಲ್ಲಿ ಮಾತನಾಡಿದ್ದಾರೆ.

ಮಂಡ್ಯ, ಹಾಸನ, ಬಾಗಲಕೋಟೆ, ಬೀದರ್, ಗುಲ್ಬರ್ಗ ಸೇರಿದಂತೆ ಹಲವೆಡೆ ನೀರಾವರಿ ಇರುವ ಕಡೆ ಸಮಸ್ಯೆ ಇದೆ. ಎಲ್ಲಿಯೂ ನೀರು ಹೋಗ್ತಾ ಇಲ್ಲ. ಪಂಪ್‌ಮಾಡಿ ಬಿಟ್ಟು ನೀರು ಬಿಡಲಾಗಿದೆ. ಮೊನ್ನೆ ಕೂಡ ಈ ಬಗ್ಗೆ ವ್ಯಾಪಕ ಚರ್ಚೆ ಮಾಡಿದ್ದೇವೆ. ನಾವೀಗ ಎತ್ತಿನಹೊಳೆ ಮಾಡ್ತಾ ಇದ್ದೀವಿ. ಅದಕ್ಕೆ ಈಗಾಗಲೇ 25 ಕೋಟಿ ಖರ್ಚಾಗಿದೆ. ನನಗೆ, ನಮ್ಮ ಶಾಸಕರಿಗೂ ಭಯ ಆಗ್ತಾ ಇದೆ. ತುಮಕೂರು ನೀರು ಮುಟ್ಟುವ ಹಂತದಲ್ಲಿ ಇದೆ. ಪ್ರಾಜೆಕ್ಟ್ ಇರುವುದು ಎರಡು ತಿಂಗಳು ನೀರು ತೆಗೆಯುವುದಕ್ಕೆ.

ಕೆನಾಲ್ ಗೆಲ್ಲಾ ಬೋರ್ ಗಳನ್ನ ಹಾಕಿ ಬಿಡ್ತಾರೆ, ನೀರನ್ನ ತೆಗಿತಾರೆ. ಉತ್ತರ ಕರ್ನಾಟಕ ಭಾಗದಲ್ಲಿ 90 ಪರ್ಸೆಂಟ್ ನೀರು ಹೋಗುವುದರೊಳಗೆ ಸೈಫನ್ ಮಾಡ್ತಾ ಇದಾರೆ. ಅದಕ್ಕೆ ಏನಾದರೂ ಕ್ರಮ ತೆಗೆದುಕೊಳ್ಳಿ ಎನ್ನುತ್ತಾರೆ. ಅಲ್ಲಿನ ಅಧಿಕಾರಿಗಳು ಏನು ಮಾಡುವುದಕ್ಕೆ ಆಗಲ್ಲ. ಅಲ್ಲಿನ ಲೋಕಲ್ ಲೀಡರ್ಸ್, ನಾವುಗಳು ಒಂದು ತೀರ್ಮಾನ ಮಾಡಬೇಕು. ಚಾನೆಲ್ ಮಾಡಿದ್ದು ಯಾಕೆ. ನೀರು ಕೆಳಗಡೆ ತನಕ ಹರಿಯಬೇಕು. ನಾವು ಹಾಗೂ ಶಾಸಕರು ರೈತರಿಗೆ ಹೇಳಬೇಕು.

ಎಲ್ಲರೂ ಒಪ್ಪುವುದಾದರೆ ಅದನ್ನ ಹೇಗೆ ನಿಯಂತ್ರಣ ಮಾಡಬೇಕೆಂದು ನಾನು ಎಕ್ಸಾಮಿನ್ ಮಾಡಿದ್ದೀನಿ. ಆ ನೀರು 50 ಪರ್ಸೆಂಟ್ ಕೂಡ ಹೋಗಿಲ್ಲ ಅಂದ್ರೆ ನಾವೂ ಪ್ರಾಜೆಕ್ಟ್ ಮಾಡಿ ಏನು ಸುಖ. ನೀರನ್ನ ಲಿಫ್ಟ್ ಮಾಡ್ತಾ ಇದ್ದೀವಿ. ಇವ್ರು ನೀರನ್ನ ಚಾನೆಲ್ ನಿಂದ ಲಿಫ್ಟ್ ಮಾಡಿಕೊಂಡು ಹತ್ತತ್ತು ಕಿಲೋ ಮೀಟರ್ ತೆಗೆದುಕೊಂಡು ಹೋದ್ರೆ ಯಾವ ರೈತರಿಗೆ ಅನುಕೂಲವಾಗುತ್ತೆ. ನಾವೂ ಇದನ್ನ ಗಮನ ಹರಿಸುತ್ತೇವೆ. ಇನ್ನೊಂದು ವಾರದಲ್ಲಿಯೇ ಅದಕ್ಕೆ ಬಿಲ್ ತರುತ್ತೇನೆ. ಚರ್ಚೆ ಮಾಡೋಣಾ. ನೀವೂ ಒಪ್ಪಿಗೆ ಕೊಟ್ಟರೆ ಅದನ್ನ ಮುಂದುವರೆಸೋಣಾ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ

ಈ ರಾಶಿಯವರ ಇನ್ಮುಂದೆ ಆರ್ಥಿಕ ಬಲ ಪವರ್ ಫುಲ್. ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ, ಗುರುವಾರ-ರಾಶಿ ಭವಿಷ್ಯ ಸೆಪ್ಟೆಂಬರ್-19,2024 ಸೂರ್ಯೋದಯ: 06:08, ಸೂರ್ಯಾಸ್ತ : 06:11 ಶಾಲಿವಾಹನ ಶಕೆ :1946,

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಹಾಗೂ ಶೋಭಾಯಾತ್ರೆ : 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ

ಚಿತ್ರದುರ್ಗ.ಸೆ.18: ಸೆ.28 ರಂದು ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿ ಸದಸ್ಯರಗೆ ಸೂಚನೆ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನೇಮಕ : ರಂಜಿತ್ ಕುಮಾರ ಬಂಡಾರು

ಸೆಪ್ಟೆಂಬರ್‌ 28 ರಂದು ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯ ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ತಿಳಿಸಿದರು.

error: Content is protected !!