Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬೆನ್ನಿಗೆ ಚೂರಿ ಹಾಕೋರು ನೀವೂ : ಸುಮಲತಾ ವಿರುದ್ಧ ವಾಗ್ದಾಳಿ ನಡೆಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರವೀಂದ್ರ..!

Facebook
Twitter
Telegram
WhatsApp

 

ಮಂಡ್ಯ: ಇತ್ತಿಚೆಗಷ್ಟೇ ಮಂಡ್ಯ ಸಂಸದೆ ಸುಮಲತಾ ಬಿಜೆಪಿ ಪಕ್ಷಕ್ಕೆ ಬೆಂಬಲ ಸೂಚಿಸಿದ್ದಾರೆ. ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದೆ. ಇದು ಮಂಡ್ಯ ಜಿಲ್ಲೆಯಲ್ಲಿಯೇ ಹಲವರಿಗೆ ಬೇಸರದ ಸಂಗತಿಯಾಗಿದೆ. ಅವರ ಗೆಲುವಿಗೆ ಸಪೋರ್ಟ್ ಮಾಡಿದ್ದವರೆಲ್ಲಾ ಈಗ ಹಿಂದೆ ಸರಿಯುವಂತೆ ಆಗಿದೆ. ಸ್ವಾಭಿಮಾನ ಪದ ಬಳಸಬೇಡಿ ಎಂದು ಸುಮಲತಾ ಅವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರವೀಂದ್ರ ತರಾಟೆ ತೆಗೆದುಕೊಂಡಿದ್ದಾರೆ.

ಕತ್ತು ಹಿಸುಕಿದ್ದೀರಿ. ನೀವೂ ಯಾವ ರೀತಿಯಾಗಿ ಕೊಲೆಗಡುಕರಾಗಿದ್ದೀರಿ. ಬೆನ್ನಿಗೆ ಚೂರಿ ಹಾಕೋರು ನೀವೂ ಇನ್ನು ಮುಂದೆ ಸ್ವಾಭಿಮಾನಿ ಪದ ಬಳಸಬೇಡಿ. ಜಿಲ್ಲೆಯ ಸ್ವಾಭಿಮಾನ ಅಡವಿಡಲು ಹೋಗಬೇಡಿ. ಆ ಪದ ಹೇಳುವ ಹಕ್ಕು ನಿಮಗೆ ಇಲ್ಲ. ಸಚ್ಚಿದಾನಂದನ ಬಿಟ್ಟುಕೊಡಲು ನಿಮಗೆ ಆಗಲ್ಲ. ರಮೇಶ್ ಬಾಬು, ಬಂಡಿಸಿದ್ದೇಗೌಡರ ಬೆಂಬಲವಾಗಿ ನಿಂತ ರೈತ ಸಂಘಕ್ಕೆ ಏನು ನ್ಯಾಯ ಕೊಡುತ್ತೀರಾ..? ಎಂದು ಪ್ರಶ್ನಿಸಿದ್ದಾರೆ.

ನಮ್ಮಣ್ಣನ (ಅಂಬರೀಶ್) ಮರ್ಯಾದೆ ಕಳೆಯಲು ಹೋಗಬೇಡಿ. ನನ್ನ ಪ್ರಶ್ನೆಗಳಿಗೆ ಉತ್ತರ ಕೊಡದೆ ಹೋದರೆ ಇನ್ನು ಹತ್ತು ಹತ್ತು ಹಲವು ವಿಚಾರಗಳು ಹೊರಗೆ ಬರುತ್ತವೆ. ಸುಮಲತಾರಿಗಾಗಿ, ಜಿಲ್ಲೆ ಅಸ್ಮಿತೆ ಸ್ವಾಭಿಮಾನಕ್ಕಾಗಿ ಪಾದಯಾತ್ರೆ ಮಾಡಿದ್ದೆವು. ನನ್ನಂತವರ ಹೋರಾಟದಿಂದ ಎಲೆಕ್ಷನ್ ಗೆದ್ರಿ. ಅದಾದ ಬಳಿಕ ನೀವೂ ಎಲ್ಲಿಗೆ ಹೋದ್ರಿ..? ಜಿಲ್ಲೆಯ ಅಭಿವೃದ್ಧಿ ಕೆಲಸ ಮಾಡಲು ಪ್ರಯತ್ನ ಪಟ್ಟಿದ್ದೀರಾ ಎಂದು ಪ್ರಶ್ನಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

28 ಕ್ಷೇತ್ರಗಳಲ್ಲೂ ಎನ್.ಡಿ.ಎ. ಮೈತ್ರಿ ಕೂಟಕ್ಕೆ ಗೆಲುವು : ಗೋವಿಂದ ಕಾರಜೋಳ

ಸುದ್ದಿಒನ್, ಹಿರಿಯೂರು, ಮಾರ್ಚ್. 29 : ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಗೆಲುವು ಸಾಧಿಸಲಿದೆ ಎಂದು ಎನ್ ಡಿ ಎ ಮೈತ್ರಿ ಕೂಟದ ಅಭ್ಯರ್ಥಿ ಗೋವಿಂದ ಕಾರಜೋಳ ಭರವಸೆ

ಚಿತ್ರದುರ್ಗ ಜಿಲ್ಲಾ ವಕೀಲರಿಂದ ರಾಜವೀರ ಮದಕರಿ ನಾಯಕ ನಾಟಕಕ್ಕೆ ಚಾಲನೆ

  ಚಿತ್ರದುರ್ಗ, ಮಾರ್ಚ್. 29 : ಚಿತ್ರದುರ್ಗ ಜಿಲ್ಲಾ ವಕೀಲರ ಕಲಾ ಬಳಗದಿಂದ ರಾಜವೀರ ಮದಕರಿ ನಾಯಕ ನಾಟಕಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಯಿತು. ಅಕ್ಟೋಬರ್ 13, 2024 ರಂದು ಮದಕರಿ ನಾಯಕ ಜಯಂತಿ ಅಂಗವಾಗಿ

ನನ್ನ ರಾಜಕೀಯ ಶಕ್ತಿ ಸಾಮರ್ಥ್ಯವನ್ನು ಮುಂದಿನ ದಿನಗಳಲ್ಲಿ ತೋರಿಸುತ್ತೇನೆ : ಶಾಸಕ ಎಂ.ಚಂದ್ರಪ್ಪ ಸವಾಲು

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.29  : ನನ್ನ ಮಗ ಏನು ತಪ್ಪು ಮಾಡಿದ್ದಾ ಅಂತ ಈ ಬಾರಿಯ ಪಾರ್ಲಿಮೆಂಟ್ ಚುನಾವಣೆಯಲ್ಲಿ ಟಿಕೇಟ್

error: Content is protected !!