Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಾಳೆ ರಜೆ ಇದೆ ಅಂತ ವೋಟ್ ಮಾಡದೆ ಕೊಡಗು, ನಂದಿ ಬೆಟ್ಟಕ್ಕೆ ಹೋಗಲು ನೋ ಪರ್ಮಿಷನ್..!

Facebook
Twitter
Telegram
WhatsApp

 

ನಾಳೆ ಪ್ರಜಾಪ್ರಭುತ್ವದ ಹಬ್ಬ. ರಾಜ್ಯದ ಆಡಳಿತವನ್ನು ಸರಿಯಾದ ನಾಯಕನಿಗೆ ಒಪ್ಪಿಸುವಂತ ದಿನ. ಈ ದಿನವನ್ನು ಎಲ್ಲರೂ ಜವಬ್ದಾರಿಯಿಂದ ಮಾಡಬೇಕು. ಎಲ್ಲರೂ ಮತದಾನವನ್ನು ತಪ್ಪದೇ ಮಾಡಲೇಬೇಕೆಂದೇ ಮತದಾನದ ದಿನವನ್ನು ಸರ್ಕಾರಿ ರಜೆಯಾಗಿ ಘೋಷಣೆ ಮಾಡಲಾಗಿದೆ. ಆದ್ರೆ ಮತದಾನದ ದಿನವನ್ನು ಹಲವರು ರಜೆ ಮಜಾ ಥರ ಟ್ರೀಟ್ ಮಾಡುತ್ತಾರೆ. ಪ್ರವಾಸಿ ಕೇಂದ್ರಗಳಿಗೆ ತೆರಳುತ್ತಾರೆ. ಇದೀಗ ಪ್ರವಾಸಿ ತಾಣಗಳಲ್ಲಿ ಜನರನ್ನೇ ಬಂದ್ ಮಾಡಲಾಗಿದೆ ನಾಳೆಗೆ.

ಪ್ತವಾಸಕ್ಕೆಂದು ಹೊರಟಾಗ ಮೊದಲು ನೆನಪಾಗುವುದು ಕೊಡಗು ಜಿಲ್ಲೆ. ಈಗ ಬೇರೆ ಮಳೆ ಬೇರೆ ಶುರುವಾಗಿದೆ. ಹೀಗಾಗಿ ಪ್ರಕೃತಿಯ ಸೌಂದರ್ಯ ನೋಡುವುದಕ್ಕೆ ಎಲ್ಲರು ತುದಿಗಾಲಿನಲ್ಲಿ ನಿಂತಿರುತ್ತಾರೆ. ಕೊಡಗಿಗೆ ರಾಜ್ಯ, ಹೊರ ರಾಜ್ಯದಿಂದಾನೂ ಪ್ರವಾಸಿಗರು ಬರುತ್ತಾರೆ. ನಾಳೆ ಹೊರ ರಾಜ್ಯದವರಿಗೆ ಯಾವುದೇ ನಿರ್ಬಂಧವಿಲ್ಲ. ಆದರೆ ನಮ್ಮ ರಾಜ್ಯದವರು ಬರಬೇಕು ಎಂದರೆ, ಮತದಾನ ಮಾಡಿದ ಗುರುತನ್ನು ತೋರಿಸಿದರೆ ಮಾತ್ರ ಅನುಮತಿ ನೀಡಲಾಗುತ್ತದೆ ಎಂದಿದ್ದಾರೆ.

ಅಷ್ಟೇ ಅಲ್ಲ ರಾಜ್ಯದಲ್ಲೂ ನಂದಿ ಬೆಟ್ಟಕ್ಕೆ ಹೋಗುವ ಜನರ ಸಂಖ್ಯೆ ಏನು ಕಡಿಮೆ ಇಲ್ಲ. ರಜಾ ಅಂದ್ರೆ ಸಾಕು ನಂದಿ ಬೆಟ್ಟಕ್ಕೆ ಪ್ಲ್ಯಾನ್ ಮಾಡಿಕೊಂಡು ಬಿಡುತ್ತಾರೆ. ನಾಳೆ‌ ಮತದಾನ ಇರುವ ಕಾರಣ ನಂದಿ‌ ಬೆಟ್ಟಕ್ಕೆ ಪ್ರವಾಸಿಗರ ನಿರ್ಬಂಧ ಹೇರಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅವಕಾಶ ಸಿಗದೆ ಅಲ್ಲು ಅರ್ಜುನ್ ಕೂಡ ನೊಂದಿದ್ದರು.. ಇಂದು ಪ್ಯಾನ್ ಇಂಡಿಯಾ ನಟ..!

ಇಂದು ಸ್ಟಾರ್ ನಟರಾಗಿರುವ, ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗುರುತಿಸಿಕೊಳ್ಳುವ ನಟ-ನಟಿಯರ ಹಿಂದೆಯೂ ಸಾಕಷ್ಟು ಪರಿಶ್ರಮ ಅಡಗಿದೆ. ಆರಂಭದಲ್ಲಿ ಅವಕಾಶಕ್ಕಾಗಿ ಪರಿತಪಿಸಿದ್ದಾರೆ. ಅವಕಾಶ ಸಿಗದೆ ಅವಮಾನ ಎದುರಿಸಿದ್ದಾರೆ. ಅದರಲ್ಲಿ ಇಂದು ತೆಲುಗು ಇಂಡಸ್ಟ್ರಿಯ ಟಾಪ್ ಒನ್

ರಾಜ್ಯದ ಗಮನ ಸೆಳೆಯಲು ನನ್ನ ಮೇಲೆ ಗೂಬೆ ಕೂರಿಸುತ್ತಿದ್ದಾರೆ : ಕುಮಾರಸ್ವಾಮಿಗೆ ಡಿಕೆಶಿ ಟಾಂಗ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ನಿನ್ನೆಯಿಂದ ಡಿಸಿಎಂ ಡಿಕೆ ಶಿವಕುಮಾರ್ ಅವರ ಹೆಸರು ಓಡಾಡುತ್ತಿದೆ. ಅವರೇ ಪೆನ್ ಡ್ರೈವ್ ಹಂಚಿರುವುದು ಅಂತ ಜೆಡಿಎಸ್ ನಾಯಕರು ಆಕ್ರೋಶ ಹೊರ ಹಾಕಿದ್ದಾರೆ. ಕುಮಾರಸ್ವಾಮಿ ಅವರಿಗೆ

ವಿಶ್ವ ರೆಡ್‍ಕ್ರಾಸ್ ದಿನಾಚರಣೆ | ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಚಿತ್ರದುರ್ಗ ಮೇ. 08 :  ವಿಶ್ವ ರೆಡ್‍ಕ್ರಾಸ್ ದಿನಾಚರಣೆಯ ಅಂಗವಾಗಿ ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಚಿತ್ರದುರ್ಗ ಶಾಖೆ ಹಾಗೂ ಎಸ್.ಜಿ.ಸುರಕ್ಷಾ ನರ್ಸಿಂಗ್ ಮತ್ತು ಪ್ಯಾರಾಮೆಡಿಕಲ್ ಕಾಲೇಜು ಸಂಯುಕ್ತಾಶ್ರಯದಲ್ಲಿ ಮೇ. 8 ರ ಇಂದು ಕಾಲೇಜಿನಲ್ಲಿ

error: Content is protected !!