Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು : ಅರ್ಚಕರ ಒತ್ತಾಸೆ

Facebook
Twitter
Telegram
WhatsApp

 

ಚೆನ್ನೈ: 2024ರ ಲೋಕಸಭಾ ಚುನಾವಣೆ ಮುಗಿದ ಬಳಿಕವೂ ಮೋದಿಯವರೇ ಮತ್ತೊಮ್ಮೆ ಪ್ರಧಾನಿಯಾಗಬೇಕೆಂದು ಅರ್ಚಕ ಶ್ರೀ ಹರಿಹರ ದೀಶಿಕ ಸ್ವಾಮೀಜಿ ಒತ್ತಾಸೆ ಪಟ್ಟಿದ್ದಾರೆ.

ಮೇ 28ರಂದು ಸಂಸತ್ ಭವನದ ಉದ್ಘಾಟನಾ ಸಮಾರಂಭವಿದೆ. ಈ ಸಮಾರಂಭವನ್ನು ಪ್ರಧಾನಿ ಮೋದಿಯವರೇ ಉದ್ಘಾಟನೆ ಮಾಡಲಿದ್ದಾರೆ. ಈ ವೇಳೆ ಸೆಂಗೋಲ್ ರಾಜದಂಡವನ್ನು ಪ್ರಧಾನಿ ಮೋದಿಯವರಿಗೆ ನೀಡಲಾಗುತ್ತದೆ. ಈ ಬಗ್ಗೆ ಮಾತನಾಡುವಾಗ ಅರ್ಚಕರು, ತಮ್ಮ‌ಮನದಾಳದ ಆಸೆಯನ್ನು ತಿಳಿಸಿದ್ಸಾರೆ.

ಪ್ರಧಾನಿ ಮೋದಿ ಜಾಗತಿಕ ಮೆಚ್ಚುಗೆಯನ್ನು ಪಡೆದ ನಾಯಕ. ಅವರು ಜನರಿಗೆ ಒಳ್ಳೆಯ ಕೆಲಸಗಳನ್ನು ಮಾಡುತ್ತಿದ್ದಾರೆ. 2014ರಲ್ಲಿ ಅವರು ಮತ್ತೆ ಪ್ರಧಾನಿಯಾಗಬೇಕು, ಜನರಿಗೆ ಮಾರ್ಗದರ್ಶನ ನೀಡಬೇಕು. ವಿಶ್ವ ನಾಯಕರು ಪ್ರಧಾನಿ ಮೋದಿಯವರನ್ನು ಪ್ರಶಂಸಿಸುತ್ತಿರುವುದು ನಮಗೆಲ್ಲಾ ಹೆಮ್ಮೆ ತಂದಿದೆ ಎಂದಿದ್ದಾರೆ.

ಇನ್ನು ಪ್ರಧಾನಿ ಮೋದಿಯವರಿಗೆ ನೀಡುತ್ತಿರುವ ಸೆಂಗೋಲ್ ಬಗ್ಗೆ ಮಾತನಾಡಿದ, ವುಮ್ಮಿಡಿ ಬಂಗಾರು ಜ್ಯುವೆಲ್ಲರ್ಸ್‌ನ ಅಧ್ಯಕ್ಷ ವುಮ್ಮಿಡಿ ಸುಧಾಕರ್, “ನಾವು ‘ಸೆಂಗೊಲ್’ ತಯಾರಕರು, ಇದನ್ನು ತಯಾರಿಸಲು ನಮಗೆ ಒಂದು ತಿಂಗಳು ಸಮಯ ತೆಗೆದುಕೊಂಡಿತು, ಇದನ್ನು ಬೆಳ್ಳಿ ಮತ್ತು ಚಿನ್ನದ ಲೇಪನದಿಂದ ಮಾಡಲಾಗಿದೆ. ನಾನು ಆ ಸಮಯದಲ್ಲಿ 14 ವರ್ಷದವನಾಗಿದ್ದೆ. ನಾವು ಪ್ರಧಾನಿ ಮೋದಿಯವರಿಗೆ ಕೃತಜ್ಞರಾಗಿರುತ್ತೇವೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗದಲ್ಲಿ ಸಡಗರ ಸಂಭ್ರಮದಿಂದ ನಡೆದ ಶ್ರೀ ವೀರಭದ್ರ ದೇವರ ಗುಗ್ಗುಳ ಮತ್ತು ಅಗ್ನಿಕುಂಡ ಕಾರ್ಯಕ್ರಮ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಏ. 23 :  ನಗರದ ನೀಲಕಂಠೇಶ್ವರ ದೇವಾಲಯದ ಆವರಣದಲ್ಲಿನ ವೀರಶೈವ ಸಮಾಜದವತಿಯಿಂದ ಇಂದು ಹರಪನಹಳ್ಳಿಯ ಪಟ್ಟಣದ

ಬಿಜೆಪಿ – ಜೆಡಿಎಸ್ ಮೈತ್ರಿಯಿಂದ ಗೋವಿಂದ ಕಾರಜೋಳರವರ ಗೆಲುವು ನಿಶ್ಚಿತ : ಬಿ.ಕಾಂತರಾಜ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.23  : ಚಿತ್ರದುರ್ಗ : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ. ಅಭ್ಯರ್ಥಿ ಗೋವಿಂದ ಕಾರಜೋಳರವರ ಪರ

ಬಿ.ಎನ್.ಚಂದ್ರಪ್ಪನವರ ಗೆಲುವಿಗೆ ಪ್ರಾಮಾಣಿಕವಾಗಿ ಶ್ರಮಿಸಿ : ಮಾಜಿ ಶಾಸಕ ಎ.ವಿ.ಉಮಾಪತಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.23 : ಕಳೆದ ವರ್ಷ ನಡೆದ ವಿಧಾನಸಭೆ ಚುನಾವಣೆಯಲ್ಲಿ ತಟಸ್ಥರಾಗಿದ್ದ ಹೊಳಲ್ಕೆರೆ ತಾಲ್ಲೂಕಿನ ವೆಂಕಟೇಶ್‍ನಾಯ್ಕ, ಬಸವರಾಜ್‍ನಾಯ್ಕ,

error: Content is protected !!