Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬೆಳಗಾವಿಯಲ್ಲೂ ಬಂಡಾಯದ ಬಿಸಿ : ಸತೀಶ್ ಜಾರಕಿಹೊಳಿ ಮುಂದಾಳತ್ವದಲ್ಲಿ ಶಮನವಾಗುತ್ತಾ..?

---Advertisement---

 

ಬೆಳಗಾವಿ: ಕರ್ನಾಟಕ ವಿಧಾನಸಭಾ ಚುನಾವಣೆ ಅನೌನ್ಸ್ ಆದ ಕೂಡಲೇ ಎಲ್ಲಾ ಪಕ್ಷಗಳು ಅಭ್ಯರ್ಥಿಗಳ ಪಟ್ಟಿ ರಿಲೀಸ್ ಮಾಡುತ್ತಿವೆ. ಅದರ ಜೊತೆಗೆ ಬಂಡಾಯದ ಭೀತಿ ಎದುರಾಗಿದೆ. ಈಗ ಕಾಂಗ್ರೆಸ್ ನಲ್ಲೂ ನಾಯಕರು ಬಂಡಾಯದ ಬಿಸಿ ಎದುರಿಸುತ್ತಿದ್ದಾರೆ.

ಬೆಳಗಾವಿಯಲ್ಲೂ ಬಂಡಾಯದ ಬಿಸಿ ಎದುರಾಗಿದೆ. ಜಿಲ್ಲೆಯ ಮೂರು ಕ್ಷೇತ್ರದಲ್ಲೂ ಬಂಡಾಯವೆದ್ದಿದ್ದಾರೆ. ಗೋಕಾಕ್, ಸವದತ್ತಿ , ಕಿತ್ತೂರು ಕ್ಷೇತ್ರದಲ್ಲಿ ಬಂಡಾಯವೆದ್ದಿದ್ದಾರೆ. ಟಿಕೆಟ್ ಸಿಗದ ಬೇಸರಕ್ಕೆ ಪಕ್ಷದ ವಿರುದ್ಧವೇ ನಿಲ್ಲುವ ಪ್ಲ್ಯಾನ್ ಮಾಡಿದ್ದಾರೆ.

ಸದ್ಯ ಬಂಡಾಯವೆದ್ದಿರುವ ನಾಯಕರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸಮಾಧಾನ ಮಾಡುವ ಕೆಲಸ ಮಾಡುತ್ತಿದ್ದಾರೆ. ಗೋಕಾಕ್ ವಿಧಾನಸಭಾ ಕ್ಷೇತ್ರದಲ್ಲಿ ಅಶೋಕ್ ಪೂಜಾರಿ ನಿರೀಕ್ಚೆ ಇಟ್ಟುಕೊಂಡಿದ್ದರು. ಆದರೆ ಮಹಾಂತೇಶ ಕಡಾಡಿಗೆ ಟಿಕೆಟ್ ಸಿಕ್ಕಿದೆ. ಸವದತ್ತಿ ವಿಧಾನಸಭಾ ಕ್ಷೇತ್ರದಲ್ಲಿ ಸೌರಭ್ ಚೋಪ್ರಾ, ದ್ಯಾಮನಗೌಡರ್ ಆಕಾಂಕ್ಷಿಯಾಗಿದ್ದರು. ಆದರೆ ವಿಶ್ವಾಸ ವೈದ್ಯನಿಗೆ ಸಿಕ್ಕಿದೆ. ಕಿತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಬಾಬಾ ಸಾಹೇಬ್ ಪಾಟೀಲ್ ಗೆ ಸಿಕ್ಕಿದೆ. ಹಬ್ಬೀಬ್ ಶಿಲ್ಲೇದಾರ್ ಬಂಡಾಯವೆದ್ದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...