Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮೋದಿ ಭಾಷಣ ಕೇಳಿ ಬರುತ್ತಿದ್ದಾಗ ಅಪಘಾತ : 20 ಮಹಿಳೆಯರಿಗೆ ಗಾಯ..!

Facebook
Twitter
Telegram
WhatsApp

 

ಭೂಪಾಲ್: ಇಂದು ಪ್ರಧಾನಿ ನರೇಂದ್ರ ಮೋದಿಯವರ 72ನೇ ವರ್ಷದ ಹುಟ್ಟುಹಬ್ಬ. ಎಲ್ಲೆಡೆ ಹುಟ್ಟುಹಬ್ಬದ ಅದ್ದೂರಿ ಕಾರ್ಯಕ್ರಮ ಕೂಡ ನಡೆದಿದೆ. ಅದರ ಜೊತೆಗೆ ಇಂದು ದೇಶಕ್ಕೆ ಎಂಟು ಚೀತಾ ಕೂಡ ಆಗಮಿಸಿದೆ. ಮಧ್ಯಪ್ರದೇಶದ ನ್ಯಾಷನಲ್ ಪಾರ್ಕ್ ನಲ್ಲಿ ಪ್ರಧಾನಿ ನೇತ್ರತ್ವದಲ್ಲಿ ಚೀತಾಗಳನ್ನು ಬಿಡಲಾಗಿದೆ.

ಈ ವೇಳೆ ಕಾರ್ಯಕ್ರಮ ಕೂಡ ನಡೆದಿದೆ. ಮೋದಿ ಅವರ ಭಾಷಣ ಕೇಳುವುದಕ್ಕೆ ಸ್ವಸಹಾಯ ಸಂಘದ ಕಾರ್ಯಕರ್ತೆಯರು ಕೂಡ ಹೋಗಿದ್ದರು. ಆದರೆ ವಾಪಾಸ್ ಹೊರಟಾಗ ಅಪಘಾತಕ್ಕೀಡಾಗಿ, 20 ಮಹಿಳೆಯರು ಗಂಭೀರ ಗಾಯಗೊಂಡಿದ್ದಾರೆ. ಮಧ್ಯಪ್ರದೇಶದ ಕರೋನಿ ಕಣಿವೆ ಬಳಿ ಈ ಘಟನೆ ನಡೆದಿದೆ.ವಸದ್ಯ ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ಕೊಡಿಸಲಾಗಿದೆ.

ಮೋದಿಯವರ ಕಾರ್ಯಕ್ರಮಕ್ಕೆ 25-30 ಮಹಿಳೆಯರಿರುವ ಬಸ್ ಹೊರಟಿತ್ತು. ಆದರೆ ಟ್ರಾಫಿಕ್ ನಡುವೆ ಸಿಲುಕಿದ್ದ ಬಸ್, ಕಾರ್ಯಕ್ರಮ ತಲುಪಲು ಸಾಧ್ಯವಾಗಿಲ್ಲ. ಬಳಿಕ ವಾಪಾಸ್ಸಾಗುವಾಗ ಈ ದುರ್ಘಟನೆ ನಡೆದಿದೆ. ಗಾಯಗೊಂಡ ಮಹಿಳೆಯರಲ್ಲಿ ಮೂವರು ಸ್ಥಿತಿ ಗಂಭೀರವಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಲೋಕಸಭಾ ಚುನಾವಣೆ ಅಧಿಸೂಚನೆ ಪ್ರಕಟ | ಏಪ್ರಿಲ್ 4ರ ವರೆಗೆ ನಾಮಪತ್ರ ಸ್ವೀಕಾರ

ಚಿತ್ರದುರ್ಗ. ಮಾರ್ಚ್. 28: ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದರ ಆಯ್ಕೆಗೆ ಮಾರ್ಚ್.28 ಗುರುವಾರದಂದು ಅಧಿಸೂಚನೆ ಹೊರಡಿಸಲಾಗಿದ್ದು, ನಾಮಪತ್ರ ಸ್ವೀಕರಿಸಲಾಗುತ್ತಿದೆ ಎಂದು ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.‌ ನಂ.18 ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದ

SRH ವಿರುದ್ಧ ಮುಂಬೈ ಇಂಡಿಯನ್ ಸೋಲು: ನಾಯಕ ಕೊಟ್ಟ ಸ್ಪಷ್ಟನೆ ಏನು..?

  ನಿನ್ನೆ ಮುಂಬೈ ಇಂಡಿಯನ್ಸ್ ಹಾಗೂ ಸನ್ ರೈಸರ್ಸ್ ಹೈದ್ರಾಬಾದ್ ತಂಡ ಮುಖಾಮುಖಿಯಾಗಿದ್ದವು. ಆದರೆ ನಿನ್ನೆಯ ಐಪಿಎಲ್ ರೋಚಕ ಪಂದ್ಯದಲ್ಲಿ ಮುಂಬೈ ಮಣಿಸಿ ಎಸ್ ಆರ್ ಹೆಚ್ ಭರ್ಜರಿ ಗೆಲುವು ಸಾಧಿಸಿದೆ. 31 ರನ್

ಹಿರಿಯೂರಿನಲ್ಲಿ ಅಧಿಕಾರಿಗಳ ಭರ್ಜರಿ ಬೇಟೆ | 5 ಕೆಜಿ ಚಿನ್ನ ವಶ

  ಸುದ್ದಿಒನ್, ಹಿರಿಯೂರು, ಮಾರ್ಚ್. 28  : ನಗರದಲ್ಲಿ ದಾಖಲೆಯಿಲ್ಲದೆ ಸಂಗ್ರಹಿಸಿಟ್ಟಿದ್ದ 5. 250 ಗ್ರಾಂ,‌(5 kg. 250 gms) 18 ಕ್ಯಾರೆಟ್ ಚಿನ್ನವನ್ನ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ತಹಶೀಲ್ದಾರ್ ಸಿ.

error: Content is protected !!