Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಂಡ್ಯದಲ್ಲಿ ಕ್ರಿಮಿನಾಶಕ ನೀರು ಸೇವಿಸಿ ಮಕ್ಕಳು ಅಸ್ವಸ್ಥ..!

Facebook
Twitter
Telegram
WhatsApp

ಮಂಡ್ಯದಲ್ಲಿ ಕ್ರಿಮಿನಾಶಕ ನೀರು ಸೇವಿಸಿ ಮಕ್ಕಳು ಅಸ್ವಸ್ಥ..!

ಮಂಡ್ಯ: ಜಿಲ್ಲೆಯಲ್ಲಿ ಕೊಪ್ಪ ಸಮೀಪದ ಹೊಸಕೊಪ್ಪಲು ಬಳಿ ಏಳು ಮಕ್ಕಳು ಸೇರಿದಂತೆ ಹದಿನೈದು ಜನ ಅಸ್ವಸ್ಥರಾಗಿ ಆಸ್ಪತ್ರೆ ಸೇರಿದ್ದಾರೆ. ಕಬ್ಬು ಕಟಾವು ಮಾಡಲು ಬಂದಿದ್ದ ಮಂದಿ, ಕ್ರಿಮಿನಾಶಕ ಮಿಶ್ರಿತ ನೀರು ಸೇವಿಸಿ, ಅಸ್ವಸ್ಥರಾಗಿದ್ದಾರೆ.

 

ಕಬ್ಬು ಬೆಳೆದಿದ್ದ ಜಮೀನಿನಲ್ಲಿ ಕ್ರಿಮಿನಾಶಕ ಮಿಕ್ಸ್ ಮಾಡಿ ಡ್ರಮ್ ನಲ್ಲಿ ನೀರು ತುಂಬಿಸಿಡಲಾಗಿತ್ತು. ಕಬ್ಬು ಕಟಾವು ಮಾಡಲು, ಬಳ್ಳಾರಿಯಿಂದ 30 ಮಂದಿ ಬಂದಿದ್ದರು. ಕಟಾವು ಮಾಡಿದ, ಧಣಿದ ಹಿನ್ನೆಲೆ ಡ್ರಮ್ ನಲ್ಲಿ ತುಂಬಿಸಿಟ್ಟ ನೀರು ಕುಡಿದಿದ್ದಾರೆ. ಇದರ ಪರಿಣಾಮ ಮಕ್ಕಳು ಸೇರಿದಂತೆ ಹದಿನೈದು ಜನ ಆಸ್ಪತ್ರೆ ಸೇರಿದ್ದಾರೆ.

ಹದಿನೈದು ಜನರನ್ಮು ಮಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಮಾತನಾಡಿದ ಮೀಮ್ಸ್ ಡೈರೆಕ್ಟರ್ ಮಹೇಂದ್ರ ಅವರು, ಸದ್ಯ ಎಲ್ಲರೂ ಆರಾಮವಾಗಿದ್ದಾರೆ. ಯಾವುದೇ ತೊಂದರೆ ಇಲ್ಲ. ಚಿಕಿತ್ಸೆ ನೀಡಲಾಗುತ್ತಿದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನೇಹಾ ಕೊಲೆ ಮಾಸುವ ಮುನ್ನವೇ ಹುಬ್ಬಳ್ಳಿಯಲ್ಲಿ ಮತ್ತೊಂದು ಕೊಲೆ : ನೇಹಾ ತಂದೆ ನಿರಂಜನ ಹಿರೇಮಠ ಆಕ್ರೋಶ

ಹುಬ್ಬಳ್ಳಿ: ಪ್ರೀತಿ ವಿಚಾರಕ್ಕೆ ಬಾಳಿ ಬದುಕಬೇಕಿದ್ದ, ಉಜ್ವಲ ಭವಿಷ್ಯ ಕಟ್ಟಿಕೊಳ್ಳಬೇಕಿದ್ದ ನೇಹಾಳನ್ನು ಕ್ರೂರವಾಗಿ ಕೊಂದಿದ್ದಾನೆ ಫಯಾಜ್. ಆದರೆ ಇನ್ನು ಆ ನೋವು ಯಾರಲ್ಲಿಯೂ ಕಡಿಮೆಯಾಗಿಲ್ಲ, ಆ ಘಟನೆ ಇನ್ನು ಕಣ್ಣಿಗೆ ಕಟ್ಟಿದಂತೆಯೆ ಇದೆ. ಹೀಗಿರುವಾಗ

ಪತಂಜಲಿ ಯೋಗ ಸಮಿತಿ ರಾಜ್ಯ ಪ್ರಭಾರಿ ಮಹಿಳಾ ಅಧ್ಯಕ್ಷೆ ಆರತಿ ಚಿತ್ರದುರ್ಗ ನಗರಕ್ಕೆ ಭೇಟಿ ಯೋಗ, ಪ್ರಾಣಾಯಾಮ ಕುರಿತು ಮಾಹಿತಿ

ಚಿತ್ರದುರ್ಗ: ಪತಂಜಲಿ ಯೋಗ ಸಮಿತಿ ರಾಜ್ಯ ಪ್ರಭಾರಿ ಮಹಿಳಾ ಅಧ್ಯಕ್ಷರಾದ ಆರತಿ ಮತ್ತು ವಿಭಾಗೀಯ ಮಟ್ಟದ ಪದಾಧಿಕಾರಿ ಜ್ಯೋತಿ ಅವರು ಚಿತ್ರದುರ್ಗ ನಗರಕ್ಕೆ ಮಂಗಳವಾರ ಭೇಟಿ ನೀಡಿದರು. ಚಿತ್ರದುರ್ಗ ನಗರದ ಜಿಲ್ಲಾ ಕ್ರೀಡಾಂಗಣದ ರಸ್ತೆಯ

ನಿಮ್ಮ ಕಾಂಗ್ರೆಸ್ ನಲ್ಲಿರುವ ಪಾರ್ಥೇನಿಯಂ ಗಿಡಗಳು ನಮ್ಮಲ್ಲಿಲ್ಲ : ಸಿಎಂ ಸಿದ್ದರಾಮಯ್ಯ ಅವರಿಗೆ ವಿಜಯೇಂದ್ರ ತಿರಗೇಟು

ರಾಜ್ಯ ಬಿಜೆಪಿ ಪಕ್ಷದ ಮುಕ್ಕಾಲು ಪಾಲು ನಾಯಕರು ಬಿಜೆಪಿಯ ಈಗಿನ ಅಧ್ಯಕ್ಷ ವಿಜಯೇಂದ್ರ ಅವರ ತಲೆದಂಡಕ್ಕಾಗಿ ವ್ಯೂಹ ರಚನೆಯಲ್ಲಿ ತೊಡಗಿದ್ದಾರೆ. ಚುನಾವಣೆಯಲ್ಲಿನ ಹಿನ್ನಡೆಯನ್ನು ತಂದೆ-ಮಕ್ಕಳ ತಲೆಗೆ ಕಟ್ಟಿ ಅವರನ್ನು ಮೂಲೆಗೆ ತಳ್ಳುವ ಕಸರತ್ತಿನ ತಯಾರಿ

error: Content is protected !!