ಚಾಮರಾಜನಗರ: ಮಲೆಮಹದೇಶ್ವರ ಬೆಟ್ಟಕ್ಕೆ ಹೋಗುವ ಭಕ್ತರ ಸಂಖ್ಯೆ ದಿನೇ ದಿನೇ ಹೆಚ್ಚಾಗ್ತಾ ಇದೆ. ಹೀಗಾಗಿ ಅಲ್ಲಿನ ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ. ಇತ್ತಿಚೆಗಷ್ಟೇ ಬೆಟ್ಟದಲ್ಲಿ ಮಾದಪ್ಪನ ಪ್ರತಿಮೆಯನ್ನು ನಿರ್ಮಿಸಲಾಗಿದೆ. ಆ ಪ್ರತಿಮೆ ಮುಂಭಾಗ ದೊಡ್ಡ ತಡೆಗೋಡೆಯನ್ನು ನಿರ್ಮಿಸಲಾಗಿತ್ತು. ಆದ್ರೆ ಈಗ ಆ ತಡೆಗೋಡೆಯನ್ನು ಯಾರೋ ಉರುಳಿಸಿದ್ದಾರೆ.
ಮಾರ್ಚ್ 18ಕ್ಕೆ ಪ್ರತಿಮೆ ಉದ್ಘಾಟನೆಗೆ ಸಿಎಂ ಬಸವರಾಜ್ ಬೊಮ್ಮಾಯಿ ಆಗಮಿಸಲಿದ್ದಾರೆ. ಮಾದಪ್ಪನ ಪ್ರತಿಮೆ ಸುಮಾರು 108 ಅಡಿ ನಿರ್ಮಾಣ ಮಾಡಲಾಗಿದೆ. ಅದರ ಎದುರುಗಡೆ ಇದ್ದ ತಡೆಗೋಡೆಯನ್ನು ಕಿಡಿಗೇಡಿಗಳು ಕೆಡವಿದ್ದಾರೆ. ಮಾದಪ್ಪನ ಎದುರಿಗೆ ಅಂದವಾಗಿ ಕಾಣುತ್ತಾ ಇತ್ತು. ಕೆಳಗೆ ದೊಡ್ಡ ಜಾಗವಿದೆ. ಆದ್ರೆ ಈಗ ತಡೆಗೋಡೆಯನ್ನೇ ಕಿಡಿಗೇಡಿಗಳು ಕೆಡವಿದ್ದಾರೆ.
ಯಾರಿಗೂ ಯಾವುದೇ ರೀತಿಯ ಪ್ರಾಣಾಪಾಯವಾಗಿಲ್ಲ ಎಂದು ದೊಡ್ಡ ಕಲ್ಲು ಬಂಡೆಗಳು ಕೆಳಗೆ ಉರುಳಿ ಬಿದ್ದಿದೆ. ಕಿಡಿಗೇಡಿಗಳ ಕೃತ್ಯ ಇದಾಗಿದೆ ಎಂದು ಪ್ರಾಧಿಕಾರದ ಅಧಿಕಾರಗಳು ತಿಳಿಸಿದ್ದಾರೆ. ಇನ್ನು ಸಿಎಂ ಉದ್ಘಾಟನೆಗೆ ಬರವಷ್ಟರಲ್ಲಿ ಮತ್ತೆ ಈ ತಡೆಗೋಡೆಯನ್ನು ಸರಿ ಮಾಡಲಿದ್ದಾರೆ.
ಮಂಡ್ಯ: ಇತ್ತೀಚೆಗೆ ಸಾಲದಿಂದ ಮನನೊಂದು ಮೈಸೂರಿನ ವಿಶ್ವೇಶ್ವರಯ್ಯ ನಗರ ಅಪಾರ್ಟ್ಮೆಂಟ್ ನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ…
ಚಿತ್ರದುರ್ಗ ಫೆ. 24 : ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ (20 ಅಂಶಗಳ ಕಾರ್ಯಕ್ರಮಗಳೂ ಸೇರಿದಂತೆ) ಮಾ. 01…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 24 : ಮಹಾತ್ಮಾ ಗಾಂಧೀಜಿ ನರೇಗಾ ಯೋಜನೆಯಡಿ ಹೊರಗುತ್ತಿಗೆ ಆಧಾರದಲ್ಲಿ ಚಿತ್ರದುರ್ಗ ತಾಲ್ಲೂಕಿನಲ್ಲಿ ತಾಂತ್ರಿಕ ಸಹಾಯಕರಾಗಿ…
ಚಿತ್ರದುರ್ಗ ಫೆ. 24 : ಜಿಲ್ಲೆಯ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಕರ ವಸೂಲಾತಿ ಆದೋಲನ ಹಮ್ಮಿಕೊಂಡು, ತೆರಿಗೆ ವಸೂಲಾತಿ ಮಾಡಿ,…
ಮೈಸೂರು: ಇಂದು ಬಿಜೆಪಿ ರಾಜ್ಯಾಧ್ಯಕ್ಷ ಮೈಸೂರಿಗೆ ಭೇಟಿ ನೀಡಿದ್ದಾರೆ. ಹಿಂದೂಪರ ಸಂಘಟನೆಗಳು ಹಾಗೂ ಬಿಜೆಪಿ ನಾಯಕರು ನಡೆಸುತ್ತಿರುವ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 24 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ, ಮೆಕ್ಕೆಜೋಳ ಸೇರಿದಂತೆ ಇತರೆ…