ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಬೆಂಗಳೂರು: ಡ್ರಗ್ ಕೇಸ್ ಆದ ಮೇಲೆ ಮದುವೆ, ಮಗು, ಮನೆ, ಸಂಸಾರ ಅಂತ ಸಿಕ್ಕಾಪಟ್ಟೆ ಬ್ಯುಸಿ ಇರುವ ಕಾರಣ, ಸಿನಿಮಾ ಇಂಡಸ್ಟ್ರಿಯಿಂದ ದೂರವೇ ಉಳಿದಿದ್ದಾರೆ. ಆಗಾಗ ಸಮಾಜಸೇವೆ, ಬಡವರ ಸೇವೆ ಅಂತ ಸುದ್ದಿಯಲ್ಲಿರ್ತಾ ಇದ್ದಂತ ಸಂಜನಾ ಇದೀಗ ವಾಸವಿರುವ ಏರಿಯಾದಲ್ಲಿ ಕಾರು ನಿಲ್ಲಿಸುವ ವಿಚಾರಕ್ಕೆ ತಗಾದೆ ತೆಗೆದಿದ್ದಾರೆ.
ನಟಿ ಸಂಜನಾ ಗಲ್ರಾನಿ ಇಂದಿರಾನಗರದ ಧೂಪನಹಳ್ಳಿಯಲ್ಲಿ ವಾಸವಿದ್ದಾರೆ. ಅದೇ ಏರಿಯಾದಲ್ಲಿ ಸುಮಾರು 30-40 ವರ್ಷದಿಂದ ಯಶೋಧಮ್ಮ ಮತ್ತು ರಾಜಣ್ಣ ಎಂಬುವವರು ವಾಸವಿದ್ದಾರೆ. ಅವರು ರಸ್ತೆಯಲ್ಲಿ ಕಾರುಗಳನ್ನು ನಿಲ್ಲಿಸುತ್ತಿದ್ದಾರೆ ಎಂದು ಜಗಳವಾಡಿದ್ದಾರೆ.
ಈ ಸಂಬಂಧ ಕೋರ್ಟ್ ಅನುಮತಿ ಪಡೆದು ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ದೂರು ಕೂಡ ನೀಡಿದ್ದಾರೆ. ದೂರಿನ ಪ್ರಕಾರ, “ನಾವೂ 40 ವರ್ಷಗಳಿಂದ ಇಲ್ಲಿಯೇ ಇರೋದು. ತಕರಾರು ತೆಗೆದರೆ ಕೊಲೆ ಮಾಡುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ” ಎಂದು ಸಂಜನಾ ಗಲ್ರಾನಿ ದೂರಿನಲ್ಲಿ ದಾಖಲಿಸಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್