Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪ್ರಧಾನಿ ಮೋದಿಯವರ ನಿರ್ಧಾರದಂತೆ ಅಭ್ಯರ್ಥಿಗಳ ಪಟ್ಟಿ ರಿಲೀಸ್ ಆದ್ರೆ ಬಿವೈ ವಿಜಯೇಂದ್ರ ಅವರಿಗೆ ಟಿಕೆಟ್ ಮಿಸ್ ಆಗುತ್ತಾ..?

Facebook
Twitter
Telegram
WhatsApp

 

ಬೆಂಗಳೂರು: ಈ ಬಾರಿಯ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಇದೆ. ಈಗಾಗಲೇ ಎರಡು ಪಕ್ಷಗಳು ಚುನಾವಣೆಯ ಅಖಾಡಕ್ಕೆ ತಮ್ಮ ಅಭ್ಯರ್ಥಿಗಳ ಹೆಸರನ್ನು ಸೂಚಿಸಿದ್ದಾರೆ. ಆದರೆ ಬಿಜೆಪಿ ಮಾತ್ರ ಸಿಕ್ಕಾಪಟ್ಟೆ ಯೋಚನೆ ಮಾಡ್ತಾ ಇದೆ. ಮತ್ತೆ ಮತ್ತೆ ಸರ್ವೆ ಮಾಡುತ್ತಾ ಇದೆ. ನಿನ್ನೆಯೇ ಮೊದಲ ಪಟ್ಟಿ ರಿಲೀಸ್ ಮಾಡುವ ತಯಾರಿ ನಡೆಸಿತ್ತು. ಆದರೂ ಇನ್ನು ಎರಡು ದಿನಕ್ಕೆ ಮುಂದೋಗಿದೆ.

 

ಇದೆಲ್ಲಕ್ಕೂ ಕಾರಣ ಪ್ರಧಾನಿ ಮೋದಿಯವರ ನಿರ್ಧಾರವಂತೆ ಎನ್ನಲಾಗಿದೆ. ಈ ಬಾರಿಯ ಚುನಾವಣೆಯಲ್ಲಿ ಗೆಲ್ಲುವುದಕ್ಕೆ ಒಂದಷ್ಟು ಸ್ಟಾಟರ್ಜಿ ಮಾಡಲು ಪ್ರಧಾನಿಯವರು ನಿರ್ಧರಿಸಿದ್ದಾರೆ. ಇದು ಟಿಕೆಟ್ ವಿಚಾರಕ್ಕೂ ಅನ್ವಯವಾಗಲಿದೆ. ಗುಜರಾತ್ ಮಾದರಿಯನ್ನು ಅನುಸರಿಸುವ ವಿಚಾರವೂ ಸೇರಿರಬಹುದು. ಹಾಲಿ ಶಾಸಕರು ಹಾಗೂ ಸಂಸದರ ಮಕ್ಕಳಿಗೆ ಮಣೆ ಹಾಕದೆ, ಹೊಸ ಮುಖಗಳನ್ನು ಪರಿಚಯ ಮಾಡಿಕೊಡುವ ಯೋಜನೆ ನಡೆದಿದೆ ಎನ್ನಲಾಗಿದೆ.

ಇನ್ನು ಕೆಲ ಮೂಲಗಳಿಂದ ಬಂದ ಮಾಹಿತಿ ಪ್ರಕಾರ, ಪ್ರಧಾನಿ‌ ಮೋದಿಯವರ ಈ ನಿರ್ಧಾರದಿಂದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಬೇಸರಗೊಂಡಿದ್ದಾರೆ ಎನ್ನಲಾಗಿದೆ. ಯಾಕಂದ್ರೆ ತಾನೂ ಸಿಎಂ ಸ್ಥಾನ ಬಿಟ್ಟುಕೊಟ್ಟಿದ್ದು, ತ್ಯಾಗ ಮಾಡಿದ್ದೆಲ್ಲ ತನ್ನ ಮಕ್ಕಳ ಭವಿಷ್ಯಕ್ಕಾಗಿ. ಈಗ ಪಕ್ಷದಿಂದ ಮಕ್ಕಳಿಗೆ ಟಿಕೆಟ್ ಸಿಗದೆ ಹೋದರೆ ಎಂಬ ಬೇಸರ ಅವರಲ್ಲಿದೆ. ಒಂದು ವೇಳೆ ಪ್ರಧಾನಿ ಮೋದಿಯವರ ನಿರ್ಧಾರದಂತೆ ಟಿಕೆಟ್ ಘೋಷಣೆಯಾದರೆ, ಬಿವೈ ವಿಜಯೇಂದ್ರ ಅವರಿಗೆ ಟಿಕೆಟ್ ಮಿಸ್ಸಾಗುವ ಸಾಧ್ಯತೆ ಇರುತ್ತದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೆಣಸಿನಕಾಯಿ ಕತ್ತರಿಸಿದ ನಂತರ ನಿಮ್ಮ ಕೈಗಳು ಉರಿಯದಂತೆ ತಡೆಯಲು ಹೀಗೆ ಮಾಡಿ….!

ಸುದ್ದಿಒನ್ : ಮೆಣಸಿನಕಾಯಿ ಕತ್ತರಿಸಿದ ನಂತರ ಕೈಗಳು ಉರಿಯುತ್ತವೆ.  ಇದು ಕೆಲವೊಮ್ಮೆ ಹೆಚ್ಚು ಆಗಬಹುದು. ಮೆಣಸಿನಕಾಯಿಯಲ್ಲಿರುವ ಕ್ಯಾಪ್ಸೈಸಿನ್ ಎಂಬ ರಾಸಾಯನಿಕವೇ ಇದಕ್ಕೆ ಕಾರಣ. ಮತ್ತು ಈ ಉರಿಯನ್ನು ಕಡಿಮೆ ಮಾಡಲು ಯಾವ ಸಲಹೆಗಳನ್ನು ಅನುಸರಿಸಬಹುದು

ಬೇಸಿಗೆಯಲ್ಲಿ ಸೌತೆಕಾಯಿ ತಿಂದರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ ?

ಸುದ್ದಿಒನ್ : ದಿನದಿಂದ ದಿನಕ್ಕೆ ಬಿಸಿಲ ತಾಪ ಹೆಚ್ಚಾಗುತ್ತಿದೆ. ಇದರಿಂದಾಗಿ ಅನೇಕರು ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಬೇಸಿಗೆಯ ಧಗೆಗೆ ತಕ್ಕಂತೆ ದೇಹಕ್ಕೆ ಸಾಕಷ್ಟು ಪೋಷಕಾಂಶಗಳನ್ನು ಒದಗಿಸಬೇಕು. ಈ ಬೇಸಿಗೆಯಲ್ಲಿ ಪ್ರತಿದಿನ ಸೌತೆಕಾಯಿಯನ್ನು ತಿನ್ನುವುದು ಒಳ್ಳೆಯದು.

ಈ ರಾಶಿಯವರು ಇಂದು ತುಂಬಾ ಖುಷಿ ಪಡೆಯುವ ಸಂದೇಶ ಪಡೆಯಲಿದ್ದಾರೆ

ಈ ರಾಶಿಯವರು ಇಂದು ತುಂಬಾ ಖುಷಿ ಪಡೆಯುವ ಸಂದೇಶ ಪಡೆಯಲಿದ್ದಾರೆ, ಶನಿವಾರ- ರಾಶಿ ಭವಿಷ್ಯ ಏಪ್ರಿಲ್-20,2024 ಸೂರ್ಯೋದಯ: 06:00, ಸೂರ್ಯಾಸ್ತ : 06:29 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

error: Content is protected !!