Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಯಶೋಧಮ್ಮ, ರಾಜಣ್ಣನ ವಿರುದ್ಧ ಕೆಂಡಮಂಡಲರಾದ ಸಂಜನಾ ಗಲ್ರಾನಿ : ಪೊಲೀಸ್ ಠಾಣೆಯಲ್ಲಿ ನಟಿ ದೂರು..!

Facebook
Twitter
Telegram
WhatsApp

 

ಬೆಂಗಳೂರು: ಡ್ರಗ್ ಕೇಸ್ ಆದ ಮೇಲೆ ಮದುವೆ, ಮಗು, ಮನೆ, ಸಂಸಾರ ಅಂತ ಸಿಕ್ಕಾಪಟ್ಟೆ ಬ್ಯುಸಿ ಇರುವ ಕಾರಣ, ಸಿನಿಮಾ ಇಂಡಸ್ಟ್ರಿಯಿಂದ ದೂರವೇ ಉಳಿದಿದ್ದಾರೆ. ಆಗಾಗ ಸಮಾಜಸೇವೆ, ಬಡವರ ಸೇವೆ ಅಂತ ಸುದ್ದಿಯಲ್ಲಿರ್ತಾ ಇದ್ದಂತ ಸಂಜನಾ ಇದೀಗ ವಾಸವಿರುವ ಏರಿಯಾದಲ್ಲಿ ಕಾರು ನಿಲ್ಲಿಸುವ ವಿಚಾರಕ್ಕೆ ತಗಾದೆ ತೆಗೆದಿದ್ದಾರೆ.

ನಟಿ ಸಂಜನಾ ಗಲ್ರಾನಿ ಇಂದಿರಾನಗರದ ಧೂಪನಹಳ್ಳಿಯಲ್ಲಿ ವಾಸವಿದ್ದಾರೆ. ಅದೇ ಏರಿಯಾದಲ್ಲಿ ಸುಮಾರು 30-40 ವರ್ಷದಿಂದ ಯಶೋಧಮ್ಮ ಮತ್ತು ರಾಜಣ್ಣ ಎಂಬುವವರು ವಾಸವಿದ್ದಾರೆ. ಅವರು ರಸ್ತೆಯಲ್ಲಿ ಕಾರುಗಳನ್ನು ನಿಲ್ಲಿಸುತ್ತಿದ್ದಾರೆ ಎಂದು ಜಗಳವಾಡಿದ್ದಾರೆ.

ಈ ಸಂಬಂಧ ಕೋರ್ಟ್ ಅನುಮತಿ ಪಡೆದು ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ದೂರು ಕೂಡ ನೀಡಿದ್ದಾರೆ. ದೂರಿನ ಪ್ರಕಾರ, “ನಾವೂ 40 ವರ್ಷಗಳಿಂದ ಇಲ್ಲಿಯೇ ಇರೋದು. ತಕರಾರು ತೆಗೆದರೆ ಕೊಲೆ ಮಾಡುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ” ಎಂದು ಸಂಜನಾ ಗಲ್ರಾನಿ ದೂರಿನಲ್ಲಿ ದಾಖಲಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ, ಈ ಪಂಚ ರಾಶಿಗಳಿಗೆ ಆಕಸ್ಮಿಕ ಧನ ಲಾಭ ಪ್ರಾಪ್ತಿ,   ಗುರುವಾರ ರಾಶಿ ಭವಿಷ್ಯ ಏಪ್ರಿಲ್-25,2024 ಸೂರ್ಯೋದಯ: 05:57, ಸೂರ್ಯಾಸ್ತ : 06:30 ಶಾಲಿವಾಹನ

ಅಣ್ಣಾವ್ರಿಗೆ ಅಣ್ಣಾವ್ರೇ ಸಾಟಿ, ಹಿರಿಯೂರಲ್ಲಿ ಬಿ.ಎನ್.ಚಂದ್ರಪ್ಪ ಬಣ್ಣನೆ

ಸುದ್ದಿಒನ್, ಚಿತ್ರದುರ್ಗ, ಏ. 24 :  ಮುಖ್ಯಮಂತ್ರಿ ಸ್ಥಾನವನ್ನು ಸುಲಭವಾಗಿ ಅಲಂಕರಿಸುವ ಬಂದಿದ್ದ ಅವಕಾಶವನ್ನು ನಿರಾಕರಿಸಿ, ಕನ್ನಡ ನಾಡು-ನುಡಿಗೆ ಬದುಕು ಮಿಸಲಿಟ್ಟ ಡಾ.ರಾಜಕುಮಾರ್ ಅವರಿಗೆ ಅವರೇ ಸಾಟಿ ಎಂದು ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಬಣ್ಣಿಸಿದರು.

ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆ ಸುಳ್ಳು ಹೇಳಿದರೆ ತಾಯಿ ಭದ್ರೆ ಸಹಿಸುವುದಿಲ್ಲ : ಕಮಲ ಪಡೆಗೆ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ತಿರುಗೇಟು

ಸುದ್ದಿಒನ್, ಚಿತ್ರದುರ್ಗ, ಏ. 24 : ಭದ್ರಾ ಮೇಲ್ದಂಡೆ ಯೋಜನೆ ವಿಷಯದಲ್ಲಿ ನಿರಂತರ ಸುಳ್ಳು ಹೇಳಿಕೊಂಡು ಬರುತ್ತಿರುವ ಬಿಜೆಪಿಯವರಿಗೆ ಭದ್ರಾ ಮೇಲ್ದಂಡೆ ಯೋಜನೆ ಜಾರಿ, ಅದಕ್ಕಾಗಿ ನಡೆದ ಹೋರಾಟದ ಮಾಹಿತಿ ಕೊರತೆ ಇದೆ ಅಥವಾ

error: Content is protected !!