Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮೌಲ್ಯಯುತ ಸಿನಿಮಾಗಳಿಗೆ ಸರ್ಕಾರದ ನೆರವು: ಮುಖ್ಯಮಂತ್ರಿ ಸಿದ್ದರಾಮಯ್ಯ

---Advertisement---

 

ಮೈಸೂರು ಅ 15 : ಬದುಕಿಗೆ ಮೌಲ್ಯಗಳನ್ನು ನೀಡುವ ಸಿನಿಮಾಗಳು ಹೆಚ್ಚೆಚ್ಚು ಬರಬೇಕು. ಅವು ಜನರ ಜೀವನದ ಗುಣಮಟ್ಟವನ್ನು ಹೆಚ್ಚಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಮೈಸೂರು ದಸರಾ ಸಿನಿಮೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.

ಗುಣಮಟ್ಟದ ಸಿನಿಮಾಗಳಿಗೆ ಸರ್ಕಾರ ಸದಾ ನೆರವು ನೀಡುತ್ತದೆ. ಜನಪರ ಸಿನಿಮಾ ಮಾಡುವವರಿಗೆ ಸರ್ಕಾರದ ಸಹಾಯಹಸ್ತ ಸದಾ ಇರುತ್ತದೆ ಎಂದರು.

ಹಾಸ್ಯ ನಟ ನರಸಿಂಹರಾಜುಗೆ ನರಸಿಂಹರಾಜುನೇ ಸರಿಸಾಟಿ. ಕನ್ನಡ ಚಿತ್ರರಂಗ ಕಂಡ ಅಪರೂಪದ ಹಾಸ್ಯ ನಟ ನರಸಿಂಹರಾಜು. ಇವರು ಇಲ್ಲದ ಸಿನಿಮ, ಸಿನಿಮಾವೇ ಅಲ್ಲ ಎನ್ನುವಷ್ಟರ ಮಟ್ಟಿಗೆ ಅವರ ಪ್ರತಿಭೆ ಬೆಳ್ಳಿ ತೆರೆಯಲ್ಲಿ ಬೆಳಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...