Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಾರ್ಚ್ 18 ರಂದು ಬಳ್ಳಾರಿ ಗ್ರಾಮೀಣ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ

Facebook
Twitter
Telegram
WhatsApp

ಮಾರ್ಚ್ 18 ರಂದು ಬಳ್ಳಾರಿ ಗ್ರಾಮೀಣ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ

Power outage in rural areas of Bellary on March 18

ಬಳ್ಳಾರಿ, (ಮಾ.16): ಬಳ್ಳಾರಿ ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯಲ್ಲಿ 110/11ಕೆವಿ ಬಿಸಲಹಳ್ಳಿ ಉಪ-ಕೇಂದ್ರದ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಕೈಗೆತ್ತಿಕೊಳ್ಳುತ್ತಿರುವುದರಿಂದ ಮಾ.18ರಂದು ಬೆಳಗ್ಗೆ 9ರಿಂದ ಸಂಜೆ 6ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಬಳ್ಳಾರಿ ಗ್ರಾಮೀಣ ಜೆಸ್ಕಾಂನ ಸಹಾಯಕ ಇಂಜಿನಿಯರ್ ಸಂತೋಷಿ ಬಾಯಿ ತಿಳಿಸಿದ್ದಾರೆ.

ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು: ಎಫ್-52 ಶಂಕರಬಂಡೆ ಐಪಿ ಫೀಡರ್ ಮಾರ್ಗದ  ತಿರುಮಲನಗರ, ಶಂಕರಬಂಡೆ, ಬೂಬ್ಬುಕುಂಟೆ, ಇಬ್ರಾಹಿಂಪುರ, ಎತ್ತಿನಬೂದಿಹಾಳ್, ಬೆಂಚಿಕೊಟ್ಟಾಲ್ ಕಮ್ಮರಚೇಡು ಗ್ರಾಮಗಳು.
ಎಫ್-53 ಶಂಕರಬಂಡೆ ಎನ್.ಜೆ.ವೈ ಫೀಡರ್ ಮಾರ್ಗದ ತಿರುಮಲನಗರ, ಶಂಕರಬಂಡೆ, ಬೂಬ್ಬುಕುಂಟೆ, ಇಬ್ರಾಹಿಂಪುರ, ಎತ್ತಿನಬೂದಿಹಾಳ್, ಬೆಂಚಿಕೊಟ್ಟಾಲ್ ಮಿಂಚೇರಿ, ಬುರ್ರನಾಯಕನಹಳ್ಳಿ ಗ್ರಾಮಗಳು. ಎಫ್-54 ಬಿಸಲಹಳ್ಳಿ ಫೀಡರ್ ಮಾರ್ಗದ ಬಿಸಲಹಳ್ಳಿ, ಜನತಾನಗರ, ತಗ್ಗಿನಬೂದಿಹಾಳ್, ಅಮರಾಪುರ ಗ್ರಾಮಗಳು.  ಎಫ್-55 ಅಸುಂಡಿ ಐಪಿ ಫೀಡರ್ ಮಾರ್ಗದ ಬಿಸಲಹಳ್ಳಿ, ಜನತಾನಗರ, ತಗ್ಗಿನಬೂದಿಹಾಳ್, ಅಮರಾಪುರ, ಬೇವಿನಹಳ್ಳಿ, ಅಸುಂಡಿ, ಕಕ್ಕಬೇವಿನಹಳ್ಳಿ ಗ್ರಾಮಗಳು. ಎಫ್-56 ಕಮ್ಮರಚೇಡು ಎನ್.ಜೆ.ವೈ ಫೀಡರ್ ಮಾರ್ಗದ ತಲಮಾಮಿಡಿ, ಕಮ್ಮರಚೇಡು, ಬಿಸಲಹಳ್ಳಿ, ಜನತಾನಗರ, ತಗ್ಗಿನಬೂದಿಹಾಳ್, ಅಮರಾಪುರ, ಬೇವಿನಹಳ್ಳಿ, ಅಸುಂಡಿ, ಕಕ್ಕಬೇವಿನಹಳ್ಳಿ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಹಾಗೂ ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಗೋವಿಂದ ಕಾರಜೋಳರವರನ್ನು ಎರಡು ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ,ಏಪ್ರಿಲ್. 16 : ತಾಯಿಯ ಅಂತ್ಯ ಸಂಸ್ಕಾರ ನಡೆಸಿ ಅಂದೇ ಕೆಲಸದಲ್ಲಿ ನಿರತರಾದ ನರೇಂದ್ರಮೋದಿ ಮೂರನೆ ಬಾರಿಗೆ

ಅಭ್ಯರ್ಥಿ ಗೆಲುವಿಗೆ ಶಕ್ತಿ ಕೇಂದ್ರದ ಪ್ರಮುಖರು ಹಗಲು-ರಾತ್ರಿ ಪ್ರಾಮಾಣಿಕವಾಗಿ ಕೆಲಸ ಮಾಡಿ : ಸಂತೋಷ್‍ ಜಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ,ಏಪ್ರಿಲ್. 16  : ಕಾಂಗ್ರೆಸ್ ಪಕ್ಷ ಕೇಂದ್ರದಲ್ಲಿ ಅಧಿಕಾರಕ್ಕೆ ಬರುವುದು ಕಾಂಗ್ರೆಸ್‍ನವರಿಗೆ ಬೇಕಿಲ್ಲ. ಅವರವರ ಕುರ್ಚಿ ಉಳಿಕೊಳ್ಳುವುದೇ

ವಾಣಿ ವಿಲಾಸ ಸಾಗರ ಜಲಾಶಯದ ನೀರನ್ನ ಖಾಲಿ ಮಾಡಲು ಹುನ್ನಾರ :  ರೈತ ಮುಖಂಡ  ರಮೇಶ್ ಆರೋಪ

ಸುದ್ದಿಒನ್, ಹಿರಿಯೂರು, ಏಪ್ರಿಲ್. 16 : ತಾಲೂಕಿನ ವಾಣಿವಿಲಾಸ ಸಾಗರ ಜಲಾಶಯದ ನೀರು ಖಾಲಿ ಮಾಡಲು ಹುನ್ನಾರ ನಡೆಸಲಾಗಿದೆ ಎಂಬುದಾಗಿ  ರೈತ ಮುಖಂಡ ಹಾಗೂವಾಣಿವಿಲಾಸ ಸಾಗರ  ಹಾಗೂ  ಭದ್ರಾ ಮೇಲ್ದಂಡೆ ಅಚುಕಟ್ಟುದಾರ ರೈತಹಿತ ರಕ್ಷಣಾ

error: Content is protected !!