Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪ್ಲೇ ಆಫ್ ಸುಲಭವಾಗಬೇಕು ಅಂದ್ರೆ RCB ಇವತ್ತಿನ ಮ್ಯಾಚ್ ಗೆಲ್ಲಲೇಬೇಕು..!

Facebook
Twitter
Telegram
WhatsApp

 

 

RCB ಪ್ಲೇ ಆಫ್ ಕನಸು ಇನ್ನು ಹಾಗೆಯೇ ಇದೆ. ಹಾಗಂತ ತೀರ ಸುಲಭವೂ ಅಲ್ಲ. ಮುಂಬೈ ಇಂಡಿಯನ್ಸ್ ವಿರುದ್ಧ ಲಕ್ನೋ ಗೆದ್ದ ಮೇಲೆ‌ RCB ಯಲ್ಲಿ ಕೊಂಚ ತಳಮಳ ಆರಂಭಗೊಂಡಿದೆ. ಪ್ಲೇ ಆಫ್ ಗೆ ಹೋಗಬೇಕೆಂದರೆ ಇಂದಿನ ಪಂದ್ಯವನ್ನು ಹೇಗಾದರು ಮಾಡಿ ಗೆಲ್ಲಲೇಬೇಕಾದ ಚಾಲೆಂಜ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಟೀಂ ಮೇಲಿದೆ.

ಸನ್ ರೈಸರ್ಸ್ ಸವಾಲನ್ನು ಆರ್ಸಿಬಿ ಸ್ವೀಕರಿಸಿ, ಗೆಲುವು ತಮ್ಮದಾಗಿಸಿಕೊಳ್ಳಬೇಕಿದೆ. ಹೈದ್ರಬಾದ್ ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ಇಂದು ಅಖಾಡ ಸಜ್ಜಾಗಿದೆ. ಐಪಿಎಲ್ ನ ಇತಿಹಾಸದಲ್ಲಿ RCB ಗೆ ಹೆಚ್ಚು ವಿಲನ್ ಆಗಿದ್ದೆ ಈ ಆರೆಂಜ್ ಆರ್ಮಿ. ಇವತ್ತು ಕೂಡ ಕಟ್ಟಿ ಹಾಕಿ, ಪ್ಲೇ ಆಫ್ ಕನಸನ್ನು ಭಗ್ನ ಮಾಡಲು ಹೊರಟಿದೆ‌.

ಎದುರಾಳಿಗಳು ಸೋಲಿಸಲೇಬೇಕೆಂದು ಪಣ ತೊಟ್ಟಿರುವಾಗ ನಮ್ಮ ಆರ್ಸಿಬಿ ಟೀಂ ಗೆಲ್ಲಲೇಬೇಕೆಂಬ ಛಲವನ್ನು ಜೊತೆಗೆ ಕರೆದುಕೊಂಡು ಹೊರಟಿದೆ‌. ಹೀಗಿರುವಾಗ ವಿರಾಟ್ ಕೊಹ್ಲಿ ಹಾಗೂ ಫಾಫ್ ತಮ್ಮ ರಿಯಲ್ ಆಟವನ್ನು ಪ್ರದರ್ಶಿಸಲೇಬೇಕಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಎಳನೀರು ? ನಿಂಬೆ ರಸ ? ಸುಡುವ ಬಿಸಿಲಿನಲ್ಲಿ ಯಾವ ಪಾನೀಯ ಉತ್ತಮ….!

ಸುದ್ದಿಒನ್ : ಬೇಸಿಗೆಯಲ್ಲಿ ಹೆಚ್ಚುತ್ತಿರುವ ತಾಪಮಾನದಿಂದ ಅನೇಕರು ನಿರ್ಜಲೀಕರಣದ ಸಮಸ್ಯೆಯನ್ನು ಎದುರಿಸುತ್ತಾರೆ. ಈ ಸಮಯದಲ್ಲಿ ಕಾಲಕಾಲಕ್ಕೆ ಹೈಡ್ರೇಟಿಂಗ್(ನಿರ್ಜಲೀಕರಣ) ಪಾನೀಯವನ್ನು ಕುಡಿಯಲು ವೈದ್ಯರು ಸಲಹೆ ನೀಡುತ್ತಾರೆ. ಹೈಡ್ರೇಟಿಂಗ್ ಪಾನೀಯಗಳ ವಿಷಯಕ್ಕೆ ಬಂದರೆ, ಜನರ ಮನಸ್ಸಿಗೆ ಮೊದಲು

Aadhaar Card Updates : ಆಧಾರ್ ಕಾರ್ಡ್ ನಲ್ಲಿ ಈ ವಿವರಗಳನ್ನು ಎಂದಿಗೂ ಬದಲಾಯಿಸಲಾಗುವುದಿಲ್ಲ..

ಸುದ್ದಿಒನ್ : ಇಂದಿನ ಡಿಜಿಟಲ್ ಯುಗದಲ್ಲಿ, ನೀವು ಬ್ಯಾಂಕ್ ಖಾತೆ ತೆರೆಯಲು, ಗ್ಯಾಸ್ ಸಂಪರ್ಕವನ್ನು ಪಡೆಯಲು ಅಥವಾ ಹೊಸ ಸಿಮ್ ಕಾರ್ಡ್ ಖರೀದಿಸಲು ಆಧಾರ್ ಕಾರ್ಡ್ ಕಡ್ಡಾಯವಾಗಿದೆ. ಈ ಕಾರ್ಡ್ ಪ್ರಸ್ತುತ ಭಾರತೀಯ ಪೌರತ್ವಕ್ಕೆ

ಈ ರಾಶಿಗಳ ಗೃಹ ಕಟ್ಟಡ ಉದ್ಯಮದಾರಿಗೆ ಆರ್ಥಿಕ ಚೇತರಿಕೆ

ಈ ರಾಶಿಗಳ ಗೃಹ ಕಟ್ಟಡ ಉದ್ಯಮದಾರಿಗೆ ಆರ್ಥಿಕ ಚೇತರಿಕೆ, ಶುಕ್ರವಾರ ರಾಶಿ ಭವಿಷ್ಯ -ಏಪ್ರಿಲ್-19,2024 ಸೂರ್ಯೋದಯ: 06:00, ಸೂರ್ಯಾಸ್ತ : 06:29 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,ಚೈತ್ರಮಾಸ,ಶುಕ್ಲ ಪಕ್ಷ,

error: Content is protected !!