Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಲಪ್ರಭಾ ನದಿಯಲ್ಲಿ ಕೊಚ್ಚಿ ಹೋಗಿದ್ದ ಯುವಕ ಶವವಾಗಿ ಪತ್ತೆ..!

Facebook
Twitter
Telegram
WhatsApp

 

ಬಾಗಲಕೋಟೆ: ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಎಲ್ಲಾ ಜಿಲ್ಲೆಯಲ್ಲೂ ಸಾಕಷ್ಟು ಸಮಸ್ಯೆ ತಲೆದೂರಿದೆ. ಎಷ್ಟೋ ವರ್ಷಗಳಿಂದ ತುಂಬದ ಕೆರೆಕೋಡಿಗಳು ಇಂದು ತುಂಬಿ ತುಳುಕುತ್ತಿವೆ. ಉತ್ತರ ಕರ್ನಾಟಕ ಜಿಲ್ಲೆಗಳಲ್ಲಂತು ಪ್ರವಾಹದ ಸ್ಥಿತಿ ಎದುರಾಗಿದೆ. ಎಷ್ಟೋ ಕಡೆ ಪ್ರವಾಹದ ನೀರಿಗೆ ವಾಹನಗಳು, ಜನ ಜಾನುವಾರುಗಳು ಸಿಕ್ಕಿ ಬಿದ್ದಿದ್ದಾರೆ. ಇದೀಗ ಇತ್ತಿಚೆಗೆ ನದಿನೀರಿನಲ್ಲಿ ಕೊಚ್ಚಿ ಹೋಗಿದ್ದ ಯುವಕ ಶವವಾಗಿ ಪತ್ತೆಯಾಗಿದ್ದಾನೆ.

18 ವರ್ಷದ ದೇವಾನಂದ ಶವವಾಗಿ ಸಿಕ್ಕಿದ ಯುವಕ. ಮಲಪ್ರಭಾ ನದಿಯಲ್ಲಿ ಈ ಯುವಕ ಕೊಚ್ಚಿಹೋಗಿದ್ದ. ಯುವಕನ ಶವಕ್ಕಾಗಿ ಅಗ್ನಿಶಾಮಕ ಸಿಬ್ಬಂದಿಯೆಲ್ಲರು ಸೇರಿ ಶೋಧಕಾರ್ಯ ನಡೆಸುತ್ತಿದ್ದರು. ಆದರೆ ಸುಮಾರು 48 ಗಂಟೆಗಳ ಕಾಲ ಯುವಕನ ಶವ ಪತ್ತೆಯಾಗಿದೆ.

ಬಾಗಲಕೋಟೆ ಜಿಲ್ಲೆಯ ಹಿರೆಮಳಗಾವಿ ಎಂಬಲ್ಲಿ ಯುವಕನ ಶವ ಸಿಕ್ಕಿದೆ. ಕಾಲುಜಾರಿ ನದಿಯಲ್ಲಿ ಬಿದ್ದಿದ್ದ ಯುವಕ ಮಲಪ್ರಭಾ ಹಿನ್ನಿರಿನ ಕಬ್ಬಿನ ಗದ್ದೆಯಿಂದ ಇಳಕಲ್ ಅಗ್ನಿಶಾಮಕ ಸಿಬ್ಬಂದಿ ಮೃತದೇಹ ಹೊರ ತೆಗೆದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಮಾಸ್ ರೇಪಿಸ್ಟ್ : ಶಿವಮೊಗ್ಗದಲ್ಲಿ ರಾಹುಲ್ ಗಾಂಧಿ ವಾಗ್ದಾಳಿ

ಶಿವಮೊಗ್ಗ: ಎರಡನೇ ಹಂತದ ಲೋಕಸಭಾ ಚುನಾವಣೆಗಾಗಿ ರಾಜಕೀಯ ಪಕ್ಷಗಳು ಭರ್ಜರಿ ಮತಯಾಚನೆ ನಡೆಸುತ್ತಿವೆ. ರಾಹುಲ್ ಗಾಂಧಿ ಇಂದು ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಿದ್ದು, ಗೀತಾ ಶಿವ ರಾಜ್‍ಕುಮಾರ್ ಪರವಾಗಿ ಮತಯಾಚನೆ ಮಾಡಿದ್ದಾರೆ. ಈ ವೇಳೆ

ಪ್ರಜ್ವಲ್ ರೇವಣ್ಣ ತಪ್ಪಿಸಿಕೊಳ್ಳಲು ಆಗಲ್ಲ.. ಬರದೆ ಇದ್ದರೆ ಅರೆಸ್ಟ್ ಮಾಡ್ತೀವಿ : ಜಿ ಪರಮೇಶ್ವರ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಜೊತೆಗಿನ ಅಶ್ಲೀಲ ವಿಡಿಯೋಗಳು ಹಾಸನದ ಹಾದಿ ಬೀದಿಯಲ್ಲಿ ಚೆಲ್ಲಾಡಿವೆ. ಈ ವಿಚಾರ ಬೆಳಕಿಗೆ ಬಂದ ಕೂಡಲೇ ರಾಜ್ಯ ಸರ್ಕಾರ ಎಸ್ಐಟಿ ತನಿಖೆಗೆ ವಹಿಸಿದೆ‌. ಇದರ ಬೆನ್ನಲ್ಲೇ ಪ್ರಜ್ವಲ್

ವ್ಯಾಕ್ಸಿನ್ ಹಾಕಿಸಿಕೊಂಡಿದ್ದಕ್ಕೆ ಅಪ್ಪುಗೆ ಹಾರ್ಟ್ ಅಟ್ಯಾಕ್ ಆಯ್ತಾ..? ವೈರಲ್ ಆಗ್ತಿದೆ ಪುನೀತ್ ಫೋಟೋ..!

ಕೊರೊನಾ ವೈರಸ್ ಕೊಟ್ಟ ಕಾಟ ಅಷ್ಟಿಷ್ಟಲ್ಲ. ನಷ್ಟದ ಜೊತೆಗೆ ಸಾವು ನೋವುಗಳಾಗಿವೆ. ಈಗಲೂ ಅದೆಷ್ಟೋ ಕುಟುಂಬಗಳು ಕೊರೋನಾದಿಂದ ನೋವು ಅನುಭವಿಸುತ್ತಿವೆ. ಕೊರೋನಾ ಎಂದರೆ ಸಾಕು ಒಂದು ಕ್ಷಣ ಹಾರ್ಟ್ ನಿಂತೇ ಹೋಗುತ್ತದೆ. ಇದರ ನಡುವೆ

error: Content is protected !!