Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪೂಜಾ ಗಾಂಧಿ ಚುನಾವಣೆಯಲ್ಲಿ ಸೋತಾಗ ರಮ್ಯಾ ಹೇಳಿದ್ದೇನು..? ರಮೇಶ್‌ ಅರವಿಂದ್‌ ಗೆ ಪತ್ರ ಬರೆದ ನಟಿ

Facebook
Twitter
Telegram
WhatsApp

ವೀಕೆಂಡ್‌ ವಿತ್‌ ರಮೇಶ್‌ ಕಾರ್ಯಕ್ರಮ ಇಂದಿನಿಂದ ಆರಂಭವಾಗಲಿದೆ. ಅದಕ್ಕೂ ಮುನ್ನ ಈಗಾಗಲೇ ಮೊದಲ ಗೆಸ್ಟ್‌ ಯಾರು ಎಂಬುದನ್ನು ಪ್ರೋಮೋ ಮೂಲಕ ತಿಳಿಸಲಾಗಿದೆ. ನಟಿ ರಮ್ಯಾ ಸಾಧಕರ ಖುರ್ಚಿಯಲ್ಲಿ ಕೂತಿದ್ದಾರೆ. ಅವರ ಪ್ರೋಮೋ ನೋಡಿ ಎಲ್ಲರೂ ಕುತೂಹಲದಿಂದ ಕಾಯುತ್ತಿದ್ದಾರೆ.

ನಟಿ ರಮ್ಯಾ ಚಿತ್ರರಂಗ ಬಿಟ್ಟು ರಾಜಕೀಯಕ್ಕೆ ಹೋದಾಗಲೂ ಅಭಿಮಾನಿಗಳು ಕಾಯುತ್ತಿದ್ದರು. ಮತ್ತೆ ಬನ್ನಿ ಎಂದು ಹೇಳಿದ್ದರು. ಈಗ ಮತ್ತೆ ಚಿತ್ರರಂಗದಲ್ಲಿ ಸಿಕ್ಕಾಪಟ್ಟೆ ಆಕ್ಟೀವ್‌ ಆಗಿದ್ದಾರೆ. ರಮ್ಯಾ ಅವರಿಗೆ ಅಷ್ಟೇ ಪ್ರೀತಿ ಸಿಗುತ್ತಾ ಇದೆ. ಇದೀಗ ವೀಕೆಂಡ್‌ ವಿತ್‌ ರಮೇಶ್‌ ಪ್ರೋಮೋ ನೋಡಿ ಮಳೆ ಹುಡುಗಿ ಪೂಜಾಗಾಂಧಿ ಪತ್ರ ಬರೆದಿದ್ದಾರೆ.

“ರಮೇಶ್‌ ಸರ್‌, ನಿಮ್ಮ ಮತ್ತು ರಮ್ಯಾ ಮಧ್ಯೆ ನಡೆಯುವ ಮಾತಿನ ಜುಗಲ್‌ ಬಂದಿ ನೋಡುವುದಕ್ಕೆ ಲಕ್ಷಾಂತರ ಕನ್ನಡಿಗರ ರೀತಿ ನಾನು ಕೂಡ ಕಾತುರದಿಂದ ಕಾಯುತ್ತಾ ಇದ್ದೀನಿ. ರಮ್ಯಾ ಅವರು ಅದ್ಭುತವಾದ ವ್ಯಕ್ತಿ. ಆಕೆ ಸಖತ್‌ ಬೋಲ್ಡ್.

ಮನಸ್ಸಿಗೆ ಅನ್ನಿಸಿದ್ದನ್ನು ನೇರವಾಗಿ ಹೇಳುತ್ತಾರೆ. ನುಣುಚಿಕೊಳ್ಳುವ ಸ್ವಭಾವ ಅವರದ್ದಲ್ಲ. ನಂಗೆ ವೈಯಕ್ತಿಕವಾಗಿ ಆಕೆ ಯಾಕೆ ಇಷ್ಟ ಆಗುತ್ತಾರೆ ಅಂದರ ಚಿತ್ರರಂಗದ ಇತರ ನಟಿಯರ ಬಗ್ಗೆಯೂ ಅವರು ನಿಲುವು ತೆಗೆದುಕೊಳ್ಳುವ ಗುಣ ಅವರಲ್ಲಿದೆ. ಆಕೆಯಲ್ಲಿನ ಆ ಗುಣ ನನಗೆ ತುಂಬಾ ಇಷ್ಟ ಆಗುತ್ತದೆ.

ನಾನು ರಾಯಚೂರಿನ ಚುನಾವಣೆಯಲ್ಲಿ ಕೆಟ್ಟದಾಗಿ ಸೋತಾಗ, ಆಕೆ ಪೂಜಾ ಗಾಂಧಿ ಒಳ್ಳೆಯ ಪ್ರಯತ್ನ ಎಂದು ಹೇಳಿದ್ದರು. ಆ ಮಾತು ನನಗೆ ಈಗಲೂ ಚೆನ್ನಾಗಿ ನೆನಪಿದೆ. ರಮ್ಯಾ ನಿಮ್ಮ ಪ್ರೊಡಕ್ಷನ್‌ ಕಂಪನಿಗೆ ಶುಭವಾಗಲಿ. ನಿಮ್ಮ ಸಂಸ್ಥೆಯಿಂದ ರಾಷ್ಟ್ರಮಟ್ಟದ ಕನ್ನಡ ಸಿನಿಮಾಗಳು ಮೂಡಿಬರಲಿ” ಎಂದು ಪತ್ರದಲ್ಲಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಜೆಇಇ” ಮೈನ್ಸ್‌ ಫಲಿತಾಂಶ | ಆಲ್‌ ಇಂಡಿಯಾ ರ್ಯಾಂಕ್‌ ಪಡೆದು ದಾಖಲೆ ನಿರ್ಮಿಸಿದ ಚಿತ್ರದುರ್ಗದ ʼಎಸ್‌ ಆರ್‌ ಎಸ್‌ʼ ವಿದ್ಯಾರ್ಥಿಗಳು

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.25 :  ನಗರದ ಎಸ್‌ ಆರ್‌ ಎಸ್‌ ಪಿಯು ಕಾಲೇಜಿನ ವಿದ್ಯಾರ್ಥಿಗಳು ಇದೇ ಏಪ್ರಿಲ್‌ ತಿಂಗಳಲ್ಲಿ ನಡೆದ “ಜೆಇಇ ಮೈನ್ಸ್‌”ನ (ರಾಷ್ಟ್ರೀಯ ಅರ್ಹತಾ ಪರೀಕ್ಷೆ) ಎರಡನೇ ಸ್ಲಾಟ್‌ ಪರೀಕ್ಷೆಯಲ್ಲಿ ಕಾಲೇಜಿನ ವಿದ್ಯಾರ್ಥಿ

ಮತದಾನಕ್ಕೂ ಮುನ್ನ ಅರ್ಥ ಪೂರ್ಣ ಟ್ವೀಟ್ ಮಾಡಿದ ಸುಮಲತಾ : ನೆಟ್ಟಿಗರಿಂದ ಪ್ರಶ್ನೆಗಳ ಸುರಿಮಳೆ

  ಲೋಕಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ದಿನ ಬೆಳಗಾಗುವುದರೊಳಗೆ ಚುನಾವಣೆ ಬರಲಿದೆ. ನಾಳೆ ಬೆಳಗ್ಗೆ 7 ಗಂಟೆಯಿಂದಾನೆ ಮತದಾನ ಆರಂಭವಾಗಲಿದೆ. ಹದಿನಾಲ್ಕು ಕ್ಷೇತ್ರಗಳಿಗೆ ಚುನಾವಣೆ ಮಡೆಯಲಿದ್ದು, ಭದ್ರತೆಯೂ ಸಿದ್ಧವಾಗಿದೆ. ಈ ಬಾರಿಯ ಚುನಾವಣೆಯಲ್ಲೂ ಮಂಡ್ಯ

JEE MAIN 2024 : ಉತ್ತಮ ಸಾಧನೆ ಮಾಡಿದ ವೇದ ಪಿಯು ಕಾಲೇಜಿನ ವಿದ್ಯಾರ್ಥಿಗಳು

  ಸುದ್ದಿಒನ್, ಚಳ್ಳಕೆರೆ, ಏಪ್ರಿಲ್. 25 : ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಯ ಫಲಿತಾಂಶದೊಂದಿಗೆ JEE MAINS ನಲ್ಲೂ  ಮೂರು  ADVANCE ಗೆ ಅರ್ಹತೆ ಪಡೆದುಕೊಂಡಿದ್ದಾರೆ ವೇದ ಪಿಯು ಕಾಲೇಜಿನ ವಿದ್ಯಾರ್ಥಿಗಳು. ತಾಲೂಕು ಸಾಣಿಕೆರೆಯ

error: Content is protected !!